ಅ.೩ರಿಂದ ೧೩ರವರೆಗೆ ಚಂದ್ರವನ ನವರಾತ್ರಿ ಉತ್ಸವ
Oct 02 2024, 01:05 AM ISTಕಾಯಕ ಸೇವಾ ಧುರೀಣ ಪ್ರಶಸ್ತಿಯನ್ನು ಮೈಸೂರು ಗುರುವಿದ್ಯಾವಿಕಾಸ ಕೇಂದ್ರದ ಅಧ್ಯಕ್ಷ ಡಾ.ಸೋಮೇಶ್ವರ ಸ್ವಾಮೀಜಿ, ನಾಡೋಜ ಡಾ.ಬಿ..ಟಿ.ರುದ್ರೇಶ್, ನಿವೃತ್ತ ಸಹಾಯಕ ಔಷಧ ನಿಯಂತ್ರಕ ಗೋಣಿ ಫಕ್ಕೀರಪ್ಪ, ಎಸಿಎಟಿಟಿ ಫೌಂಡೇಷನ್ ಚೇರ್ ಪರ್ಸನ್ ಡಾ.ಶಾಲಿನಿ, ವಕೀಲ ಎಂ.ಭೋಜರಾಜನ್, ಸಮಾಜಸೇವಕ ಪಿ.ಸಿ.ಗೋಪಾಲ್ರೆಡ್ಡಿ ಅವರಿಗೆ ನೀಡಿ ಗೌರವಿಸಲಾಗುವುದು.