• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆದಿಶಕ್ತಿ ತರುಣ ಮಂಡಳಿಯಿಂದ ಅದ್ಧೂರಿ ನವರಾತ್ರಿ ಉತ್ಸವ

Oct 05 2024, 01:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಬಸವೇಶ್ವರ ಆದಿಶಕ್ತಿ ತರುಣ ಮಂಡಳಿಯಿಂದ ಆಚರಿಸಲಾಗುವ ನವರಾತ್ರಿ ಉತ್ಸವ ಅದ್ದೂರಿಯಾಗಿದ್ದು, ಜನರನ್ನು ಆಕರ್ಷಿಸುವಲ್ಲಿ ವಿಶೇಷ ಖ್ಯಾತಿ ಪಡೆದಿದೆ ಎಂದು ಮಂಡಳಿಯ ಸಂಚಾಲಕ ಹಾಗೂ ಮಹಾನಗರ ಪಾಲಿಕೆ ಮಾಜಿ ಉಪ ಮಹಾಪೌರ ರಾಜೇಶ ದೇವಗಿರಿ ಹೇಳಿದರು.

ಶಿಷ್ಟ ಶಕ್ತಿಯ ರಕ್ಷಣೆಯೇ ನವರಾತ್ರಿ ಮಹೋತ್ಸವದ ಉದ್ದೇಶ: ಸಿ.ಟಿ. ರವಿ

Oct 05 2024, 01:32 AM IST
ಚಿಕ್ಕಮಗಳೂರು, ಸಮಾಜದಲ್ಲಿ ದುಷ್ಟ ಶಕ್ತಿಗಳು ದೂರವಾಗಿ ಸಜ್ಜನ ಶಕ್ತಿಯ ವಿಜಯವಾಗಬೇಕು. ದುಷ್ಟ ಶಕ್ತಿಯ ದಮನ, ಶಿಷ್ಟ ಶಕ್ತಿಯ ರಕ್ಷಣೆ ಮಾಡುವುದೇ ನವರಾತ್ರಿ ಮಹೋತ್ಸವದ ಉದ್ದೇಶ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಇಮ್ಮಡಿಗೊಂಡ ನವರಾತ್ರಿ ಉತ್ಸವದ ಸಂಭ್ರಮ

Oct 05 2024, 01:30 AM IST
ಹುಬ್ಬಳ್ಳಿ ನಗರದ ವಿವಿಧ ಕಾಲನಿಗಳಲ್ಲಿ ಮಹಿಳೆಯರು ದಾಂಡಿಯಾ ಸಿದ್ಧತೆ ನಡೆಸಿದ್ದು, ನೃತ್ಯ ಪ್ರದರ್ಶನ ನಡೆಯಲಿದೆ. ಅಬಾಲ ವೃದ್ಧರಾಗಿ ಎಲ್ಲರೂ ಕೋಲು ಹಿಡಿದು ದಾಂಡಿಯಾ ಅಭ್ಯಾಸ ನಡೆಸಿದ್ದರು.

ಕಂಬಿಬಾಣೆ: 69ನೇ ನವರಾತ್ರಿ ಉತ್ಸವಕ್ಕೆ ಚಾಲನೆ

Oct 04 2024, 01:32 AM IST
ಕಂಬಿಬಾಣೆಯಲ್ಲಿರುವ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ವತಿಯಿಂದ 69ನೇ ವರ್ಷದ ನವರಾತ್ರಿ ಉತ್ಸವ ಗುರುವಾರ ಆರಂಭಗೊಂಡಿದೆ. ಅ.12ರ ತನಕ ವಿಶೇಷ ಪೂಜೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನವರಾತ್ರಿ ಸಂಭ್ರಮಕ್ಕೆ ಮೆರಗು ನೀಡಿದ ದಾಂಡಿಯಾ ನೃತ್ಯ

Oct 04 2024, 01:09 AM IST
ದಾಂಡಿಯಾ ನೃತ್ಯದ ಮೂಲಕ ಜನರು ತಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ಪೀಳಿಗೆಯಿಂದ ಸಂರಕ್ಷಿಸಲು ಸಹಾಯ ಮಾಡುತ್ತದೆ. ಇದರಿಂದ ನಮ್ಮ ಸಂಸ್ಕೃತಿಗಳ ಪರಂಪರೆ ಜೀವಂತವಾಗಿರಲಿದೆ.

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಇಂದಿನಿಂದ ವೈಭದ ನವರಾತ್ರಿ

Oct 03 2024, 01:23 AM IST
ಶರನ್ನವರಾತ್ರಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದ ಪೂರ್ವಭಾವಿ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ಸಂಪನ್ನಗೊಂಡವು. ನವರಾತ್ರಿ ಸಂದರ್ಭ ನಿರಂತರ ಅನ್ನಸಂತರ್ಪಣೆ ನಡೆಯಲಿದೆ.

3ರಿಂದ 13 ರ ವರೆಗೆ ಕಟೀಲು ಕ್ಷೇತ್ರ ನವರಾತ್ರಿ ಉತ್ಸವ

Oct 02 2024, 01:15 AM IST
ನವರಾತ್ರಿ ಸಂದರ್ಭ ಪ್ರತಿದಿನ ಬೆಳಗ್ಗೆ ವಿವಿಧ ಭಜನಾ ತಂಡಗಳಿಂದ ಭಜನೆ, ಸಂಜೆ 5 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ 7ರಿಂದ ದಶಾವತಾರ ಕಥೆಯನ್ನಾಧರಿಸಿದ ಯಕ್ಷಗಾನ ಬಯಲಾಟಗಳು ನಡೆಯಲಿವೆ.

ಕಟ್ಟಿಮಠದಲ್ಲಿ ನಾಳೆಯಿಂದ ಅರ್ಥಪೂರ್ಣ ನವರಾತ್ರಿ ಉತ್ಸವ

Oct 02 2024, 01:12 AM IST
ಪ್ರತಿಷ್ಠಿತ ರಿಲಯ್ಸನ್‌ ಕಂಪನಿಯಲ್ಲಿ ಡಿಸೈನ್‌ ಎಂಜಿನಿಯರ್‌ ಆಗಿರುವ ಕಾರ್ತಿಕ್‌ ಪ್ರತಿ ವರ್ಷ ಶರನ್ನವರಾತ್ರಿ ಸಮಯದಲ್ಲಿ ಧಾರವಾಡಕ್ಕೆ ಬಂದು ತನ್ನ ಕಲ್ಪನೆಯಲ್ಲಿ ಮೂಡಿದ ದೇವಿಗೆ ವಿಶೇಷವಾಗಿ ಅಲಂಕಾರ ಮಾಡುವ ಮೂಲಕ ಭಕ್ತರ ಗಮನ ಸೆಳೆದಿದ್ದಾರೆ.

3ರಿಂದ ಮಂಗಳಾದೇವಿ ದೇವಸ್ಥಾನ ನವರಾತ್ರಿ ಸಂಭ್ರಮ

Oct 02 2024, 01:09 AM IST
ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಯೋಜಿಸಲಾಗಿದೆ. ವಿಜಯ ದಶಮಿಯಂದು ಬೆಳಗ್ಗೆ ತೆನೆ ಹಬ್ಬವಿರಲಿದ್ದು, ೮ ಗ್ರಾಮದ ಜನರಿಗೆ ತೆನೆ ನೀಡುವ ಪದ್ಧತಿ ಹಿಂದಿನಿಂದಲೂ ನಡೆದು ಬಂದಿದೆ.

ಅ.೩ರಿಂದ ೧೩ರವರೆಗೆ ಚಂದ್ರವನ ನವರಾತ್ರಿ ಉತ್ಸವ

Oct 02 2024, 01:05 AM IST
ಕಾಯಕ ಸೇವಾ ಧುರೀಣ ಪ್ರಶಸ್ತಿಯನ್ನು ಮೈಸೂರು ಗುರುವಿದ್ಯಾವಿಕಾಸ ಕೇಂದ್ರದ ಅಧ್ಯಕ್ಷ ಡಾ.ಸೋಮೇಶ್ವರ ಸ್ವಾಮೀಜಿ, ನಾಡೋಜ ಡಾ.ಬಿ..ಟಿ.ರುದ್ರೇಶ್, ನಿವೃತ್ತ ಸಹಾಯಕ ಔಷಧ ನಿಯಂತ್ರಕ ಗೋಣಿ ಫಕ್ಕೀರಪ್ಪ, ಎಸಿಎಟಿಟಿ ಫೌಂಡೇಷನ್ ಚೇರ್ ಪರ್ಸನ್ ಡಾ.ಶಾಲಿನಿ, ವಕೀಲ ಎಂ.ಭೋಜರಾಜನ್, ಸಮಾಜಸೇವಕ ಪಿ.ಸಿ.ಗೋಪಾಲ್‌ರೆಡ್ಡಿ ಅವರಿಗೆ ನೀಡಿ ಗೌರವಿಸಲಾಗುವುದು.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved