• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರವಾಡದಲ್ಲೂ ನಡೆಯುತ್ತಿದೆ ವಿಶೇಷ ನವರಾತ್ರಿ!

Oct 01 2024, 01:42 AM IST
ಇಲ್ಲಿ ಒಂಭತ್ತು ದಿನಗಳ ಕಾಲ ಧಾರವಾಡದ ದುರ್ಗಾ ದೇವಿ ದೇವಸ್ಥಾನ, ಕಟ್ಟಿಮಠ ಅವರ ಮನೆ, ನಗರೇಶ್ವರ ದೇವಸ್ಥಾನ, ಕರಿಯಮ್ಮ ದೇವಸ್ಥಾನ, ಕಿಲ್ಲೇ ದುರ್ಗಾದೇವಿ, ರವಿವಾರ ಪೇಟೆಯ ಲಕ್ಷ್ಮೀ ನಾರಾಯಣ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ದೇವಿಗೆ ವಿಶೇಷ ಅಲಂಕಾರ ಮಾತ್ರವಲ್ಲದೇ ವಿಶೇಷ ಪೂಜೆ-ಪುನಸ್ಕಾರಗಳು ಹಾಗೂ ಆರಾಧನೆ ನಡೆಯುತ್ತದೆ

ಅಕ್ಟೋಬರ್ 3ರಿಂದ ೯೦ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವ

Oct 01 2024, 01:37 AM IST
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಸಲಾಗುತ್ತಿರುವ ೯೦ ನೇ ವರ್ಷದ ನವರಾತ್ರಿ ಉತ್ಸವ ‘ಪುತ್ತೂರು ಶಾರದೋತ್ಸವ’ ಕಾರ್ಯಕ್ರಮ ಅ.೩ ರಿಂದ ೧೨ ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಶಾರದಾ ಭಜನಾ ಮಂದಿರದ ಆಡಳಿತ ಮಂಡಳಿ ಗೌರವಾಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು ತಿಳಿಸಿದ್ದಾರೆ.

ಇಂದಿನಿಂದ ನವರಾತ್ರಿ ಉತ್ಸವ ಆರಂಭ

Oct 01 2024, 01:36 AM IST
ಸಮೀಪದ ರನ್ನಬೆಳಗಲಿಯ ಚಕ್ರಪುರವಾಸಿನಿ ಚಕ್ರೇಶ್ವರಿ ಜ್ಯೋತಿರ್ವ ಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ನಾಡಹಬ್ಬ ದಸರಾ ಹಾಗೂ ನವರಾತ್ರಿ ಉತ್ಸವದ ಪ್ರಯುಕ್ತ ಅ.1ರ ಬೆಳಿಗ್ಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪುಣ್ಯಕೋಟಿ ಸಿದ್ಧಾಶ್ರಮದ ಡಾ.ರಮೇಶಕುಮಾರ ಶಾಸ್ತ್ರಿ ಹೇಳಿದರು.

ಮುನ್ನೂರು ಕಾಪು ಸಮಾಜದಿಂದ ನವರಾತ್ರಿ ದಸರಾ ಉತ್ಸವ

Oct 01 2024, 01:21 AM IST
ಮುನ್ನೂರು ಕಾಪುರ ಮಹಾಲಕ್ಷ್ಮೀ ದೇವಿ ಹಾಗೂ ಶ್ರೀಮಾತಾ ಕಾಳಿಕಾದೇವಿ ನವರಾತ್ರಿ ಉತ್ಸವ ಇದೇ ಅ.3ರಿಂದ 11ರವರೆಗೆ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

3 ರಿಂದ ನವರಾತ್ರಿ ಜನಪದ ರಂಗ ಉತ್ಸವ: ರಂಗಾಯಣ ಆವರಣದಲ್ಲಿ ಆಯೋಜನೆ

Oct 01 2024, 01:18 AM IST
ರಂಗಾಯಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 3 ರಂದು ಸಂಜೆ 5.30ಕ್ಕೆ ವನರಂಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ರಂಗೋತ್ಸವ ಉದ್ಘಾಟಿಸುವರು.

ನಾಡಹಬ್ಬ ನವರಾತ್ರಿ ಉತ್ಸವಕ್ಕೆ ದಿನಗಣನೆ: ಲಿಂಬೆ ಹಣ್ಣಿನ ಅಭಾವ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

Sep 29 2024, 01:49 AM IST
ಮಳೆಗಾಲದಲ್ಲಿ ಸಾಮಾನ್ಯವಾಗಿ ಹತ್ತು ರುಪಾಯಿಗೆ ಮೂರ್ನಾಲ್ಕು ನಿಂಬೆಹಣ್ಣು ಕೊಡುತ್ತಾರೆ. ಆದರೆ, ಮೃಗಶಿರಾ (ಜೂನ್‌ ) ಮಳೆ ವೇಳೆ ಈ ಬಾರಿ ಲಿಂಬೆ ತೋಟಗಳಲ್ಲಿ ಹೂವು ಬಿಡಲಿಲ್ಲ. ಹೂವು ಬಿಟ್ಟ ಮೇಲೆ ಕಾಯಿಯಾಗಿ ಹಣ್ಣುಗಳನ್ನು ಕೀಳಲು 3 ತಿಂಗಳು ಸಮಯ ಬೇಕು.

ನವರಾತ್ರಿ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ‘ಉಡುಪಿ ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್

Sep 29 2024, 01:47 AM IST
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಘಟಕದಿಂದ ನವರಾತ್ರಿ ಪ್ರಯುಕ್ತ ಜಿಲ್ಲೆಯ ಸುತ್ತಮುತ್ತಲಿನ ಧಾರ್ಮಿಕ ಸ್ಥಳಗಳಿಗೆ ‘ದಸರಾ ದರ್ಶನಿ-2024’ ಎಂಬ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ ಅ.12ರ ವರೆಗೆ ಆಯೋಜಿಸಲಾಗುತ್ತಿದೆ.

ಅ. 3ರಿಂದ ಶಿರಸಿ ಮಾರಿಕಾಂಬೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ

Sep 14 2024, 01:47 AM IST
ಸೆ. ೧೪ರಿಂದ ೧೬ರ ವರೆಗೆ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ ೯ರಿಂದ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ.

ನವರಾತ್ರಿ, ಆಯುಧಪೂಜೆ ಹಿನ್ನೆಲೆ ಹೂಗಳಿಗೆ ಭಾರಿ ಬೇಡಿಕೆ

Oct 22 2023, 01:00 AM IST
ಕಾರ್ಕಳ, ಹೆಬ್ರಿ, ಉಡುಪಿಯ ಹೂವಿನ ಮಾರುಕಟ್ಟೆಗಳಲ್ಲಿ ಸೇವಂತಿಗೆ, ಕಾಕಡ, ಜೀನಿಯಾ ಹೂವುಗಳು ಮೊಳವೊಂದಕ್ಕೆ ಐವತ್ತು ರು.ವರೆಗೆ ಮಾರಾಟವಾಗುತ್ತಿದೆ. ಆಯುಧ ಪೂಜೆಯ ದಿನ ನೂರು ರುಪಾಯಿ ವರೆಗೆ ಏರುವ ಸಾಧ್ಯತೆಯೂ ಇದೆ.

ನವರಾತ್ರಿ ವಿಶೇಷ: ಉಡುಪಿ ಜಿಲ್ಲೆಯಲ್ಲಿ ಹೂವಿನಕೋಲು ಆಚರಣೆ

Oct 21 2023, 12:30 AM IST
ನವರಾತ್ರಿ ಸ್ಪೆಷಲ್ಲ್‌- ಹೂವಿನಕೋಲು ವಿಶಿಷ್ಟ ಆಚರಣೆ
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved