• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿನಕ್ಕೆ ಕೇವಲ 3.5 ಗಂಟೆ ನಿದ್ದೆ ಮಾಡ್ತಾರಂತೆ ಪ್ರಧಾನಿ ನರೇಂದ್ರ ಮೋದಿ!

Feb 11 2024, 01:47 AM IST
ಮುರುಗನ್‌ ಅವರು ಪ್ರಧಾನಿ ಕೇವಲ 3.5 ಗಂಟೆ ಮಾತ್ರ ನಿದ್ದೆ ಮಾಡುತ್ತಾರೆ ಮತ್ತು ರಾತ್ರಿ 6ರ ನಂತರ ಆಹಾರ ಸೇವಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಶತ್ರು ರಾಷ್ಟ್ರಗಳ ಬೆವರಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಳಿತ: ನವೀನ್ ಗುಳಗಣ್ಣನವರ್

Feb 10 2024, 01:51 AM IST
ಪ್ರಧಾನಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ, ಸ್ವಚ್ಛ ಭಾರತ್ ಯೋಜನೆ, ಕೊರೋನ ಲಸಿಕೆ, ರಾಷ್ಟ್ರೀಯ ರಕ್ಷಣಾ ಪಡೆಯ ಬಲಿಷ್ಠತೆ, ಪಿಎಂ ಕಿಸಾನ್, ವಿಮಾ ಯೋಜನೆ, ರೈಲ್ವೆ, ರಸ್ತೆ, ಬೆಂಬಲ ಬೆಲೆ, ₹29 ದರದಲ್ಲಿ ಅಕ್ಕಿ ವಿತರಣೆ, ಹೀಗೆ ಅನೇಕ ಯೋಜನೆಗಳು ಗ್ರಾಮೀಣ ಪ್ರದೇಶದಲ್ಲಿ ಜನರನ್ನು ತಲುಪಿವೆ.

ಮೊತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗೋದು ನಿಶ್ಚಿತ: ಡಾ.ವೀರಣ್ಣ ಚರಂತಿಮಠ

Feb 07 2024, 01:49 AM IST

ದೇಶದ ಸಮಗ್ರ ಅಭಿವೃದ್ಧಿಯ ಕನಸಿನೊಂದಿಗೆ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ವಿಪಶ್ಶನದಿಂದ ಒತ್ತಡ ನಿವಾರಣೆ: ನರೇಂದ್ರ ಮೋದಿ

Feb 05 2024, 01:46 AM IST

ವಿಪಶ್ಶನ ಆಚರಣೆಯಿಂದ ಯುವಜನರು ತಮ್ಮ ಒತ್ತಡ ನಿವಾರಿಸಿಕೊಂಡು ಉಲ್ಲಸಿತರಾಗಿರಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ರೋಹನ್‌ ಬೋಪಣ್ಣ

Feb 03 2024, 01:51 AM IST
ಭಾರತದ ಅಗ್ರಗಣ್ಯ ಟೆನಿಸ್‌ ಆಟಗಾರ ರೋಹನ್‌ ಬೋಪಣ್ಣ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ಬೋಪಣ್ಣ ತಮ್ಮ ರ್‍ಯಾಕೆಟ್‌ಅನ್ನು ಪ್ರಧಾನಿಗೆ ಹಸ್ತಾಂತರಿಸಿದರು.

ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸದೃಢ ನಾಯಕ

Jan 26 2024, 01:46 AM IST
ದೇಶದ ಪ್ರತಿಯೊಬ್ಬ ಯುವಕರು ಉದ್ಯೋಗ ಹೊಂದುವ ಗುರಿ ಪ್ರಧಾನಿಗಳದ್ದಾಗಿದೆ. ಬರೀ ಉದ್ಯೋಗ ಪಡೆಯದೇ ಇತರರಿಗೂ ಉದ್ಯೋಗ ನೀಡುವ ಸಾಮರ್ಥ್ಯ ನಿಮ್ಮಲ್ಲಿ ಬರಬೇಕಿದೆ ಎಂಬುದು ಮೋದಿ ಅವರ ಸಂಕಲ್ಪವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಹಲವು ಸಾಲ ಸೌಲಭ್ಯ, ಯೋಜನೆ ಜಾರಿಗೊಳಿಸುವ ಮೂಲಕ ಸದೃಢ ರಾಷ್ಟ್ರ ಮಾಡುವ ಸಂಕಲ್ಪ ಹೊಂದಿದ್ದಾರೆ.

ಅಯೋಧ್ಯೆಯಲ್ಲಿ ನೋಡಿದ್ದು ಇನ್ನು ಸದಾ ನೆನಪು: ನರೇಂದ್ರ ಮೋದಿ

Jan 24 2024, 02:01 AM IST
ತಾವು ಪ್ರಾಣಪ್ರತಿಷ್ಠೆ ನಡೆಸಿದ ವಿಡಿಯೋ ಬಿಡುಗಡೆ ಹರ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಇದು ಸದಾ ನೆನಪಿನಲ್ಲುಳಿಯುವ ಚಿತ್ರ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಕಲಿಯುಗದ ರಾಮ: ಗುರುನಾಥ್‌ ಕೊಳ್ಳುರ್‌

Jan 24 2024, 02:01 AM IST
ಬೀದರ್‌ನಲ್ಲಿ ರಾಮೋತ್ಸವ ಕಾರ್ಯಕ್ರಮ ನಿಮಿತ್ತ ‘ಮರಳಿ ಬಾ ರಾಮ’ ಕಾರ್ಯಕ್ರಮದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಫೌಂಡೇಶನ್‌ ಅಧ್ಯಕ್ಷ ಗುರುನಾಥ ಕೊಳ್ಳುರ್‌ ಮಾತನಾಡಿದರು.

ಚರಣಾಮೃತ ಸೇವಿಸಿ 11 ದಿನದ ಉಪವಾಸ ಮುರಿದ ನರೇಂದ್ರ ಮೋದಿ

Jan 23 2024, 01:49 AM IST
ಮೋದಿಗೆ ಚರಣಾಮೃತ ತಿನ್ನಿಸಿದ ಗೋವಿಂದ ಗಿರಿ ಮಹಾರಾಜ್‌ ಉಪವಾಸವನ್ನು ಅಂತ್ಯಗೊಳಿಸಿದರು. ವ್ರತಾಚರಣೆ ವೇಳೆ ಕೇವಲ ಹಣ್ಣು, ಹಾಲು ಸೇವಿಸುತ್ತಾ, ನಿತ್ಯ ಚಾಪೆಯ ಮೇಲೆ ಶಯನ, ವಿವಿಧ ದೇಗುಲಗಳಿಗೆ ಭೇಟಿ ನೀಡುವ ಮೂಲಕ ವಿಶೇಷ ಅನುಷ್ಠಾನ ಕೈಗೊಂಡಿದ್ದರು.

ಹೊಸ ಯುಗಾರಂಭ: ಪ್ರಧಾನಿ ನರೇಂದ್ರ ಮೋದಿ

Jan 23 2024, 01:49 AM IST

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಐತಿಹಾಸಿಕ, ಭವ್ಯ ರಾಮಮಂದಿರದಲ್ಲಿ ಸೋಮವಾರ ಬಾಲರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಬಳಿಕ ದೇಗುಲದ ಹೊರಭಾಗದಲ್ಲಿ ನೆರೆದಿದ್ದ ಸಹಸ್ರಾರು ಗಣ್ಯರನ್ನು ಉದ್ದೇಶಿಸಿ 36 ನಿಮಿಷ ಪ್ರಧಾನಿ ಮಾತನಾಡಿದರು.

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved