• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಸಹಕರಿಸಿ: ಕೆ.ಬಿ.ಕೃಷ್ಣಮೂರ್ತಿ

Apr 23 2024, 12:45 AM IST
ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನುಗೆಲ್ಲಿಸುವ ಮೂಲಕ ಮೋದಿಯನ್ನು ಪ್ರಧಾನಿಯನ್ನಾಗಿಸಬೇಕು ಎಂದು ರಾಜ್ಯಸಭಾ ಮಾಜಿ ಸದಸ್ಯ ಕೆ.ಬಿ.ಕೃಷ್ಣಮೂರ್ತಿ ಹೇಳಿದರು

ಪ್ರಧಾನಿ ನರೇಂದ್ರ ಮೋದಿ ಆಗಮನದಿಂದ ನಗರದಲ್ಲಿ ಜೋಶ್‌

Apr 21 2024, 02:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಸೃಷ್ಟಿಸಿದೆ.

ನರೇಂದ್ರ ಮೋದಿ ಗೆಲುವು ದೇಶದ ಗೆಲುವು: ರಾಜಕುಮಾರ ಪಾಟೀಲ್ ತೇಲ್ಕೂರ್

Apr 20 2024, 01:04 AM IST
ಮೋದಿಗೆ ಸೋಲಿಸಿದರೆ ದೇವರು ಕೂಡ ಕ್ಷಮಿಸಲಾರ ಎಂದು ಶಾಸಕ ರಾಜಕುಮಾರ ಪಾಟೀಲ್‌ ತೇಲ್ಕೂರ ಹೇಳಿದರು. ಕಲಬುಗಿಯಲ್ಲಿ ಸೇಡಂ ಮಂಡಲದ ಅಡಕಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಶಾಸಕ ಸಿ.ಎನ್.ಬಾಲಕೃಷ್ಣ

Apr 20 2024, 01:03 AM IST
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿ ಮಾತನಾಡಿದರು.

ನಾಳೆ ಚಿಕ್ಕಬಳ್ಳಾಪುರಕ್ಕೆ ನರೇಂದ್ರ ಮೋದಿ ಆಗಮನ

Apr 19 2024, 01:07 AM IST
ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರಕ್ಕೆ ಪ್ರಧಾನ ಮಂತ್ರಿ ನರೆಂದ್ರಮೋದಿ ಆಗಮಿಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಮತಯಾಚನೆ ಮಾಡಲಿದ್ದಾರೆ ಎಂದು ಖಾದಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ತಿಳಿಸಿದರು.

ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಲಿ: ನಟಿ ತಾರಾ

Apr 19 2024, 01:02 AM IST
ಬೊಮ್ಮಾಯಿ ಅವರು ಕೇಂದ್ರ ಯೋಜನೆಗಳನ್ನು ಈ ಕ್ಷೇತ್ರಕ್ಕೆ ಹೆಚ್ಚು ತಂದು ಅಭಿವೃದ್ಧಿಪಡಿಸುತ್ತಾರೆ. ನೇರವಾಗಿ ಕೇಂದ್ರದ ಯೋಜನೆಗಳನ್ನು ಮನೆ, ಮನೆಗೆ ಹಾಗೂ ಮಹಿಳೆಯರಿಗೆ ತಲುಪಿಸುತ್ತಾರೆ ಎಂದು ನಟಿ ತಾರಾ ಅನುರಾಧಾ ಹೇಳಿದರು.

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಸಹಕರಿಸಿ: ಕಾರಜೋಳ

Apr 18 2024, 02:23 AM IST
ಕೃಷಿ ಕಾರ್ಮಿಕ, ರೈತಾಪಿಗಳ ಪ್ರಗತಿ ಹಾಗೂ ದೇಶದ ಸುಭದ್ರತೆಗಾಗಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಲು ಸಹಕರಿಸುವಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು.

ನರೇಂದ್ರ ಮೋದಿ ಪ್ರಧಾನಿಯಾಗಲು ಗಾಯತ್ರಿ ಸಿದ್ದೇಶ್ವರ್‌ ಗೆಲ್ಲಬೇಕು

Apr 17 2024, 01:23 AM IST
ಭಾರತವನ್ನು ಆರ್ಥಿಕವಾಗಿ ಸದೃಢಗೊಳಿಸಿ, ವಿಶ್ವಗುರುವನ್ನಾಗಿಸಲು ಪಣತೊಟ್ಟಿರುವ ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು. ಇದರಿಂದ ವಿಕಸಿತ ಭಾರತದ ಕನಸನ್ನು ನಾವು ನನಸಾಗಿ ನೋಡಬಹುದು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಮನವಿ ಮಾಡಿದ್ದಾರೆ.

ಕರಾವಳಿ ಅಭಿವೃದ್ಧಿಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ ಭರವಸೆ

Apr 16 2024, 01:02 AM IST

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ನರೇಂದ್ರ ಮೋದಿ ನಮಗೆಲ್ಲಾ ಪ್ರೇರಣೆ: ದೇವರಾಜ್‌ ಶೆಟ್ಟಿ

Apr 14 2024, 01:48 AM IST
ರಾಷ್ಟ್ರ ರಾಜಕಾರಣದಲ್ಲಿ ಮೂರು ಬಾರಿ ಮುಖ್ಯಮಂತ್ರಿ ಹಾಗೂ ಎರಡು ಬಾರಿ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿರುವ ಹಿಂದುಳಿದ ವರ್ಗದ ನಾಯಕ ನರೇಂದ್ರ ಮೋದಿ ನಮಗೆಲ್ಲಾ ಪ್ರೇರಣೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‍ ಶೆಟ್ಟಿ ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 28
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved