ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸ.ನ. ನಾಗೇಂದ್ರ ಆಯ್ಕೆ
Feb 11 2024, 01:45 AM IST
ಸಾಹಿತ್ಯ ಸಮ್ಮೇಳನ ನಡೆಸುವ ನಿಟ್ಟಿನಲ್ಲಿ ಶಾಸಕ ಸುಬ್ಬಾರೆಡ್ಡಿಯವರ ಅಧ್ಯಕ್ಷತೆಯಲ್ಲಿ ಇತ್ತಾಚೆಗೆ ಪೂರ್ವಭಾವಿ ಸಭೆಯನ್ನು ಕರೆದು ಫೆ.21 ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಜೊತೆಗೆ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಬಗ್ಗೆ ಸಹ ಚರ್ಚಿಸಲಾಗಿತ್ತು
ವರಿಷ್ಠರಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಸೂಚನೆ ಇಲ್ಲ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ
Feb 10 2024, 01:52 AM IST
ಜೆಡಿಎಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಮೈತ್ರಿ ಆಗಿವೆ ಎಂದು ಹಾಸನ ಲೋಕಸಭಾ ಸದಸ್ಯರು ಹೇಳಿದ್ದಾರೆ. ಇದು ಸತ್ಯಕ್ಕೆ ದೂರ. ಈ ಕುರಿತು ರಾಷ್ಟ್ರೀಯ ನಾಯಕರ ನಡುವೆ ಚರ್ಚೆ ಆಗಿರುವ ಬಗ್ಗೆ ಯಾವ ಸೂಚನೆಯೂ ಬಂದಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ತಿಳಿಸಿದರು. ಗ್ರಾಮ ಚಲೋ ಅಭಿಯಾನದ ಕರಪತ್ರ ಬಿಡುಗಡೆ ಹಿನ್ನೆಲೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಯೋಧ್ಯೆಯಲ್ಲಿ ಮಂಗಳೂರಿನ ವಿದ್ವಾನ್ ನಾಗೇಂದ್ರ ಭಾರದ್ವಾಜ್ ತಂಡ
Feb 07 2024, 01:48 AM IST
ಮಾ.10ರ ವರೆಗೂ ಕರಾವಳಿಯಿಂದ ಕನ್ನಡಿಗ ಪುರೋಹಿತರು ಅಯೋಧ್ಯೆಯ ಮಂಡಲ ಉತ್ಸವದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಮಂಡಲೋತ್ಸವ ಸಮಿತಿ ಮೂಲಗಳು ತಿಳಿಸಿವೆ.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನಿಗಾ ವಹಿಸಿ: ಸಚಿವ ಬಿ. ನಾಗೇಂದ್ರ
Feb 04 2024, 01:35 AM IST
ಬೇಸಿಗೆಯಲ್ಲಿ ನೀರಿನ ತೀವ್ರ ತೊಂದರೆ ಅನುಭವಿಸುವ ಹರಗಿನಡೋಣಿ ಹಾಗೂ ಬೆಳಗಲ್ಲು ಗ್ರಾಮಕ್ಕೆ ನೀರು ಪೂರೈಕೆ ಕ್ರಮ ವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು.
ಸಂಡೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ: ನಾಗೇಂದ್ರ ಭರವಸೆ
Jan 28 2024, 01:16 AM IST
ಸಂಡೂರಿನಲ್ಲಿ ಸಂಡೂರು ಉತ್ಸವವನ್ನು ಸಚಿವ ಬಿ. ನಾಗೇಂದ್ರ ಉದ್ಘಾಟಿಸಿದರು. ಸಚಿವ ಸಂತೋಷ ಲಾಡ್ ಭಾಗವಹಿಸಿ ಮಾತನಾಡಿ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಿಬ್ಬರೂ ವಿಶ್ವಮಾನವರು ಎಂದರು.
ಪ್ರಬುದ್ಧ, ಪ್ರಗತಿಪರ, ಬಲಿಷ್ಠ ದೇಶಕ್ಕಾಗಿ ಶ್ರಮಿಸೋಣ: ಸಚಿವ ನಾಗೇಂದ್ರ
Jan 27 2024, 01:21 AM IST
ಭಾರತವನ್ನು ಜಗತ್ತಿನ ಅತ್ಯಂತ ಪ್ರಬುದ್ಧ, ಪ್ರಗತಿಪರ, ಭದ್ರ, ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಲು ನಾವೆಲ್ಲ ಒಂದಾಗಿ ಒಗ್ಗೂಡಬೇಕಾಗಿದೆ.
ರೈತರ ಸಮಸ್ಯೆಗೆ ಸ್ಪಂದಿಸದ ಸರ್ಕಾರ ಮುಂದುವರಿಕೆ ಬೇಡ: ಬಡಗಲಪುರ ನಾಗೇಂದ್ರ
Jan 27 2024, 01:18 AM IST
ಕೇಂದ್ರದ ಫಸಲ್ ಬಿಮಾ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭವೇ ಹೊರತು ರೈತರಿಗೆ ಅಲ್ಲ. ಡಾ. ಸ್ವಾಮಿನಾಥನ್ ವರದಿ ಜಾರಿ ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿದ್ದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘದ ರಾಜ್ಯಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದರು.
ಶೆಟ್ಟರ್ ಯಾವ ಒತ್ತಡಕ್ಕೆ ಬಿಜೆಪಿ ಸೇರಿದ್ದಾರೋ ಗೊತ್ತಿಲ್ಲ: ನಾಗೇಂದ್ರ
Jan 27 2024, 01:15 AM IST
ಶೆಟ್ಟರ್ ಬಿಜೆಪಿ ಸೇರ್ಪಡೆಯನ್ನು ಮೋದಿ ಅಲೆ ಎನ್ನುತ್ತಿದ್ದಾರೆ. ಅದೇನೂ ಇಲ್ಲ. ಶೆಟ್ಟರ್ ಯಾವ ಒತ್ತಡಕ್ಕೆ ಅಲ್ಲಿಗೆ ಹೋಗಿದ್ದರೂ ಗೊತ್ತಾಗುತ್ತಿಲ್ಲ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು.
ತಾಳೂರು ರಸ್ತೆಗೆ ಮಹಾಯೋಗಿ ವೇಮನ ಹೆಸರು: ಸಚಿವ ನಾಗೇಂದ್ರ
Jan 20 2024, 02:02 AM IST
ರೆಡ್ಡಿಗಳದ್ದು ಒಕ್ಕಲುತನವೇ ಮೂಲ ವೃತ್ತಿ. ಆದರೆ, ನಮ್ಮ ಸಮಾಜ ಮೂಲ ವೃತ್ತಿಯಿಂದ ವಿಮುಖಗೊಂಡು ನಗರ ಪ್ರದೇಶಗಳಿಗೆ ಸೇರುತ್ತಿರುವುದು ನೋವಿನ ಸಂಗತಿ.
2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಭೋವಿ ಸಮುದಾಯ ಭವನ ನಿರ್ಮಾಣ: ಸಚಿವ ಬಿ. ನಾಗೇಂದ್ರ
Jan 16 2024, 01:51 AM IST
ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಸಮುದಾಯ ಶೈಕ್ಷಣಿಕ, ರಾಜಕೀಯವಾಗಿ ಸದೃಢರಾಗಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಭವಿಷ್ಯ ರೂಪಿಸಬೇಕು.
< previous
1
...
4
5
6
7
8
9
10
11
12
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!