• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಎಇ: ವಿಶ್ವದ 3ನೇ ದೊಡ್ಡ ದೇಗುಲ ಉದ್ಘಾಟಿಸಿದ ನರೇಂದ್ರ ಮೋದಿ

Feb 15 2024, 01:34 AM IST
ಮುಸ್ಲಿಂ ರಾಷ್ಟ್ರವಾದ ಯುಎಇಯ ಅಬುಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಮೊದಲ ಹಿಂದೂ ದೇವಾಲಯ ಎನ್ನಿಸಿಕೊಂಡಿರುವ ಸ್ವಾಮಿನಾರಾಯಣ (ಬಾಪ್ಸ್) ದೇಗುಲವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಜೆ ಉದ್ಘಾಟಿಸಿದರು.

ದಿನಕ್ಕೆ ಕೇವಲ 3.5 ಗಂಟೆ ನಿದ್ದೆ ಮಾಡ್ತಾರಂತೆ ಪ್ರಧಾನಿ ನರೇಂದ್ರ ಮೋದಿ!

Feb 11 2024, 01:47 AM IST
ಮುರುಗನ್‌ ಅವರು ಪ್ರಧಾನಿ ಕೇವಲ 3.5 ಗಂಟೆ ಮಾತ್ರ ನಿದ್ದೆ ಮಾಡುತ್ತಾರೆ ಮತ್ತು ರಾತ್ರಿ 6ರ ನಂತರ ಆಹಾರ ಸೇವಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಶತ್ರು ರಾಷ್ಟ್ರಗಳ ಬೆವರಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಳಿತ: ನವೀನ್ ಗುಳಗಣ್ಣನವರ್

Feb 10 2024, 01:51 AM IST
ಪ್ರಧಾನಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ, ಸ್ವಚ್ಛ ಭಾರತ್ ಯೋಜನೆ, ಕೊರೋನ ಲಸಿಕೆ, ರಾಷ್ಟ್ರೀಯ ರಕ್ಷಣಾ ಪಡೆಯ ಬಲಿಷ್ಠತೆ, ಪಿಎಂ ಕಿಸಾನ್, ವಿಮಾ ಯೋಜನೆ, ರೈಲ್ವೆ, ರಸ್ತೆ, ಬೆಂಬಲ ಬೆಲೆ, ₹29 ದರದಲ್ಲಿ ಅಕ್ಕಿ ವಿತರಣೆ, ಹೀಗೆ ಅನೇಕ ಯೋಜನೆಗಳು ಗ್ರಾಮೀಣ ಪ್ರದೇಶದಲ್ಲಿ ಜನರನ್ನು ತಲುಪಿವೆ.

ಮೊತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗೋದು ನಿಶ್ಚಿತ: ಡಾ.ವೀರಣ್ಣ ಚರಂತಿಮಠ

Feb 07 2024, 01:49 AM IST

ದೇಶದ ಸಮಗ್ರ ಅಭಿವೃದ್ಧಿಯ ಕನಸಿನೊಂದಿಗೆ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ವಿಪಶ್ಶನದಿಂದ ಒತ್ತಡ ನಿವಾರಣೆ: ನರೇಂದ್ರ ಮೋದಿ

Feb 05 2024, 01:46 AM IST

ವಿಪಶ್ಶನ ಆಚರಣೆಯಿಂದ ಯುವಜನರು ತಮ್ಮ ಒತ್ತಡ ನಿವಾರಿಸಿಕೊಂಡು ಉಲ್ಲಸಿತರಾಗಿರಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ರೋಹನ್‌ ಬೋಪಣ್ಣ

Feb 03 2024, 01:51 AM IST
ಭಾರತದ ಅಗ್ರಗಣ್ಯ ಟೆನಿಸ್‌ ಆಟಗಾರ ರೋಹನ್‌ ಬೋಪಣ್ಣ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ಬೋಪಣ್ಣ ತಮ್ಮ ರ್‍ಯಾಕೆಟ್‌ಅನ್ನು ಪ್ರಧಾನಿಗೆ ಹಸ್ತಾಂತರಿಸಿದರು.

ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸದೃಢ ನಾಯಕ

Jan 26 2024, 01:46 AM IST
ದೇಶದ ಪ್ರತಿಯೊಬ್ಬ ಯುವಕರು ಉದ್ಯೋಗ ಹೊಂದುವ ಗುರಿ ಪ್ರಧಾನಿಗಳದ್ದಾಗಿದೆ. ಬರೀ ಉದ್ಯೋಗ ಪಡೆಯದೇ ಇತರರಿಗೂ ಉದ್ಯೋಗ ನೀಡುವ ಸಾಮರ್ಥ್ಯ ನಿಮ್ಮಲ್ಲಿ ಬರಬೇಕಿದೆ ಎಂಬುದು ಮೋದಿ ಅವರ ಸಂಕಲ್ಪವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಹಲವು ಸಾಲ ಸೌಲಭ್ಯ, ಯೋಜನೆ ಜಾರಿಗೊಳಿಸುವ ಮೂಲಕ ಸದೃಢ ರಾಷ್ಟ್ರ ಮಾಡುವ ಸಂಕಲ್ಪ ಹೊಂದಿದ್ದಾರೆ.

ಅಯೋಧ್ಯೆಯಲ್ಲಿ ನೋಡಿದ್ದು ಇನ್ನು ಸದಾ ನೆನಪು: ನರೇಂದ್ರ ಮೋದಿ

Jan 24 2024, 02:01 AM IST
ತಾವು ಪ್ರಾಣಪ್ರತಿಷ್ಠೆ ನಡೆಸಿದ ವಿಡಿಯೋ ಬಿಡುಗಡೆ ಹರ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಇದು ಸದಾ ನೆನಪಿನಲ್ಲುಳಿಯುವ ಚಿತ್ರ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಕಲಿಯುಗದ ರಾಮ: ಗುರುನಾಥ್‌ ಕೊಳ್ಳುರ್‌

Jan 24 2024, 02:01 AM IST
ಬೀದರ್‌ನಲ್ಲಿ ರಾಮೋತ್ಸವ ಕಾರ್ಯಕ್ರಮ ನಿಮಿತ್ತ ‘ಮರಳಿ ಬಾ ರಾಮ’ ಕಾರ್ಯಕ್ರಮದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಫೌಂಡೇಶನ್‌ ಅಧ್ಯಕ್ಷ ಗುರುನಾಥ ಕೊಳ್ಳುರ್‌ ಮಾತನಾಡಿದರು.

ಚರಣಾಮೃತ ಸೇವಿಸಿ 11 ದಿನದ ಉಪವಾಸ ಮುರಿದ ನರೇಂದ್ರ ಮೋದಿ

Jan 23 2024, 01:49 AM IST
ಮೋದಿಗೆ ಚರಣಾಮೃತ ತಿನ್ನಿಸಿದ ಗೋವಿಂದ ಗಿರಿ ಮಹಾರಾಜ್‌ ಉಪವಾಸವನ್ನು ಅಂತ್ಯಗೊಳಿಸಿದರು. ವ್ರತಾಚರಣೆ ವೇಳೆ ಕೇವಲ ಹಣ್ಣು, ಹಾಲು ಸೇವಿಸುತ್ತಾ, ನಿತ್ಯ ಚಾಪೆಯ ಮೇಲೆ ಶಯನ, ವಿವಿಧ ದೇಗುಲಗಳಿಗೆ ಭೇಟಿ ನೀಡುವ ಮೂಲಕ ವಿಶೇಷ ಅನುಷ್ಠಾನ ಕೈಗೊಂಡಿದ್ದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved