• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಪರ ಅಲೆ ಎಬ್ಬಿಸಲಿರುವ ನರೇಂದ್ರ ಮೋದಿ: ಪಿ.ರಾಜೀವ್

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ವಿಜಯನಗರಕ್ಕೆ ಬಳ್ಳಾರಿ, ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.

ದೇಶಕ್ಕೆ ನರೇಂದ್ರ ಮೋದಿಯವರ ಅವಶ್ಯಕತೆ ಇದೆ: ಗೋವಿಂದ ಕಾರಜೋಳ

Apr 25 2024, 01:11 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಎಂದರೆ ಒಬ್ಬ ವ್ಯಕ್ತಿಯಲ್ಲ, ಅವರು ಈ ದೇಶದ ಶಕ್ತಿ. ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾದರೆ ಭಾರತ ವಿಶ್ವಗುರುವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮೋದಿ ವಿಶ್ವ ನಾಯಕರಾಗುವುದು ಖಚಿತ, ಜನ ಸೇವೆ ಉಚಿತ: ಎಂ.ನರೇಂದ್ರ

Apr 25 2024, 01:10 AM IST
ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಗೆಲುವು ನಿಶ್ಚಿತ. ಮೋದಿ ವಿಶ್ವನಾಯಕರಾಗುವುದು ಖಚಿತ. ಜನ ಸೇವೆ ಉಚಿತ ಎಂದು ತರೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿ ಎಸ್‌ ಅಧ್ಯಕ್ಷ ಎಂ.ನರೇಂದ್ರ ಹೇಳಿದ್ದಾರೆ.

ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ; ಮಾಜಿ ಸಿಎಂ ಬಿಎಸ್‌ವೈ ಪ್ರಚಾರ

Apr 25 2024, 01:08 AM IST
ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಹಾಗೂ ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ 2.5ಲಕ್ಷ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ. ಮಾಜಿ ಪ್ರಧಾನಿ, ಮಣ್ಣಿನ ಮಗ ಎಚ್.ಡಿ. ದೇವೇಗೌಡರು ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿಯವರೇ ೩ನೇ ಬಾರಿ ಪ್ರಧಾನಿಯಾಗಬೇಕೆಂಬ ಅಪೇಕ್ಷೆಯೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಸಮರ್ಥ ನಾಯಕ ಪ್ರಧಾನಿ ಮೋದಿಯವರಿಗಾಗಿ ಈ 92ರ ಇಳಿ ವಯಸ್ಸಿನಲ್ಲಿಯೂ ಹಗಲಿರುಳು ಪ್ರಚಾರದಲ್ಲಿ ತೊಡಗಿದ್ದಾರೆ.

ಭವಿಷ್ಯದ ದೂರದೃಷ್ಟಿಯಿಂದ ನರೇಂದ್ರ ಮೋದಿ ಬೆಂಬಲಿಸಿ

Apr 25 2024, 01:06 AM IST
ದೇಶದ ಭವಿಷ್ಯದ ಬಗ್ಗೆ ದೂರದೃಷ್ಟಿಯಿಟ್ಟುಕೊಂಡಿರುವ ನರೇಂದ್ರ ಮೋದಿ ಮೂರನೆ ಬಾರಿಗೆ ಪ್ರಧಾನಿಯಾಗಬೇಕಾಗಿರುವುದರಿಂದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸುವಂತೆ ಮಾಜಿ ಶಾಸಕ ರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.

ನರೇಂದ್ರ ಮೋದಿ ಸಂವಿಧಾನ ಗೌರವಿಸಿದ್ದಾರೆ ಹೊರತು ಕಡೆಗಣಿಸಿಲ್ಲ: ಕಾಳಯ್ಯ

Apr 23 2024, 12:51 AM IST
ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿ ಅನ್ನದಾತರಾಗಿದ್ದಾರೆ. ಮಂಡ್ಯ ಜಿಲ್ಲೆ ಹಾಗೂ ಕಾವೇರಿ ಉಳಿಯಬೇಕಾದರೆ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು. ಕುಮಾರಸ್ವಾಮಿ ಚುನಾವಣೆಯಲ್ಲಿ ಗೆಲ್ಲುವುದು ಖಚಿತ. ಕೇಂದ್ರದಲ್ಲಿ ಮಂತ್ರಿಯಾಗಿ ಮಂಡ್ಯಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತಾರೆ. ದಲಿತ ಸಮುದಾಯದವರು ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕು.

ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಸಹಕರಿಸಿ: ಕೆ.ಬಿ.ಕೃಷ್ಣಮೂರ್ತಿ

Apr 23 2024, 12:45 AM IST
ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನುಗೆಲ್ಲಿಸುವ ಮೂಲಕ ಮೋದಿಯನ್ನು ಪ್ರಧಾನಿಯನ್ನಾಗಿಸಬೇಕು ಎಂದು ರಾಜ್ಯಸಭಾ ಮಾಜಿ ಸದಸ್ಯ ಕೆ.ಬಿ.ಕೃಷ್ಣಮೂರ್ತಿ ಹೇಳಿದರು

ಪ್ರಧಾನಿ ನರೇಂದ್ರ ಮೋದಿ ಆಗಮನದಿಂದ ನಗರದಲ್ಲಿ ಜೋಶ್‌

Apr 21 2024, 02:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಸೃಷ್ಟಿಸಿದೆ.

ನರೇಂದ್ರ ಮೋದಿ ಗೆಲುವು ದೇಶದ ಗೆಲುವು: ರಾಜಕುಮಾರ ಪಾಟೀಲ್ ತೇಲ್ಕೂರ್

Apr 20 2024, 01:04 AM IST
ಮೋದಿಗೆ ಸೋಲಿಸಿದರೆ ದೇವರು ಕೂಡ ಕ್ಷಮಿಸಲಾರ ಎಂದು ಶಾಸಕ ರಾಜಕುಮಾರ ಪಾಟೀಲ್‌ ತೇಲ್ಕೂರ ಹೇಳಿದರು. ಕಲಬುಗಿಯಲ್ಲಿ ಸೇಡಂ ಮಂಡಲದ ಅಡಕಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಶಾಸಕ ಸಿ.ಎನ್.ಬಾಲಕೃಷ್ಣ

Apr 20 2024, 01:03 AM IST
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿ ಮಾತನಾಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 28
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved