• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯಾ ಕೂಟಕ್ಕೆ ಜೂ.4ರಂದು ಉತ್ತರ: ನರೇಂದ್ರ ಮೋದಿ

Mar 19 2024, 12:52 AM IST

ಭ್ರಷ್ಟಾಚಾರ ಮತ್ತು ತುಷ್ಟೀಕರಣವನ್ನೇ ತಮ್ಮ ಪ್ರಮುಖ ಅಜೆಂಡಾ ಮಾಡಿಕೊಂಡ ಐಎನ್‌ಡಿಐಎ ಕೂಟ ದೇಶದ ವಿಭಜನೆಗೆ ಮತ್ತೆ ಚಾಲನೆ ನೀಡಿದೆ.

ನರೇಂದ್ರ ಮೋದಿಗೇಕೆ ಮತ ಹಾಕಬೇಕು: 101 ಕಾರಣ ನೀಡುವ ಕಾಮಿಕ್‌ ಬಿಡುಗಡೆ

Mar 19 2024, 12:45 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ನಾವೇಕೆ ಮತ ಹಾಕಬೇಕು ಎಂಬುದನ್ನು 101 ಕಾರಣಗಳ ಸಮೇತ ವರ್ಣಿಸುವ ಕಾಮಿಕ್‌ ಪುಸ್ತಕವೊಂದು ಬಿಡುಗಡೆಯಾಗಿದೆ.

ನರೇಂದ್ರ ಮೋದಿ ಕಾರ್ಯಕ್ರಮಕ್ಕೆ 2 ಲಕ್ಷ ಜನರ ನಿರೀಕ್ಷೆ

Mar 16 2024, 01:52 AM IST
ಎನ್‌ವಿ ಮೈದಾನದಲ್ಲಿ ಸಮಾವೇಶ, ಲಕ್ಷ ಮಂದಿಗೆ ಆಸನ ವ್ಯವಸ್ಥೆ, ಅಧಿಕ ಮಂದಿ ಬಂದಲ್ಲಿ ಸ್ಕ್ರೀನ್‌ ಅಳವಡಿಕೆಗೆ ಚಿಂತನೆ. ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ, ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸ್‌ ಕಮೀಷನರ್‌ ಚೇತನ್‌ ಮಾಹಿತಿ ನೀಡಿದ್ದಾರೆ.

ಇಂದು ಡಾ.ಖರ್ಗೆ ತವರೂರಿಗೆ ಪ್ರಧಾನಿ ನರೇಂದ್ರ ಮೋದಿ

Mar 16 2024, 01:47 AM IST
ಲೋಕಸಭೆ ಸಮರಕ್ಕೆ ಅಧಿಕೃತ ಮುಹೂರ್ತ ನಿಗದಿಗೂ ಮುನ್ನವೇ ಕಲಬುರಗಿಯಿಂದ ಮೋದಿ ರಣಕಹಳೆ. ಬೆಳಗ್ಗೆ 11 ಗಂಟೆಗೆ ಎನ್‌ವಿ ಮೈದಾನದಲ್ಲಿ ಬಹಿರಂಗ ಸಭೆ. ಕಲ್ಯಾಣ ನಾಡಿನ ಕಲಬುರಗಿ, ಬೀದರ್‌, ರಾಯಚೂರು ಲೋಕಸಭೆ ಕ್ಷೇತ್ರಗಳ ಮೇಲೆ ಕಣ್ಣಿಟ್ಟು ಪ್ರಚಾರ. ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದ ಬಿಜೆಪಿ ಮುಖಂಡರು, ಅಧಿಕಾರಿಗಳು.

ಭ್ರಷ್ಟಾಚಾರವೇ ಇಂಡಿಯಾ ಕೂಟದ ತತ್ವ: ನರೇಂದ್ರ ಮೋದಿ ಕಿಡಿ

Mar 15 2024, 01:17 AM IST
ಭ್ರಷ್ಟಾಚಾರ ತೊಲಗಿಸುವುದೇ ನನ್ನ ಗ್ಯಾರಂಟಿ ಎಂದು ಪಿಎಂ ಸ್ವನಿಧಿ ಫನಾನುಭವಿಗಳ ಜತೆಗಿನ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ನುಡಿದಿದ್ದಾರೆ.

ಕೇಂದ್ರದ ಯೋಜನೆಗಳಿಂದ ಬಡವರ ಬದುಕು ಹಸನು: ಪ್ರಧಾನಿ ನರೇಂದ್ರ ಮೋದಿ

Mar 15 2024, 01:15 AM IST
ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಮಧ್ಯವರ್ತಿಗಳು, ಏಜೆಂಟರಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದೆ.

ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ

Mar 13 2024, 02:11 AM IST
ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್‌ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.

ಗ್ಯಾರಂಟಿ ಸ್ಕೀಂ ವಿರುದ್ಧ ನರೇಂದ್ರ ಮೋದಿ ಚಾಟಿ

Mar 10 2024, 01:34 AM IST
ಬಡವರಿಗೆ ಕನಿಷ್ಠ ಸೌಲಭ್ಯವೇ ಸಹಾಯಧನ ಇದ್ದಂತೆ. ಅವರ ಖಾತೆಗೆ ಹಣ ಹಾಕಬೇಕು ಎಂದೇನಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಬಂಗಾಳದಲ್ಲಿ ಟಿಎಂಸಿ ವಿರುದ್ಧ ಕಿಡಿಕಾರಿದ್ದು, ಭ್ರಷ್ಟ ಸರ್ಕಾರ ತೊಲಗಿಸಲು ಕರೆ ನೀಡಿದ್ದಾರೆ.

ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು ನಿಶ್ಚಿತ

Mar 08 2024, 01:53 AM IST
2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪಕ್ಷ ಸುಮಾರು 413 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕೆನರಾ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

5 ವರ್ಷ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ

Mar 08 2024, 01:48 AM IST
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಗುರುವಾರ ಭೇಟಿ ನೀಡಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved