• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ನರೇಂದ್ರ ಮೋದಿ ದೇಶದ ಶಕ್ತಿ

Apr 28 2025, 12:45 AM IST
ಹೊಳೆಹೊನ್ನೂರು: ಮೋದಿ ದೇಶದ ಶಕ್ತಿ ಹಾಗೂ ಯುವಕರ ನವಚೈತನ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ದನಂಜಯ ಸರ್ಜಿ ಹೇಳಿದರು.

ಎರಡು ದಿನಗಳ ಕಾಲ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಸೌದಿ ಅರೇಬಿಯಾಕ್ಕೆ

Apr 20 2025, 01:49 AM IST
ಪ್ರಧಾನಿ ನರೇಂದ್ರ ಮೋದಿ ಏ.22ರಿಂದ ಎರಡು ದಿನಗಳ ಕಾಲ ಸೌದಿ ಅರೇಬಿಯಾಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.

ಟೆಸ್ಲಾ ಭಾರತ ಪ್ರವೇಶಕ್ಕೂ ಮುನ್ನ ಎಲಾನ್‌ ಮಸ್ಕ್‌ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತು

Apr 19 2025, 12:45 AM IST
ಜಗತ್ತಿನ ಶ್ರೀಮಂತ ವ್ಯಕ್ತಿ ಎಲಾನ್‌ ಮಸ್ಕ್‌ ಒಡೆತನದ ಟೆಸ್ಲಾ ಕಾರುಗಳು ಭಾರತಕ್ಕೆ ಪ್ರವೇಶಿಸಲಿವೆ ಎಂಬ ಸುದ್ದಿಯೇ ಮಧ್ಯೆಯೇ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಮಸ್ಕ್‌ ದೂರುವಾಣಿ ಮಾತುಕತೆಗೆ ನಡೆಸಿದ್ದಾರೆ.

ವಕ್ಫ್‌ ಕಾಯ್ದೆ ಜಾರಿ : ಪ್ರಧಾನಿ ನರೇಂದ್ರ ಮೋದಿಗೆ ದಾವೂದಿ ಬೊಹ್ರಾ ಸಮುದಾಯ ಕೃತಜ್ಞತೆ

Apr 18 2025, 12:32 AM IST
ದಾವೂದಿ ಬೊಹ್ರಾ ಸಮುದಾಯದ ನಿಯೋಗವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ವಕ್ಫ್ (ತಿದ್ದುಪಡಿ) ಕಾಯ್ದೆಯಡಿ ತಮ್ಮ ಕೆಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದೆ.

ವಕ್ಫ್‌ ಭೂಮಿ ಸದ್ಭಳಕೆ ಮಾಡದ್ದಕ್ಕೇ ಮುಸ್ಲಿಮರಿಗೆ ಪಂಕ್ಚರ್‌ ಕೆಲಸ : ಪ್ರಧಾನಿ ನರೇಂದ್ರ ಮೋದಿ

Apr 15 2025, 12:50 AM IST
‘ವಕ್ಫ್‌ ಮಂಡಳಿಯು ತನ್ನ ಬಳಿ ಇರುವ ಅಪಾರ ಪ್ರಮಾಣದ ಭೂಮಿ ಸದ್ಬಳಕೆ ಮಾಡದೇ ಹೋದ ಕಾರಣಕ್ಕೆ ಇಂದು ಮುಸ್ಲಿಂ ಯುವಕರು ಇಂದು ಪಂಕ್ಚರ್‌ ಅಂಗಡಿಯಲ್ಲಿ ಸೈಕಲ್‌, ಬೈಕ್‌ಗೆ ಪಂಕ್ಚರ್ ಹಾಕುವ ಕೆಲಸ ಮಾಡುವಂತಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಹಾರ ನಡೆಸಿದ್ದಾರೆ.

ತನಗಾಗಿ 14 ವರ್ಷ ಚಪ್ಪಲಿ ಬಿಟ್ಟಿದ್ದ ಅಭಿಮಾನಿಗೆ ಶೂ ಕೊಟ್ಟ ಪ್ರಧಾನಿ ನರೇಂದ್ರ ಮೋದಿ !

Apr 15 2025, 12:48 AM IST
ನರೇಂದ್ರ ಮೋದಿ ಪ್ರಧಾನಿ ಆಗುವವರೆಗೂ ತಾನು ಚಪ್ಪಲಿ ಧರಿಸಲ್ಲ ಎಂದು ಪ್ರತಿಜ್ಞೆ ಮಾಡಿ ಅದರಂತೆ 14 ವರ್ಷಗಳಿಂದ ಬರಿಗಾಗಲಲ್ಲೇ ನಡೆದಾಡುತ್ತಿದ್ದ ಅಭಿಮಾನಿಯೊಬ್ಬರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇಲ್ಲಿ ಭೇಟಿ ಮಾಡಿದರು.

ವಾರಾಣಸಿ ಗ್ಯಾಂಗ್ ರೇಪ್ : ಕಠಿಣ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ

Apr 12 2025, 12:51 AM IST

ವಾರಾಣಸಿಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಶುಕ್ರವಾರ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಕ್ಷೇತ್ರದಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ವಿಮಾನದ ನಿಲ್ದಾಣದಲ್ಲಿಯೇ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ  ಸೂಚಿಸಿದ್ದಾರೆ.

ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯನ್ನು ಮೊದಲು ಪ್ರಶ್ನಿಸಲಿ : ಸಚಿವ ರಾಮಲಿಂಗಾರೆಡ್ಡಿ

Apr 09 2025, 02:01 AM IST

ಬಿಜೆಪಿಗರು ವಿನಾಕಾರಣ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲು ಪ್ರಶ್ನಿಸಲಿ, ಬಿಜೆಪಿ ಸುಳ್ಳುಗಾರರ ಪಕ್ಷ, ಅವರಿಗೆ ಸಾರಿಗೆ ಇಲಾಖೆಯ ನೌಕರರ ಬಗ್ಗೆ ಕಾಳಜಿ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

ಮಾರುಕಟ್ಟೆ ವಿದ್ಯಮಾನಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಗಾ ವಹಿಸಿದ್ದಾರೆ : ಪ್ರಧಾನಮಂತ್ರಿ ಕಚೇರಿ

Apr 08 2025, 12:34 AM IST

 ಭಾರತದ ಷೇರುಪೇಟೆಯಲ್ಲಿ ಸೋಮವಾರ ಭಾರಿ ಹೊಯ್ದಾಟ ಆಗುತ್ತಿದ್ದಂತೆಯೇ ಈ ವಿದ್ಯಮಾನಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಗಾ ವಹಿಸಿದ್ದಾರೆ ಎಂದು ಮೂಲಗಳು ಹೇಳಿವೆ

ಬಿಜೆಪಿ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಕಪಾಳಮೋಕ್ಷ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 08 2025, 12:32 AM IST
ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನ ಶುರು ಮಾಡಿರುವ ರಾಜ್ಯ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved