• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ

May 14 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಬಿಜೆಪಿ ದೂರು

May 04 2024, 12:37 AM IST
ಹಾಸನದ ಸಂಸದ ಪ್ರಜ್ವರ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ವೀಡಿಯೋಗಳು ಅಸಲಿಯೋ, ನಕಲಿಯೋ ಎಂಬುದು ತನಿಖೆಯಾಗಬೇಕು. ಅದಕ್ಕಾಗಿ ವಿಧಿ ವಿಜ್ಞಾನ ಪ್ರಯೋಗಾಲಯವಿದೆ. ನಂತರ ಪ್ರಜ್ವಲ್ ವಿಚಾರ ನ್ಯಾಯಾಲಯ ತೀರ್ಪು ನೀಡಿ ಅಪರಾಯೋ ಇಲ್ಲವೋ ಎಂಬುದನ್ನು ತೀರ್ಪು ನೀಡುತ್ತದೆ. ಆದರೆ, ರಾಹುಲ್‌ ಗಾಂಧಿಯವರು ತಾವೇ ನ್ಯಾಯಾಧೀಶರಂತೆ ರೇಪಿಸ್ಟ್ ಎಂದು ಆದೇಶ ನೀಡಿದ್ದಾರೆ. ಇದು ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನ ಮಾಡುವ ವಿಚಾರವಾಗಿದೆ.

ಮುಂದಿನ ಪ್ರಧಾನಿಯೂ ನರೇಂದ್ರ ಮೋದಿ: ಸಚಿವೆ ಶೋಭಾ

May 03 2024, 01:00 AM IST
ದೇಶ ಸುರಕ್ಷತೆ, ಸುಭೀಕ್ಷೆಯಿಂದ ಇರಬೇಕೆಂದರೆ ದೇಶದ ಕೀಲಿ ಕೈ ಸುಭದ್ರವಾದ ನರೇಂದ್ರ ಮೋದಿ ಅವರ ಕೈಗೆ ಕೊಡಬೇಕು. ನೂರಾರು ಕೋಟಿ ಭಾರತೀಯರಿಗೆ ಮೋದಿ ನಾಯಕರಾದರೆ, ಕಾಂಗ್ರೆಸ್‌ನ ಐಎನ್‌ಡಿಐಎ ಒಕ್ಕೂಟಕ್ಕೆ ನಾಯಕರೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.

ನರೇಂದ್ರ ಮೋದಿಯವರ ಅಂತ್ಯಕಾಲವಿದು: ಸಿದ್ದರಾಮಯ್ಯ

May 02 2024, 12:16 AM IST
ಹಿಂದೂ ಮುಸ್ಲಿಂ ಕ್ರಿಶ್ಚಿಯನ್‌ ಹೆಸರಲ್ಲಿ ಸಮಾಜ ಒಡೆಯುವ, ಬೆಂಕಿ ಹಚ್ಚುವ ಕೆಲಸ ಹಾಗೂ ದ್ವೇಷದ ರಾಜಕಾರಣಕ್ಕಿಳಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ

ನರೇಂದ್ರ ಮೋದಿ ಹತಾಶರಾಗಿದ್ದಾರೆ: ಸಿಎಂ ಸಿದ್ದು

Apr 30 2024, 02:02 AM IST
ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿಯ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಗೆಲ್ಲುವ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ಹೀಗಾಗಿ, ಪದೇ ಪದೆ ಸುಳ್ಳು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ದೇಶಪ್ರೇಮ, ಜನರ ಕಾಳಜಿ ಹೊಂದಿರುವ ನರೇಂದ್ರ ಮೋದಿ

Apr 30 2024, 02:02 AM IST
ಇಡೀ ದೇಶ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಮತ ಕೊಡುತ್ತದೆಂದರೆ ಅದು ಅವರ ಪ್ರಾಮಾಣಿಕತೆ, ದೇಶಪ್ರೇಮ ಹಾಗೂ ಜನರ ಸುರಕ್ಷತೆ ಬಗ್ಗೆ ಇರುವ ಕಾಳಜಿ ಎಂದು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಬಳ್ಳಾರಿ ಜೀನ್ಸ್‌ಗೆ ಜಾಗತಿಕ ಮಟ್ಟದಲ್ಲಿ ಮೇಡ್‌ ಇನ್‌ ಇಂಡಿಯಾ ಸ್ಥಾನಮಾನ: ನರೇಂದ್ರ ಮೋದಿ

Apr 29 2024, 01:37 AM IST
ಈ ಭಾಗದಲ್ಲಿ ಜೀನ್ಸ್‌, ಮತ್ತು ಉಕ್ಕು ಉದ್ಯಮ, ಕೃಷಿ ವಲಯದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ.

ನರೇಂದ್ರ ಮೋದಿಗೆ ಮತ ಕೇಳುವ ನೈತಿಕತೆಯಿಲ್ಲ: ಸಿಎಂ ಸಿದ್ದರಾಮಯ್ಯ

Apr 29 2024, 01:31 AM IST
ಮೇ7 ರಂದು ನಡೆಯುವ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿಂಧೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಹಿರಂಗ ಪ್ರಚಾರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸ್ವಾವಲಂಬನೆಯತ್ತ: ಜಿ.ಟಿ. ಪಂಪಾಪತಿ

Apr 27 2024, 01:21 AM IST
ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸಮಾವೇಶದಲ್ಲಿ ಬಳ್ಳಾರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿರುವ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ.

28ಕ್ಕೆ ಪ್ರಧಾನಿ ನರೇಂದ್ರ ಮೋದಿ ಬಾಗಲಕೋಟೆಗೆ

Apr 26 2024, 12:55 AM IST
ಬಾಗಲಕೋಟೆ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಏ.28ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ಮಾಹಿತಿ ನೀಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 28
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved