• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಸ್ಕಾಂ ಸಿಬ್ಬಂದಿ ಮಹತ್ವ ಸಾರುವ ನವರಾತ್ರಿ ವೇಷ!

Oct 08 2024, 01:13 AM IST
ಮೆಸ್ಕಾಂ ಸಿಬ್ಬಂದಿ ನಮಗಾಗಿ ವಿದ್ಯುತ್ ಕಂಬ ಏರಿದರೆ, ಕೆಳಗೆ ಬರುತ್ತಾರೆಂಬ ವಿಶ್ವಾಸವಿಲ್ಲ. ಹೀಗಾಗಿ ಮೆಸ್ಕಾಂನವರನ್ನು ನಾವು ಎಂದೂ ಕಡೆಗೆಣಿಸಬಾರದು ನಮ್ಮ ಮಿತ್ರರಂತೆ ಕಾಣಬೇಕು’ ಎಂಬುದನ್ನು ಅಳದಂಗಡಿಯ ಶ್ರೀಧರ ನವರಾತ್ರಿ ವೇಷದ ಮೂಲಕ ಅರಳು ಹುರಿದಂತೆ ವಿವರಿಸುತ್ತಿದ್ದಾನೆ. ವಿಲಕ್ಷಣವಾಗಿ ಏನೇನೋ ಮಾತನಾಡಿ ಹೋಗುವ ಕೆಲ ವೇಷಧಾರಿಗಳಿಗಿಂತ ಈತ ಸಮಾಜಕ್ಕೆ ಹೊಸತನ್ನು ನೀಡಿ ಪ್ರಶಂಸೆಗೆ ಪಾತ್ರನಾಗಿದ್ದಾನೆ.

ನವರಾತ್ರಿ ‘ಬೊಂಬೆ ಲೋಕ’ ಸೃಷ್ಟಿಸಿದ ಬಿ.ಸಿ.ರೋಡ್‌ ದಂಪತಿ

Oct 07 2024, 01:37 AM IST
ಕೆ.ಎನ್.ಆರ್. ಕನ್ಸ್ ಸ್ಟ್ರಕ್ಷನ್ ಕಂಪನಿಯಲ್ಲಿ ಪಿ.ಆರ್.ಒ. ಆಗಿರುವ ನಂದಕುಮಾರ್ ಹಾಗೂ ಅವರ ಪತ್ನಿ ಪುಷ್ಪಾ ನಂದಕುಮಾರ್ ಅವರೇ ಈ ಬೊಂಬೆಲೋಕದ ಸೃಷ್ಟಿದಾತರು. ಕಳೆದ 16 ವರ್ಷಗಳಿಂದ ಪ್ರತೀ ವರ್ಷವೂ ಬೊಂಬೆಗಳ ಆರಾಧನೆಯ ಕಾರ್ಯವನ್ನು ಚಾಚೂ ತಪ್ಪದೇ ಮಾಡುತ್ತಿರುವ ಈ ದಂಪತಿ, ಈ ಬಾರಿ 17ನೇ ವರ್ಷಕ್ಕೆ ಮತ್ತಷ್ಟು ಹೊಸತನ ತುಂಬಿಕೊಟ್ಟಿದ್ದಾರೆ.

ಮುಂಡಗೋಡದಲ್ಲಿ ನವರಾತ್ರಿ, ಸಂಗೀತ, ನೃತ್ಯ ವೈಭವ

Oct 07 2024, 01:31 AM IST
ಸುಮಾರು ೩ ಗಂಟೆಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಭರತ ನಾಟ್ಯ, ನೃತ್ಯ ಪ್ರದರ್ಶನ ಸಂತೋಷ ಸಾನು ಅವರ ಭಕ್ತಿ ಸಂಗೀತ ಗಮನ ಸೆಳೆಯಿತು.

ಸುಂಟಿಕೊಪ್ಪ: ಶ್ರೀ ಚಾಮುಂಡೇಶ್ವರಿ ದೇವಳದಲ್ಲಿ ನವರಾತ್ರಿ ಉತ್ಸವ

Oct 07 2024, 01:30 AM IST
ಶ್ರೀ ದೇವಿಗೆ ನೈವೇದ್ಯ ಪೂಜೆ, ಮಲ್ಲಿಗೆ ಹೂವಿನ ಪೂಜೆ, ಪುಷ್ಪಾರ್ಚನೆ, ಗಂಧದ ಅಭಿಷೇಕ ನಡೆಯಿತು. ಹೋಬಳಿ ವ್ಯಾಪ್ತಿಯ ನೂರಾರು ಭಕ್ತರು ಆಗಮಿಸಿದ್ದರು.

7ರಿಂದ 13ರ ವರೆಗೆ ಕಟೀಲು ದೇವಸ್ಥಾನ ನವರಾತ್ರಿ ಪೂಜೆ: ವಾಹನ ಸಂಚಾರ ಬದಲಾವಣೆ

Oct 06 2024, 01:17 AM IST
ರಥ ಬೀದಿಯಲ್ಲಿ ಎಲ್ಲ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಿ(ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಣ್ಣು ಮಗುವಿನ ತಾಯಿಯಾದ ಹರ್ಷಿಕಾ ಪೂಣಚ್ಚ : ನವರಾತ್ರಿ ಹಬ್ಬದ ಮೊದಲ ದಿನ ಹುಟ್ಟಿದ ಮಗಳು

Oct 05 2024, 07:42 AM IST

ತಾರಾ ಜೋಡಿ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಅವರಿಗೆ ಹೆಣ್ಣು ಮಗು ಜನಿಸಿದೆ. ನವರಾತ್ರಿ ಹಬ್ಬದ ಮೊದಲ ದಿನ ಹುಟ್ಟಿದ ಮಗಳು ಜನಿಸಿರುವ ಸಂತೋಷವನ್ನು ದಂಪತಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆದಿಶಕ್ತಿ ತರುಣ ಮಂಡಳಿಯಿಂದ ಅದ್ಧೂರಿ ನವರಾತ್ರಿ ಉತ್ಸವ

Oct 05 2024, 01:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಬಸವೇಶ್ವರ ಆದಿಶಕ್ತಿ ತರುಣ ಮಂಡಳಿಯಿಂದ ಆಚರಿಸಲಾಗುವ ನವರಾತ್ರಿ ಉತ್ಸವ ಅದ್ದೂರಿಯಾಗಿದ್ದು, ಜನರನ್ನು ಆಕರ್ಷಿಸುವಲ್ಲಿ ವಿಶೇಷ ಖ್ಯಾತಿ ಪಡೆದಿದೆ ಎಂದು ಮಂಡಳಿಯ ಸಂಚಾಲಕ ಹಾಗೂ ಮಹಾನಗರ ಪಾಲಿಕೆ ಮಾಜಿ ಉಪ ಮಹಾಪೌರ ರಾಜೇಶ ದೇವಗಿರಿ ಹೇಳಿದರು.

ಶಿಷ್ಟ ಶಕ್ತಿಯ ರಕ್ಷಣೆಯೇ ನವರಾತ್ರಿ ಮಹೋತ್ಸವದ ಉದ್ದೇಶ: ಸಿ.ಟಿ. ರವಿ

Oct 05 2024, 01:32 AM IST
ಚಿಕ್ಕಮಗಳೂರು, ಸಮಾಜದಲ್ಲಿ ದುಷ್ಟ ಶಕ್ತಿಗಳು ದೂರವಾಗಿ ಸಜ್ಜನ ಶಕ್ತಿಯ ವಿಜಯವಾಗಬೇಕು. ದುಷ್ಟ ಶಕ್ತಿಯ ದಮನ, ಶಿಷ್ಟ ಶಕ್ತಿಯ ರಕ್ಷಣೆ ಮಾಡುವುದೇ ನವರಾತ್ರಿ ಮಹೋತ್ಸವದ ಉದ್ದೇಶ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಇಮ್ಮಡಿಗೊಂಡ ನವರಾತ್ರಿ ಉತ್ಸವದ ಸಂಭ್ರಮ

Oct 05 2024, 01:30 AM IST
ಹುಬ್ಬಳ್ಳಿ ನಗರದ ವಿವಿಧ ಕಾಲನಿಗಳಲ್ಲಿ ಮಹಿಳೆಯರು ದಾಂಡಿಯಾ ಸಿದ್ಧತೆ ನಡೆಸಿದ್ದು, ನೃತ್ಯ ಪ್ರದರ್ಶನ ನಡೆಯಲಿದೆ. ಅಬಾಲ ವೃದ್ಧರಾಗಿ ಎಲ್ಲರೂ ಕೋಲು ಹಿಡಿದು ದಾಂಡಿಯಾ ಅಭ್ಯಾಸ ನಡೆಸಿದ್ದರು.

ಕಂಬಿಬಾಣೆ: 69ನೇ ನವರಾತ್ರಿ ಉತ್ಸವಕ್ಕೆ ಚಾಲನೆ

Oct 04 2024, 01:32 AM IST
ಕಂಬಿಬಾಣೆಯಲ್ಲಿರುವ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ವತಿಯಿಂದ 69ನೇ ವರ್ಷದ ನವರಾತ್ರಿ ಉತ್ಸವ ಗುರುವಾರ ಆರಂಭಗೊಂಡಿದೆ. ಅ.12ರ ತನಕ ವಿಶೇಷ ಪೂಜೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved