• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಆರೋಪ

Sep 14 2024, 01:51 AM IST
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಹಿಂದುಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನೀಲಕುಮಾರ ಆರೋಪಿಸಿದರು.

ನಾಗಮಂಗಲ ಗಲಭೆ: ಸಿದ್ದರಾಮಯ್ಯಗೆ ಕೆಟ್ಟ ಹೆಸರು ತರಲು ಕಾಂಗ್ರೆಸ್‌ ಕೃತ್ಯವೇ?: ಕುಮಾರಸ್ವಾಮಿ

Sep 14 2024, 01:47 AM IST

ನಾಗಮಂಗಲ ಗಲಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖ್ಯಾತಿಗೆ ಕಳಂಕ ತರಲು ಕಾಂಗ್ರೆಸ್ ನಾಯಕರಿಂದಲೇ ನಡೆದ ಕೃತ್ಯವೆಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.  

ಗಣೇಶಮೂರ್ತಿ ಹಿಡಿದು ನಾಗಮಂಗಲ ಘಟನೆ ಖಂಡಿಸಿ ಧರಣಿ

Sep 14 2024, 01:46 AM IST
ನಾಗಮಂಗಲ ಗಲಾಟೆ ಖಂಡಿಸಿ ನಗರದ ಟೌನ್‌ ಹಾಲ್‌ ಮುಂದೆ ಪ್ರತಿಭಟನೆ ನಡೆಸಲು ಯತ್ನಿಸಿದ 40ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ಧಾರೆ.

ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆ ನಾಗಮಂಗಲ ಗಲಭೆ: 25 ಕೋಟಿಗೂ ಹೆಚ್ಚು ಹಾನಿ!

Sep 13 2024, 01:44 AM IST
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆ ಬುಧವಾರ ರಾತ್ರಿ ನಡೆದ ಗಲಭೆಯಲ್ಲಿ 20ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿಯಾಗಿದ್ದು, 6 ಅಂಗಡಿಗಳು ಸಂಪೂರ್ಣ ಭಸ್ಮವಾಗಿವೆ.

ನಾಗಮಂಗಲ ಕಲ್ಲು ತೂರಾಟ ಪ್ರಕರಣಕ್ಕೆ ಆಕ್ರೋಶ

Sep 13 2024, 01:42 AM IST
ಮಂಡ್ಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ಖಂಡಿಸಿ ಚಿತ್ರದುರ್ಗ ನಾಗರಿಕರ ಸಮಿತಿ ಮತ್ತು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಒಕ್ಕೂಟದ ವತಿಯಿಂದ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ನಾಗಮಂಗಲ ಘಟನೆಗೆ ಬಿಜೆಪಿ ನಾಯಕರು ಕೆಂಡ

Sep 13 2024, 01:40 AM IST
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣವಾಗಿದೆ.

ನಾಗಮಂಗಲ ಮಸೀದಿ ಸೀಜ್‌ ಮಾಡಲು ಬುಲ್ಡೋಜರ್‌ ಹಚ್ಚಬೇಕು: ಮುತಾಲಿಕ್‌

Sep 13 2024, 01:36 AM IST
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಉದ್ದೇಶಪೂರ್ವಕ. ಈ ಘಟನೆಯಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಶ್ರಿರಾಮಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್‌ ಆರೋಪಿಸಿದರು.

ನಾಗಮಂಗಲ ಕೋಮು ಗಲಭೆ ಖಂಡಿಸಿ ಪ್ರತಿಭಟನೆ

Sep 13 2024, 01:36 AM IST
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಯ ಮೇಲೆ ಕಲ್ಲು ತೂರಿ ಹಿಂಸಾಚಾರ ನಡೆಸಿ, ಸಾರ್ವಜನಿಕರ ಆಸ್ತಿಪಾಸ್ತಿಗೆ ನಷ್ಟವನ್ನುಂಟು ಮಾಡಿದ ಮತಾಂದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಾರ್ವಜನಿಕ ಗಣೇಶೋತ್ಸವ ಮಂಡಳಿ ಒಕ್ಕೂಟ, ನಾಗರೀಕ ಸಮಿತಿ ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಶವನ್ನು ಹೊರಹಾಕಿದರು.

ನಾಗಮಂಗಲ ಘಟನೆ ಖಂಡಿಸಿ ಪ್ರತಿಭಟನೆ

Sep 13 2024, 01:35 AM IST
ಚಿಕ್ಕಮಗಳೂರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿ, ಪೆಟ್ರೋಲ್ ಬಾಂಬ್ ಎಸೆದಿದ್ದನ್ನು ಖಂಡಿಸಿ ನಗರದ ಹನುಮಂತಪ್ಪ ವೃತ್ತದಲ್ಲಿ ಗುರುವಾರ ಚಿಕ್ಕಮಗಳೂರು ನಾಗರಿಕ ಸಮಿತಿ ಸಾರ್ವಜನಿಕ ಗಣೋತ್ಸವ ಮಂಡಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ನಾಗಮಂಗಲ ಘಟನೆ ಆಘಾತಕಾರಿ: ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ

Sep 13 2024, 01:35 AM IST
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಿಡಿಗೇಡಿಗಳು ನಡೆಸಿದ ಕೃತ್ಯ ಅತ್ಯಂತ ಆಘಾತಕಾರಿಯಾಗಿದೆ. ಆದರೆ ಇದೊಂದು ಸಣ್ಣ ಘಟನೆ ಎಂದಿರುವ ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ಖೇದಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved