• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ಯದಂಗಡಿ ತೆರೆಯಲು ಅವಕಾಶ ನೀಡಬೇಡಿ: ವೆಂಕಟೇಶಪುರದ ನಾಗರಿಕರ ಮನವಿ

Jul 05 2024, 12:50 AM IST
ಮದ್ಯದಂಗಡಿ ತೆರೆಯಲು ಅನುಮತಿ ಕೊಡಬಾರದೆಂದು ಒತ್ತಾಯಿಸಿ ಗುರುವಾರ ತುಮಕೂರಿನ ವೆಂಕಟೇಶಪುರದ ನಾಗರಿಕ ಮುಖಂಡರು ಜಿಲ್ಲಾಧಿಕಾರಿ ಹಾಗೂ ಅಬಕಾರಿ ಉಪ ಆಯುಕ್ತರಿಗೆ ಮನವಿ ಸಲ್ಲಿಸಿದರು.

ನಾಗರಿಕರ ಅಗತ್ಯ ಸೌಲಭ್ಯಗಳ ಆರ್ಥಿಕ ವ್ಯವಸ್ಥೆಗೆ ಆಯೋಗ ಸಿದ್ಧ: ಡಾ.ನಾರಾಯಣಸ್ವಾಮಿ

Jun 28 2024, 12:48 AM IST
ಕಡೂರು, ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳಿಗೆ ಹಣಕಾಸು ನೀಡಲು ಆಯೋಗ ಸಿದ್ಧವಿದೆ ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ನಾರಾಯಣಸ್ವಾಮಿ ಹೇಳಿದರು.

ಬಾಲಕನ ಮೇಲೆ ಬೀದಿ ನಾಯಿ ದಾಳಿ, ಪುರಸಭೆಗೆ ಶಿಗ್ಗಾಂವಿ ನಾಗರಿಕರ ಹಿಡಿಶಾಪ

Jun 12 2024, 12:38 AM IST
ಶಿಗ್ಗಾಂವಿ ಪಟ್ಟಣದ ಜಯನಗರದಲ್ಲಿಯ ರಫಿಕ್ ಕಣವಿ ಎಂಬ ಬಾಲಕನಿಗೆ ಬೀದಿ ನಾಯಿ ದಾಳಿ ಮಾಡಿ ಮರ್ಮಾಂಗಕ್ಕೆ ಕಚ್ಚಿದ್ದು ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಗೊಂಡ ಬಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪರಾಧ ತಡೆಗಟ್ಟಲು ನಾಗರಿಕರ ಸಹಕಾರ ಅಗತ್ಯ: ಸುಂದರ್‌ ರಾಜ್‌

Jun 12 2024, 12:35 AM IST
ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ಭೇಟಿ ನೀಡಿ ನಂತರ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿ ಸಹಕರಿಸಿದಲ್ಲಿ ಮಾತ್ರ ಪಟ್ಟಣ ಅಪರಾಧ ಮುಕ್ತವಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಸರ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ತೀರ್ಥಕುಮಾರಿ ವೆಂಕಟೇಶ್‌

Jun 06 2024, 12:32 AM IST
ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಜವಬ್ದಾರಿಯಾಗಿದ್ದು, ಕೇವಲ ಗಿಡ ನೆಟ್ಟು ಹೋಗುವುದಲ್ಲದೆ ಅದನ್ನು ಪೋಷಣೆ ಮಾಡುವ ಕೆಲಸ ಮಾಡಬೇಕು ಎಂದು ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಕರೆನೀಡಿದರು. ಬೇಲೂರಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅರಸಿ ಉದ್ಯಾನ ನಿರ್ವಹಣೆ ಮರೆತ ನಗರಸಭೆ: ನಾಗರಿಕರ ಹಿಡಿಶಾಪ

May 27 2024, 01:05 AM IST
ಅರಸೀಕೆರೆಯ ‘ಅರಸಿ ಉದ್ಯಾನ’ ನಿರ್ಮಾಣದ ಜತೆಗೆ ಸುಮಾರು ಎರಡು ಕಿಲೋ ಮೀಟರ್ ಉದ್ದನೆಯ ವಾಕಿಂಗ್ ರಸ್ತೆಯನ್ನು ನಿರ್ಮಿಸಿ ಕೊಟ್ಟಿದೆ. ಇದರ ನಿರ್ವಹಣೆಯ ಜವಾಬ್ದಾರಿಯನ್ನು ನಗರಸಭೆ ಹೊತ್ತಿದೆ. ಆದರೆ ಈಗ ಅರಸಿ ಉದ್ಯಾನ ನಿರ್ವಹಣೆಯಿಲ್ಲದೆ ಸೊರಗುತ್ತಿದೆ.

ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಕಿನ್ನಿಗೋಳಿ ಮುಖ್ಯಾಧಿಕಾರಿಗೆ ನಾಗರಿಕರ ತರಾಟೆ

May 22 2024, 12:51 AM IST
ಭರವಸೆ ವಿಫಲವಾದರೆ ತೋಡಿನಲ್ಲಿ ಹರಿಯುವ ತ್ಯಾಜ್ಯ ನೀರನ್ನು ಕ್ಯಾನು ಬ್ಯಾರಲ್‌ಗಳಲ್ಲಿ ಸಂಗ್ರಹಿಸಿ ಪಟ್ಟಣ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಗೆ ನೀಡಿದರು.

ಹಿರಿಯ ನಾಗರಿಕರ ಮಂಡಳಿಯಿಂದ ಆರೋಗ್ಯ ತಪಾಸಣೆ

May 02 2024, 12:17 AM IST
ಆರೋಗ್ಯ ತಪಾಸಣಾ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬಂತು. ರಕ್ತದ ಒತ್ತಡ ಮಧುಮೇಹ, ಇಸಿಜಿ, ಶ್ರವಣದೋಷ ಪರೀಕ್ಷೆ, ವಿಶೇಷವಾಗಿ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಏ. 28 ರಂದು ಮೈಸೂರು ನಾರಾಯಣ ಹೃದಯಾಲಯ ಆಸ್ಪತ್ರೆಯ ವೈದ್ಯರಿಂದ ನಡೆಸಲಾಯಿತು

ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗೆ ಶ್ರಮ: ವರ್ಗೀಸ್ ಕ್ಲೀಟಸ್

May 01 2024, 01:22 AM IST
ತರೀಕೆರೆಯಲ್ಲಿ ವಿಕಸನ ಸಂಸ್ಥೆ ವತಿಯಿಂದ ಏರ್ಪಾಡಾಗಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆ ಅದ್ಯಕ್ಷ ಎ.ಎಂ.ವರ್ಗೀಸ್ ಕ್ಲೀಟಸ್ ಮಾತನಾಡಿದರು. ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವಾಧ್ಯಕ್ಷ ಕನ್ನಡಶ್ರೀ ಬಿ.ಎಸ್. ಭಗವಾನ್ ಮತ್ತಿತರರು ಇದ್ದಾರೆ.

ರಸ್ತೆ ಬದಿಯಲ್ಲಿ ಕಸದ ರಾಶಿ: ನಾಗರಿಕರ ಆಕ್ರೋಶ

Apr 29 2024, 01:35 AM IST
ಆಗಾಗ ಶಾಲಾ ಕಾಲೇಜು ಮಕ್ಕಳು ಆ ಕಸವನ್ನೆಲ್ಲ ಸಂಗ್ರಹಿಸಿ ಸ್ವಚ್ಛತಾ ಆಂದೋಲನ ಮಾಡುತ್ತಾರೆ. ಆದರೂ ನಾಗರಿಕರ ಈ ಅನಾಗಿಕ ವರ್ತನೆಗೆ ಕಡಿವಾಣ ಬಿದ್ದಿಲ್ಲ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
ಯಾರದ್ದೋ ಭಾವನೆಗೆಧಕ್ಕೆ ಆಯ್ತೆಂದು ಸಿನಿಮಾ ನಿಲ್ಲಿಸಲಾಗದು : ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved