• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶಪ್ರೇಮ, ಜನರ ಕಾಳಜಿ ಹೊಂದಿರುವ ನರೇಂದ್ರ ಮೋದಿ

Apr 30 2024, 02:02 AM IST
ಇಡೀ ದೇಶ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಮತ ಕೊಡುತ್ತದೆಂದರೆ ಅದು ಅವರ ಪ್ರಾಮಾಣಿಕತೆ, ದೇಶಪ್ರೇಮ ಹಾಗೂ ಜನರ ಸುರಕ್ಷತೆ ಬಗ್ಗೆ ಇರುವ ಕಾಳಜಿ ಎಂದು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಬಳ್ಳಾರಿ ಜೀನ್ಸ್‌ಗೆ ಜಾಗತಿಕ ಮಟ್ಟದಲ್ಲಿ ಮೇಡ್‌ ಇನ್‌ ಇಂಡಿಯಾ ಸ್ಥಾನಮಾನ: ನರೇಂದ್ರ ಮೋದಿ

Apr 29 2024, 01:37 AM IST
ಈ ಭಾಗದಲ್ಲಿ ಜೀನ್ಸ್‌, ಮತ್ತು ಉಕ್ಕು ಉದ್ಯಮ, ಕೃಷಿ ವಲಯದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ.

ನರೇಂದ್ರ ಮೋದಿಗೆ ಮತ ಕೇಳುವ ನೈತಿಕತೆಯಿಲ್ಲ: ಸಿಎಂ ಸಿದ್ದರಾಮಯ್ಯ

Apr 29 2024, 01:31 AM IST
ಮೇ7 ರಂದು ನಡೆಯುವ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿಂಧೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಹಿರಂಗ ಪ್ರಚಾರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸ್ವಾವಲಂಬನೆಯತ್ತ: ಜಿ.ಟಿ. ಪಂಪಾಪತಿ

Apr 27 2024, 01:21 AM IST
ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸಮಾವೇಶದಲ್ಲಿ ಬಳ್ಳಾರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿರುವ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ.

28ಕ್ಕೆ ಪ್ರಧಾನಿ ನರೇಂದ್ರ ಮೋದಿ ಬಾಗಲಕೋಟೆಗೆ

Apr 26 2024, 12:55 AM IST
ಬಾಗಲಕೋಟೆ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಏ.28ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ಮಾಹಿತಿ ನೀಡಿದರು.

ಬಿಜೆಪಿ ಪರ ಅಲೆ ಎಬ್ಬಿಸಲಿರುವ ನರೇಂದ್ರ ಮೋದಿ: ಪಿ.ರಾಜೀವ್

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ವಿಜಯನಗರಕ್ಕೆ ಬಳ್ಳಾರಿ, ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.

ದೇಶಕ್ಕೆ ನರೇಂದ್ರ ಮೋದಿಯವರ ಅವಶ್ಯಕತೆ ಇದೆ: ಗೋವಿಂದ ಕಾರಜೋಳ

Apr 25 2024, 01:11 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಎಂದರೆ ಒಬ್ಬ ವ್ಯಕ್ತಿಯಲ್ಲ, ಅವರು ಈ ದೇಶದ ಶಕ್ತಿ. ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾದರೆ ಭಾರತ ವಿಶ್ವಗುರುವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮೋದಿ ವಿಶ್ವ ನಾಯಕರಾಗುವುದು ಖಚಿತ, ಜನ ಸೇವೆ ಉಚಿತ: ಎಂ.ನರೇಂದ್ರ

Apr 25 2024, 01:10 AM IST
ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಗೆಲುವು ನಿಶ್ಚಿತ. ಮೋದಿ ವಿಶ್ವನಾಯಕರಾಗುವುದು ಖಚಿತ. ಜನ ಸೇವೆ ಉಚಿತ ಎಂದು ತರೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿ ಎಸ್‌ ಅಧ್ಯಕ್ಷ ಎಂ.ನರೇಂದ್ರ ಹೇಳಿದ್ದಾರೆ.

ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ; ಮಾಜಿ ಸಿಎಂ ಬಿಎಸ್‌ವೈ ಪ್ರಚಾರ

Apr 25 2024, 01:08 AM IST
ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಹಾಗೂ ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ 2.5ಲಕ್ಷ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ. ಮಾಜಿ ಪ್ರಧಾನಿ, ಮಣ್ಣಿನ ಮಗ ಎಚ್.ಡಿ. ದೇವೇಗೌಡರು ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿಯವರೇ ೩ನೇ ಬಾರಿ ಪ್ರಧಾನಿಯಾಗಬೇಕೆಂಬ ಅಪೇಕ್ಷೆಯೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಸಮರ್ಥ ನಾಯಕ ಪ್ರಧಾನಿ ಮೋದಿಯವರಿಗಾಗಿ ಈ 92ರ ಇಳಿ ವಯಸ್ಸಿನಲ್ಲಿಯೂ ಹಗಲಿರುಳು ಪ್ರಚಾರದಲ್ಲಿ ತೊಡಗಿದ್ದಾರೆ.

ಭವಿಷ್ಯದ ದೂರದೃಷ್ಟಿಯಿಂದ ನರೇಂದ್ರ ಮೋದಿ ಬೆಂಬಲಿಸಿ

Apr 25 2024, 01:06 AM IST
ದೇಶದ ಭವಿಷ್ಯದ ಬಗ್ಗೆ ದೂರದೃಷ್ಟಿಯಿಟ್ಟುಕೊಂಡಿರುವ ನರೇಂದ್ರ ಮೋದಿ ಮೂರನೆ ಬಾರಿಗೆ ಪ್ರಧಾನಿಯಾಗಬೇಕಾಗಿರುವುದರಿಂದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸುವಂತೆ ಮಾಜಿ ಶಾಸಕ ರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 28
  • next >

More Trending News

Top Stories
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved