• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗಮಂಗಲ ಗಲಭೆ ವಿಷಯದಲ್ಲಿ ಗುಪ್ತಚರ ಇಲಾಖೆ ವಿಫಲ: ನಿಖಿಲ್ ಕುಮಾರಸ್ವಾಮಿ

Sep 19 2024, 01:55 AM IST
ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಸಿ.ಪಿ.ಯೋಗೇಶ್ವರ್‌ ಕೂಡ ಸಭೆಗಳನ್ನು ನಡೆಸುತ್ತಿದ್ದಾರೆ. ನಾವು ಕೂಡ ನಮ್ಮ ಕಾರ್ಯಕರ್ತರ ಜೊತೆ ಸಭೆ ಮಾಡುತ್ತಿದ್ದೇನೆ. ಒಟ್ಟಾರೆಯಾಗಿ ಎನ್.ಡಿ.ಎ ಅಭ್ಯರ್ಥಿ ಕಣಕ್ಕಿಳಿತ್ತಾರೆ. ನಾನು ನಿಲ್ಲುತ್ತೇನೆ ಇನ್ಯಾರೋ ನಿಲ್ಲುತ್ತಾರೆ ಎಂಬ ಪ್ರಶ್ನೆ ಸದ್ಯಕ್ಕೆ ಇಲ್ಲ.

ನಾಗಮಂಗಲ ಪಟ್ಟಣಕ್ಕೆ ಜಾಮೀಯಾ ಮಸೀದಿ ಜಮಾಯತ್ ಉಲ್ಮಾ ಸಂಘಟನೆ ಮುಖ್ಯಸ್ಥರು ಭೇಟಿ

Sep 18 2024, 02:02 AM IST
ಯಾವುದೇ ಒಂದು ಸಮುದಾಯದ ಭಾವನೆಗಳಿಗೆ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಶಾಂತಿ ಕಾಪಾಡಬೇಕು. ದ್ವೇಷ ಅಸೂಯೆಯಿಂದ ಯಾವುದೇ ಪ್ರಯೋಜನವಿಲ್ಲ. ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ ಸಂಯಮದಿಂದ ಸಹಬಾಳ್ವೆ ನಡೆಸಿದರೆ ಎಲ್ಲರೂ ಶಾಂತಿ, ನೆಮ್ಮದಿ ಬದುಕು ನಡೆಸಬಹುದು.

ನಾಗಮಂಗಲ ಗಲಭೆ ಪ್ರಕರಣ: 4.5 ಕೋಟಿ ರು. ಹಾನಿ; ಎಸ್ಪಿ ಬಾಲದಂಡಿ

Sep 18 2024, 01:45 AM IST
ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿರುವ 24 ಪ್ರಕರಣದಲ್ಲಿ ಮೊದಲು ಸುಮೋಟೊ ಕೇಸ್, ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಅಕ್ರಮ ಗುಂಪುಗಾರಿಕೆ, ಅಂಗಡಿ-ಮುಂಗಟ್ಟಿಗೆ ಬೆಂಕಿ, ಬೈಕ್ ಗೆ ಬೆಂಕಿ, ಕಾನೂನು ಸುವ್ಯವಸ್ಥೆಗೆ ತೊಂದರೆ ಮಾಡಿರುವುದರ ಬಗ್ಗೆ ಪ್ರಕರಣ ದಾಖಲಿಸಿ 55 ಆರೋಪಿಗಳನ್ನು ಬಂಧಿಸಲಾಗಿದೆ.

ನಾಗಮಂಗಲ ಗಲಭೆ ಪ್ರಕರಣಕ್ಕೆ ಹೊಸ ತಿರುವು : ಕೇರಳದ ನಿಷೇಧಿತ ಪಿಎಫ್‌ಐ ಸಂಘಟನೆ ಜೊತೆ ಸಂಪರ್ಕ?

Sep 16 2024, 01:48 AM IST
ನಾಗಮಂಗಲದಲ್ಲಿ ನಡೆದ ಗಣೇಶ ವಿಸರ್ಜನೆ ಗಲಭೆಯಲ್ಲಿ ಕೇರಳ ಮೂಲದ ನಿಷೇಧಿತ ಪಿಎಫ್‌ಐ ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಕೇರಳ ಮೂಲದ ಯುವಕರನ್ನು ಬಂಧಿಸಲಾಗಿದ್ದು, ಗಲಭೆಗೆ ಪೂರ್ವ ನಿಯೋಜಿತ ಸಂಚು ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಚನ್ನಪಟ್ಟಣ ಚುನಾವಣೆ ಕಾರ್ಯತಂತ್ರವೇ ನಾಗಮಂಗಲ ಗಲಭೆ : ಬಿಜೆಪಿಯವರ ಕೈವಾಡವಿರುವುದು ಸ್ಪಷ್ಟ-ಕಿಮ್ಮನೆ ರತ್ನಾಕರ್‌

Sep 15 2024, 01:52 AM IST
ಹೊಣೆಗಾರಿಕೆ ಇರುವ ರಾಜಕೀಯ ಪಕ್ಷವಾಗಿ ನಾಗಮಂಗಲದ ಪ್ರಕರಣವನ್ನು ತಣ್ಣಗಾಗಿಸುವ ಬದಲು ಅದಕ್ಕೆ ತುಪ್ಪ ಸುರಿಯು ತ್ತಿರುವ ಉದ್ದೇಶ ಸ್ಪಷ್ಟವಾಗಿದ್ದು, ಪ್ರಕರಣದಲ್ಲಿ ಬಿಜೆಪಿಯವರ ಕೈವಾಡವಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.

ಸಹಜ ಸ್ಥಿತಿಗೆ ಮರಳಿದ ನಾಗಮಂಗಲ ಪಟ್ಟಣ

Sep 15 2024, 01:51 AM IST
ಕೋಮು ಗಲಭೆಯಿಂದ ವೈರತ್ವ ಮೂಡಿದ್ದ ಹಿಂದೂ ಹಾಗೂ ಮುಸ್ಲಿಂ ಸಮುದಾಯವನ್ನು ಒಟ್ಟುಗೂಡಿಸಿ ಶಾಂತಿ- ಸೌಹಾರ್ದತೆ ಮೂಡಿಸಲು ಪಟ್ಟಣದ ಬಿಂಡಿಗನವಿಲೆ ರಸ್ತೆಯ ಕೃಷ್ಣಪ್ಪ ಸಮುದಾಯ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ ನಡೆದ ಶಾಂತಿ ಸಭೆ ಯಶಸ್ವಿಯಾಯಿತು.

ನಾಗಮಂಗಲ ಗಣಪತಿ ಮೆರವಣಿಗೆ ಗಲಭೆ ಖಂಡಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ

Sep 15 2024, 01:45 AM IST
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಹಾಗೂ ಗಲಭೆ ಘಟನೆ ಖಂಡಿಸಿ ಚಾಮರಾಜನಗರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಗಳ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.

ನಾಗಮಂಗಲ ಪ್ರಕರಣ ಕಾಂಗ್ರೆಸ್‌ನ ಓಲೈಕೆ ರಾಜಕಾರಣಕ್ಕೆ ಕೈಗನ್ನಡಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Sep 14 2024, 01:55 AM IST
ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದ್ದು, ಅಗೋಚರವಾದ ಕಾರ್ಯತಂತ್ರ ರೂಪಿಸಲಾಗಿದೆ. ಗಣೇಶೋತ್ಸವಕ್ಕೆ ಹಲವು ನಿರ್ಬಂಧಗಳನ್ನು ಹಾಕಿ, ಮೆರವಣಿಗೆ ಮತ್ತು ಧ್ವನಿವರ್ಧಕಗಳಿಗೆ ಸರ್ಕಾರ ನಿಯಂತ್ರಣ ಹಾಕಿದ್ದೆ ಇದಕ್ಕೆ ಸಾಕ್ಷಿ ಎಂದು ಕೋಟ ಆರೋಪಿಸಿದ್ದಾರೆ.

ನಾಗಮಂಗಲ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಗಲಭೆ : ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ

Sep 14 2024, 01:54 AM IST
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಗಲಭೆ ಕುರಿತು ಸತ್ಯಾಸತ್ಯತೆ ತಿಳಿಯುವ ಸಂಬಂಧ ಬಿಜೆಪಿಯು ಸತ್ಯಶೋಧನಾ ಸಮಿತಿ ರಚಿಸಿದೆ. ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇತೃತ್ವದ ಸಮಿತಿಯು ಒಂದು ವಾರದೊಳಗಾಗಿ ವರದಿ ನೀಡಲಿದೆ.

ನಾಗಮಂಗಲ ಗಲಭೆ ಖಂಡಿಸಿ ಪ್ರತಿಭಟನೆ

Sep 14 2024, 01:54 AM IST
ಹಿಂದೂಗಳ ಮೇಲೆ ಹಾಗೂ ಗಣೇಶ ವಿಗ್ರಹದ ಮೇಲೆ ದಾಳಿ ಮಾಡಿದ್ದಲ್ಲದೇ ಹಿಂದೂ ಅಂಗಡಿ ಮುಗ್ಗಟ್ಟಿನ ಮೇಲೆ ದಾಳಿ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved