• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಂದೇ ಮೆಟ್ರೋ ಇನ್ನು ಮುಂದೆ ‘ನಮೋ ಭಾರತ್‌ ರ್‍ಯಾಪಿಡ್‌ ರೈಲು’ : ಪ್ರಧಾನಿ ನರೇಂದ್ರ ಮೋದಿ ಚಾಲನೆ

Sep 17 2024, 12:48 AM IST
ವಂದೇ ಮೆಟ್ರೋ ರೈಲಿಗೆ ‘ನಮೋ ಭಾರತ್‌ ರ್‍ಯಾಪಿಡ್‌ ರೈಲು’ ಎಂದು ಮರುನಾಮಕರಣ ಮಾಡಲಾಗಿದ್ದು, ಅಹಮದಾಬಾದ್‌ ಮತ್ತು ಭುಜ್‌ ನಡುವೆ ಸಂಚರಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ರೈಲಿಗೆ ಚಾಲನೆ ನೀಡಿದರು.

ಭಾರತದ ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ಬುನಾದಿ ಹಾಕಲಾಗುತ್ತಿದೆ : ಪ್ರಧಾನಿ ನರೇಂದ್ರ ಮೋದಿ

Sep 17 2024, 12:47 AM IST
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ಬುನಾದಿ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ. ಅವರು ಅಯೋಧ್ಯೆ ಸೇರಿದಂತೆ 16 ನಗರಗಳನ್ನು ಮಾದರಿ ಸೌರ ನಗರಗಳನ್ನಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದ್ದಾರೆ.

ದೇಶ ಒಡೆಯಲು ಯತ್ನ: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ | ರಾಹುಲ್ ಹೇಳಿಕೆಗೆ ತಿರುಗೇಟು

Sep 17 2024, 12:45 AM IST

ಅಮೆರಿಕದಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ದ್ವೇಷ ಮತ್ತು ನಕಾರಾತ್ಮಕತೆಯಿಂದ ತುಂಬಿರುವ ಕೆಲವರು ಭಾರತದ ಏಕತೆ ಮತ್ತು ಸಮಗ್ರತೆಯನ್ನು ವಿದೇಶದ ನೆಲ ಬಳಸಿಕೊಂಡು ನಾಶಮಾಡಲು ಹೊರಟಿದ್ದಾರೆ  

ದೇಶದ ಮೊದಲ 2 ನಗರಗಳ ನಡುವೆ ಸಂಪರ್ಕದ ವಂದೇ ಮೆಟ್ರೋ ರೈಲು ಸೇವೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

Sep 16 2024, 01:49 AM IST
ಹೆಚ್ಚಿನ ಜನಸಂದಣಿಯ 2 ನಗರಗಳ ನಡುವೆ ಸಂಪರ್ಕದ ಉದ್ದೇಶ ಹೊಂದಿರುವ ವಂದೇ ಮೆಟ್ರೋ ರೈಲು ಸೇವೆಗೆ ಸೋಮವಾರ ಇಲ್ಲಿ ಚಾಲನೆ ಸಿಗಲಿದೆ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಹೊಸ ಅತಿಥಿ: 'ದೀಪಜ್ಯೋತಿ'ಯ ಆಗಮನ!

Sep 15 2024, 01:53 AM IST
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಗೋವು ಕರುವಿಗೆ ಜನ್ಮ ನೀಡಿದ್ದು, ಕರುವಿಗೆ 'ದೀಪಜ್ಯೋತಿ' ಎಂದು ನಾಮಕರಣ ಮಾಡಲಾಗಿದೆ. ಕರುವಿನ ಹಣೆಯ ಮೇಲೆ ಬೆಳಕಿನ ಚಿಹ್ನೆ ಇರುವುದರಿಂದ ಈ ಹೆಸರು ನೀಡಲಾಗಿದೆ.

ನಿವೃತ್ತಿ ಘೋಷಿಸಿದ್ದ ಹಾಕಿ ದಿಗ್ಗಜ ಶ್ರೀಜೇಶ್‌ಗೆ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

Sep 12 2024, 02:00 AM IST
ಭಾರತೀಯ ಹಾಕಿಗೆ ನಿಮ್ಮ ಸ್ಮರಣೀಯ ಕೊಡುಗೆಗಳಿಗಾಗಿ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ಆ.16ರಂದು ಬರೆದಿರುವ ಪತ್ರದಲ್ಲಿ ಮೋದಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳು : ತರೂರ್‌ ವಿರುದ್ಧದ ಮಾನಹಾನಿ ದಾವೆಗೆ ಸುಪ್ರೀಂ ತಡೆ

Sep 11 2024, 01:11 AM IST

ಪ್ರಧಾನಿ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳು ಇದ್ದಂತೆ ಎಂದು ಆರೆಸ್ಸೆಸ್‌ ನಾಯಕರೊಬ್ಬರು ಹೇಳಿದ್ದರು’ ಎಂದು 2018ರಲ್ಲಿ ಹೇಳಿ ವಿವಾದ ಎಬ್ಬಿಸಿದ್ದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ವಿರುದ್ಧದ ಮಾನಹಾನಿ ದಾವೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ತವರಿಗೆ ಬಂದ ಪ್ಯಾರಾ ಸಾಧಕರಿಗೆ ಭವ್ಯ ಸ್ವಾಗತ : ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Sep 11 2024, 01:10 AM IST
ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಭಾರತಕ್ಕೆ ವಾಪಸ್‌. ನವದೆಹಲಿ ವಿಮಾನ ನಿಲ್ದಾಣದಲ್ಲಿ ಹೂ ಹಾರ, ಜೈಕಾರದೊಂದಿಗೆ ಸ್ವಾಗತ. ಕುಣಿದಾಡಿದ ಅಭಿಮಾನಿಗಳು

ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ರೆ ರಾಹುಲ್‌ ಈ ದೇಶ ಮಾರಿಬಿಡ್ತಾರೆ : ಮುತಾಲಿಕ್‌

Sep 10 2024, 01:44 AM IST
ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಈ ದೇಶವನ್ನು ಮಾರಿಬಿಡುತ್ತಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯಿಂದ ಭಾರತ ಅಭಿವೃದ್ಧಿ

Sep 09 2024, 01:36 AM IST
ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಭಾರತವನ್ನು ಆರೋಗ್ಯ ಕ್ಷೇತ್ರ, ರಾಷ್ಟ್ರೀಯ ಭದ್ರತೆ, ಸ್ವಚ್ಛತೆ ಸೇರಿದಂತೆ ದೇಶದ ಸರ್ವತೋಮುಖ ಅಭಿವೃದ್ಧಿ ಮಾಡಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 28
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved