• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ನಾಗೇಂದ್ರ ರಾಜೀನಾಮೆ ನೀಡಲು ದೊಡ್ಡನಗೌಡ ಆಗ್ರಹ

May 30 2024, 12:48 AM IST
ಅಧಿಕಾರಿ ಆತ್ಮಹತ್ಯೆಯಿಂದ ಕೈ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 30 2024, 12:46 AM IST
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರಿಂದ ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಸಚಿವಗೆ ಉರುಳು? ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರ ಬಿಗಿಪಟ್ಟು

May 29 2024, 01:35 AM IST
ಕೋಟ್ಯಂತರ ರು. ಹಣ ವರ್ಗಾವಣೆ ಕಾರಣ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ, ‘ಸಚಿವರ ಮೌಖಿಕ ಸೂಚನೆ ಮೇರೆಗೆ ಹಣ ವರ್ಗ’ ಎಂಬ ಉಲ್ಲೇಖ ಇರುವುದರಿಂದ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ಸಚಿವರ ರಾಜೀನಾಮೆಗೆ ತೀವ್ರ ಒತ್ತಡ ನಿರ್ಮಾಣ ಮಾಡಲಾರಂಭಿಸಿವೆ.

ನಾನು ಮೌಖಿಕ ಆದೇಶ ಕೊಟ್ಟಿಲ್ಲ: ಬಿ.ನಾಗೇಂದ್ರ

May 29 2024, 01:32 AM IST
‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಮಾಡುವಂತೆ ಯಾವುದೇ ಮೌಖಿಕ ಆದೇಶವನ್ನು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್‌ ಅವರಿಗೆ ನೀಡಿಲ್ಲ. ಎಲ್ಲ ಆದೇಶವನ್ನು ಲಿಖಿತವಾಗಿ ನೀಡುತ್ತೇನೆ. ಹಣ ವರ್ಗಾವಣೆಯಲ್ಲಿ ನನ್ನ ಪಾತ್ರ ಇಲ್ಲವೇ ಇಲ್ಲ’ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಸಂಪುಟದಿಂದ ಬಿ.ನಾಗೇಂದ್ರ ವಜಾಗೊಳಿಸಿ: ಕೆ.ಬಿ.ಪ್ರಸನ್ನಕುಮಾರ್ ಒತ್ತಾಯ

May 29 2024, 12:57 AM IST
ಬೆಂಗಳೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಇಲಾಖೆಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್‌ನಲ್ಲಿ ಸಚಿವರ ಹೆಸರು ಪ್ರಸ್ತಾಪಿಸಿರುವುದರಿಂದ ನಾಗೇಂದ್ರರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಸಚಿವ ನಾಗೇಂದ್ರ ರಾಜಿನಾಮೆ ನೀಡದಿದ್ರೆ ರಾಜ್ಯಾದ್ಯಂತ ಹೋರಾಟ: ಕೋಟ

May 29 2024, 12:48 AM IST
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ಈ ಪ್ರಕರಣ ನಿದರ್ಶನ. ಬಡವರ ಮಕ್ಕಳಿಗೆ ಮೀಸಲಿಟ್ಟ ನಿಗಮದಲ್ಲಿ 80 ಕೋಟಿ ರು.ಗಳನ್ನು ಸಚಿವರ ಸೂಚನೆ ಮೇರೆಗೆ ದುರುಪಯೋಗ ಮಾಡಲಾಗಿದೆ ಎಂದು ಸಿಬ್ಬಂದಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೋಟ ಆರೋಪಿಸಿದರು.

ಎಂ.ನಾಗೇಂದ್ರ ಬಾಬು ಗೆಲ್ಲಿಸಲು ಮನವಿ

May 25 2024, 12:45 AM IST
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.೩ರಂದು ಸೋಮವಾರ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎಂ. ನಾಗೇಂದ್ರ ಬಾಬು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಕದಂಬ ನಾ.ಅಂಬರೀಶ್ ಶಿಕ್ಷಕರ ಮತದಾರರಲ್ಲಿ ಮನವಿ ಮಾಡಿದರು.

ರೈತರ ಆದಾಯ ದುಪ್ಪಟ್ಟಾಗಿಲ್ಲ: ಬಡಗಲಪುರ ನಾಗೇಂದ್ರ

May 01 2024, 02:01 AM IST
ಕೇಂದ್ರ ಸರ್ಕಾರ ಕೃಷಿ ಸಬ್ಸಿಡಿಗಳನ್ನು ಕಡಿತಗೊಳಿಸಿ, ಕೃಷಿ ಪರಿಕರಗಳ ಬೆಲೆ ಹೆಚ್ಚಿಸಿ ಕೃಷಿಗೆ ತಗಲುವ ವೆಚ್ಚ ದುಪ್ಪಟ್ಟುಗೊಳಿಸಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಬೀದರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಳ್ಳಾರಿಗಾಗಿ ಸಂಸತ್‌ನಲ್ಲಿ ಧ್ವನಿ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಚಿವ ನಾಗೇಂದ್ರ

Apr 30 2024, 02:03 AM IST
ಬಿಜೆಪಿ ಬಡವರ ಪರವಾಗಿಲ್ಲ. ಕಾಂಗ್ರೆಸ್ ಎಲ್ಲ ಸಮಾಜದ ಕಲ್ಯಾಣಕ್ಕಾಗಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದೆ.

ಕಳಂಕರಹಿತ ತುಕಾರಾಂ ಗೆಲ್ಲಿಸಿ: ಸಚಿವ ನಾಗೇಂದ್ರ

Apr 29 2024, 01:33 AM IST
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಈ.ತುಕಾರಾಂ ಯಾವುದೇ ಕಳಂಕವಿಲ್ಲದ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
ವಿದೇಶದಿಂದ ಪ್ರತಿಭೆಗಳ ಮರಳಿ ಕರೆತರಲು ಕರ್ನಾಟಕ ರೀತಿ ಸ್ಕಿಂ
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಇರುಮುಡಿ ಹೊತ್ತು ಅಯ್ಯಪ್ಪನದರ್ಶನ ಪಡೆದ ದ್ರೌಪದಿ ಮುರ್ಮು
ಧರ್ಮಸ್ಥಳ ಬುರುಡೆ ಕೇಸ್‌ ತನಿಖೆ ವಾರದಲ್ಲಿ ಅಂತ್ಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved