• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ನಾಗಮಂಗಲ ಗಲಭೆ: ಬಿಜೆಪಿ ನಾಯಕರಿಂದ ಸ್ಥಳ ಪರಿಶೀಲನೆ, ಸರ್ಕಾರದ ವಿರುದ್ಧ ಕಿಡಿ

Sep 13 2024, 01:34 AM IST
ಗಲಭೆ ಪೀಡಿತ ನಾಗಮಂಗಲಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯನ್ನು ದೇಶದ್ರೋಹಿಗಳ ಪೂರ್ವನಿಯೋಜಿತ ಕೃತ್ಯ ಎಂದು ಬಿ.ವೈ. ವಿಜಯೇಂದ್ರ ಕರೆದರು. ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ನಾಗಮಂಗಲ ಅಹಿತಕರ ಘಟನೆ: ಗಣೇಶೋತ್ಸವ ಸಮಿತಿಗಳ ಒಕ್ಕೂಟ ಪ್ರತಿಭಟನೆ

Sep 13 2024, 01:34 AM IST
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆಯ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಕೊಡಗು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಗುರುವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ಗಣೇಶ ಮೂರ್ತಿ ಮೆರವಣಿಗೆ ವೇಳೆ ನಾಗಮಂಗಲ ಪಟ್ಟಣದಲ್ಲಿ ಗಲಭೆ : ಪೊಲೀಸರಿಂದ 54 ಮಂದಿ ದಸ್ತಗಿರಿ

Sep 13 2024, 01:34 AM IST

ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಬುಧವಾರ ರಾತ್ರಿ ನಡೆಸಿದ ಕಲ್ಲುತೂರಾಟ, ಪೆಟ್ರೋಲ್ ಬಾಂಬ್‌ನಿಂದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದ ಪಟ್ಟಣದ ಪರಿಸ್ಥಿತಿ ಇನ್ನೂ ಬೂದಿಮುಚ್ಚಿದ ಕೆಂಡದಂತಿದೆ.

ಗಣೇಶೋತ್ಸವದ ಮೇಲೆ ವಕ್ರದೃಷ್ಟಿ?: ನಾಗಮಂಗಲ ಗಲಭೆಗೆ ಕಾಂಗ್ರೆಸ್ ಕಾರಣ ಎಂದ ಆರ್.ಅಶೋಕ್

Sep 13 2024, 01:31 AM IST
ನಾಗಮಂಗಲದಲ್ಲಿ ನಡೆದ ಗಲಭೆಯನ್ನು ಕಾಂಗ್ರೆಸ್ ಪ್ರಚೋದನೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಹನುಮ ಧ್ವಜದ ನಂತರ ಈಗ ಗಣೇಶನನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಹೇಳಿದರು. ಮಸೀದಿಯಲ್ಲಿ ಯೋಜಿಸಿ ಗಲಭೆ ಸೃಷ್ಟಿಸಲಾಗಿದೆ ಎಂದು ಅವರು ಆರೋಪಿಸಿದರು.

ನಾಗಮಂಗಲ ಘಟನೆಯಲ್ಲಿ 10-15 ಜನ ಮೃತಪಡಬೇಕಿತ್ತೇ?: ಜೋಶಿ

Sep 13 2024, 01:31 AM IST
ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಠಾಣೆಗೆ ಬೆಂಕಿ ಹಚ್ಚಲು ಬಂದವರನ್ನು ಬಂಧಿಸಲಾಗಿತ್ತು. ಅವರಿಗೆ 2 ವರ್ಷ ಜಾಮೀನು ಸಿಗಲಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವರಿಗೆ ಜಾಮೀನು ಸಿಕ್ಕಿತು ಎಂದು ಜೋಶಿ ಹೇಳಿದ್ದಾರೆ.

ನಾಗಮಂಗಲ ಗಲಭೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Sep 13 2024, 01:31 AM IST
ದೊಡ್ಡಬಳ್ಳಾಪುರ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿರುವ ಗಲಭೆ ಅತ್ಯಂತ ಖಂಡನಾರ್ಹವಾಗಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಮಂಡಲಿಗಳ ಒಕ್ಕೂಟದ ನೇತೃತ್ವದಲ್ಲಿ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

ನಾಗಮಂಗಲ : ಟೈರ್ ಸಿಡಿದು ರಸ್ತೆ ಬದಿಗೆ ಮಗುಚಿದ ಕಾರು - ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಶಿಕ್ಷಕ ಸಾವು

Sep 12 2024, 02:00 AM IST
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ತಮ್ಮ ಮಗನನ್ನು ನೋಡಲು ಆಲೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಚಂದ್ರಶೆಟ್ಟಿ ತೆರಳುತ್ತಿದ್ದರು. ಈ ವೇಳೆ ತಾಲೂಕಿನ ತಿರುಮಲಾಪುರ ಗೇಟ್ ಬಳಿ ಕಾರಿನ ಟೈರ್ ಸಿಡಿದು ಹೆದ್ದಾರಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ ಚಂದ್ರಶೆಟ್ಟಿ ಸಾವನ್ನಪ್ಪಿದ್ದಾರೆ.

ನಾಗಮಂಗಲ ಪುರಸಭೆ ಕಾಂಗ್ರೆಸ್ ಗೆ ಅಧಿಕಾರದ ಚುಕ್ಕಾಣಿ

Aug 24 2024, 01:25 AM IST
ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರೂ ಕೂಡ ಜೆಡಿಎಸ್‌ನ 4ನೇ ವಾರ್ಡ್ ಸದಸ್ಯೆ ಭಾರತಿ ಮತ್ತು 2ನೇ ವಾರ್ಡ್ ಸದಸ್ಯೆ ರತ್ನಮ್ಮ ತಟಸ್ಥವಾಗಿ ಕುಳಿತಿದ್ದರು. ಇದರಿಂದ ತಮ್ಮ ರಾಜಕೀಯ ಚಾಣಕ್ಷ್ಯತನದಿಂದ ಸುಲಭವಾಗಿ ಪುರಸಭೆಯ ಅಧಿಕಾರ ಹಿಡಿಯುವಲ್ಲಿ ಸಚಿವ ಚಲುವರಾಯಸ್ವಾಮಿ ಯಶಸ್ವಿಯಾದರು.

ನಾಗಮಂಗಲ : ಕೌಟುಂಬಿಕ ಕಲಹ - ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆಗೈದ ಪತಿ

Aug 23 2024, 01:18 AM IST

ಕೌಟುಂಬಿಕ ಕಲಹದಿಂದ ಪತಿ ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಬೆಳ್ಳೂರು ಹೋಬಳಿಯ ಮಂಥನಹಳ್ಳಿಯಲ್ಲಿ ಸಂಭವಿಸಿದೆ.

ಹುದ್ದೆಗಳ ಸಮೇತ ಸಣ್ಣ ನೀರಾವರಿ ಇಲಾಖೆ ಉಪ ವಿಭಾಗದ ಕಚೇರಿ ನಾಗಮಂಗಲ ಕೇಂದ್ರಕ್ಕೆ ವರ್ಗ

Aug 13 2024, 12:49 AM IST
ಸಚಿವರಾದ ಆರಂಭದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ನಾನೆಂದೂ ಪಕ್ಷ ರಾಜಕಾರಣ ಮಾಡುವುದಿಲ್ಲ. ಸಚಿವನಾದ ನಾನು ಜಿಲ್ಲೆಯ ಎಲ್ಲಾ ತಾಲೂಕುಗಳ ಅಭಿವೃದ್ಧಿಗೆ ಕ್ರಮ ವಹಿಸುವುದಾಗಿ ಹೇಳಿದ್ದರು. ಈಗ ತಾವು ಆಡಿದ ಮಾತನ್ನು ಮರೆತು ಸಣ್ಣಪುಟ್ಟ ವಿಚಾರಗಳಲ್ಲೂ ಕ್ಷೇತ್ರದ ಶಾಸಕರ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved