ನಾಗಮಂಗಲ ತಾಲೂಕಿನಲ್ಲಿ ಯುಗಾದಿ ಪ್ರಯುಕ್ತ ಹೊನ್ನಾರು ಆಚರಣೆ
Apr 11 2024, 12:52 AM ISTಶ್ರೀಕ್ರೋಧಿ ನಾಮ ಸಂವತ್ಸರದ ಹೊಸ ಪಂಚಾಗವನ್ನು ನೋಡಿಸಿದ ಗ್ರಾಮದ ಮುಖ್ಯಸ್ಥರು, ಒಂದೇ ಹೆಸರಿನ ಮೂವರನ್ನು ಆಯ್ಕೆ ಮಾಡಿ, ಅವರೊಂದಿಗೆ ಗ್ರಾಮದ ಶ್ರೀ ಬೋರೇದೇವರ ದೇವಸ್ಥಾನದ ಮುಂಭಾಗದಲ್ಲಿರುವ ಗರುಡ ಕಂಬದ ಮುಂದೆ ಮೂರು ಜೊತೆ ಸಿಂಗರಿಸಿದ ಎತ್ತುಗಳಿಗೆ ಮೊದಲು ಪೂಜೆ ಸಲ್ಲಿಸಲಾಯಿತು.