• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ : ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಚಳವಳಿ

Jan 07 2025, 12:31 AM IST

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ ಜಿಲ್ಲಾಡಳಿತ ಕ್ರಮ ವಿರೋಧಿಸಿ ಸಂಘ-ಸಂಸ್ಥೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳಿಸುವ ಮೂಲಕ ಚಳವಳಿ ನಡೆಸಲಾಗುತ್ತದೆ 

ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನಹಿತ ಯೋಜನೆ ರದ್ದಿಲ್ಲ: ಪ್ರಧಾನಿ ನರೇಂದ್ರ ಮೋದಿ

Jan 06 2025, 01:02 AM IST
‘ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನ ಕಲ್ಯಾಣದ ಯೋಜನೆಗಳನ್ನು ರದ್ದುಪಡಿಸುವುದಿಲ್ಲ . ಆದರೆ ಅದರ ಅನುಷ್ಠಾನದಲ್ಲಿರುವ ಭ್ರಷ್ಟಚಾರವನ್ನು ಕೊನೆಗೊಳಿಸುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಜ್ಮೇರ್‌ ದರ್ಗಾಗೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪರವಾಗಿ ಚಾದರ ಅರ್ಪಣೆ

Jan 05 2025, 01:34 AM IST

 ಪ್ರಧಾನಿ ನರೇಂದ್ರ ಮೋದಿಯವರು ಅಜ್ಮೇರ್ ದರ್ಗಾದಲ್ಲಿ ಚಾದರ ಅರ್ಪಿಸಿದರು. ಪ್ರಧಾನಿ ಪರವಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಸ್ತಾಂತರಿಸಿದರು. ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪರವಾಗಿ ಚಾದರ ಅರ್ಪಿಸಿದ್ದಾರೆ.

ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ ನರೇಂದ್ರ ಮೋದಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dec 27 2024, 12:48 AM IST
ನರೇಂದ್ರ ಮೋದಿ ಹೊಗಳಿಕೆ ಮತ್ತು ತೆಗಳಿಕೆ ಬಗ್ಗೆ ಹಲವು ಪುಸ್ತಕಗಳು ಬಂದಿವೆ. ಆದರೆ, ಈ ಪುಸ್ತಕದಲ್ಲಿ ವ್ಯಕ್ತಿ ಕೇಂದ್ರಿತ ಇಲ್ಲ. ಬದಲಿಗೆ ಭಾರತದಲ್ಲಿಯೇ ಒಬ್ಬ ವಿಶ್ವ ನಾಯಕ ಹೇಗೆ ಬೆಳೆಯಬಲ್ಲ ಎಂದಿದೆ. ನಮ್ಮದೇ ಸಂಸ್ಕೃತಿಯ ಭಾಗವಾದ ಗ್ರಂಥಗಳು ಕೇವಲ ಧಾರ್ಮಿಕತೆ ಮಾತ್ರ ಅಡಕವಾಗಿಲ್ಲ.

1.5 ವರ್ಷದಲ್ಲಿ ದಾಖಲೆಯ 10 ಲಕ್ಷ ಶಾಶ್ವತ ಸರ್ಕಾರಿ ಉದ್ಯೋಗ : ಪ್ರಧಾನಿ ನರೇಂದ್ರ ಮೋದಿ

Dec 24 2024, 12:47 AM IST
ಕಳೆದ 1.5 ವರ್ಷದಲ್ಲಿ ತಮ್ಮ ಸರ್ಕಾರ 10 ಲಕ್ಷಕ್ಕೂ ಅಧಿಕ ಜನರಿಗೆ ಶಾಶ್ವತ ಸರ್ಕಾರಿ ಉದ್ಯೋಗ ಒದಗಿಸಿ ದಾಖಲೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕ್ರೈಸ್ತರ ಮೇಲಿನ ದಾಳಿಗೆ ನನ್ನ ಹೃದಯಕ್ಕೆ ನೋವಾಗಿದೆ : ಪ್ರಧಾನಿ ನರೇಂದ್ರ ಮೋದಿ ಬೇಸರ

Dec 24 2024, 12:46 AM IST

ಜರ್ಮನಿಯ ಕ್ರಿಸ್‌ಮಸ್ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದಾಳಿ ಮತ್ತು ಶ್ರೀಲಂಕಾದ 2019 ರ ಈಸ್ಟರ್ ಬಾಂಬ್ ದಾಳಿಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ‘ಹಿಂಸಾಚಾರ ಹರಡುವ ಪ್ರಯತ್ನಗಳು ನಡೆಯುತ್ತಿರುವಾಗ ನನ್ನ ಹೃದಯಕ್ಕೆ ನೋವಾಗಿದೆ ಮತ್ತು ಸವಾಲಿನ ವಿರುದ್ಧ ಹೋರಾಡಲು ಜನರು ಒಗ್ಗೂಡಬೇಕು’  

ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅತ್ಯುಚ್ಚ ಗೌರವ ಪ್ರದಾನ

Dec 23 2024, 01:00 AM IST
ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ಗೌರವವಾದ ‘ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌’ ಅನ್ನು ಭಾನುವಾರ ಪ್ರದಾನ ಮಾಡಲಾಯಿತು.

ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯ : ಪ್ರಧಾನಿ ನರೇಂದ್ರ ಮೋದಿ

Dec 22 2024, 01:32 AM IST
ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಯಿಂದ ಬಿಜೆಪಿಗೆ ಚುನಾವಣೆಯಲ್ಲಿ ‘ಮಹಾ’ ಜಯ: ಸಮೀಕ್ಷೆ

Dec 21 2024, 01:15 AM IST

ಇತ್ತೀಚಿನ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯೇ ಕಾರಣ. ಅವರ ಜನಪ್ರಿಯತೆಯೊಂದೇ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ನೆಲಸಮಗೊಳಿಸಿತು ಎಂದು ಸಮೀಕ್ಷೆಯೊಂದು ಹೇಳಿದೆ.

ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Dec 18 2024, 12:49 AM IST
ಮೋದಿ ಅವರು ಎಕ್ಸ್‌ನಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಮಾಡಿದ್ದಾರೆ. ಕರ್ನಾಟಕದ ಪರಿಸರವಾದಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ ಎಂದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved