• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯದುವೀರ್ ಬಹುಮತದಿಂದ ಗೆಲುವು ನಿಶ್ಚಿತ : ಎಲ್.ನಾಗೇಂದ್ರ ವಿಶ್ವಾಸ

Apr 28 2024, 01:24 AM IST

ರಾಜಮನೆತನದವರು ಕೈಗೆ ಸಿಗುವುದಿಲ್ಲ ಎಂಬ ವಿರೋಧ ಪಕ್ಷದವರ ಹೇಳಿಕೆಯನ್ನು ಯದುವೀರ ಸುಳ್ಳಾಗಿಸಿದ್ದು, ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜನರೊಂದಿಗೆ ಮತ ಕೇಳಿದ್ದು, ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಬಿಜೆಪಿಯನ್ನು ಕಿತ್ತು ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಒಂದಾಗಿ: ಸಚಿವ ಬಿ. ನಾಗೇಂದ್ರ

Apr 27 2024, 01:20 AM IST
ಕಾಂಗ್ರೆಸ್ ಕಾರ್ಯಕರ್ತರ ಧ್ವನಿ ಬಿಜೆಪಿಯವರಿಗೆ ಕೇಳಿಸಬೇಕು. ಈ ಚುನಾವಣೆಯಲ್ಲಿ ಬಿಜೆಪಿಗೆ ಬುದ್ಧಿ ಕಲಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿದರು.

ನುಡಿದಂತೆ ನಡೆದ ಕಾಂಗ್ರೆಸ್‍ಗೆ ಆಶೀರ್ವದಿಸಿ: ಸಚಿವ ಬಿ.ನಾಗೇಂದ್ರ

Apr 25 2024, 01:01 AM IST
ರಾಜ್ಯ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳನ್ನು ಮೆಚ್ಚಿಕೊಂಡಿರುವ ರಾಜ್ಯದ ಜನತೆ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಆಶೀರ್ವಾದ ಮಾಡಲಿದೆ.

ನಾಳೆ ರಾಹುಲ್‌ಗಾಂಧಿ ಬಳ್ಳಾರಿಗೆ: ಸಚಿವ ನಾಗೇಂದ್ರ

Apr 25 2024, 01:00 AM IST
ಬಳ್ಳಾರಿ ಹಾಗೂ ಕೊಪ್ಪಳ ಕ್ಷೇತ್ರಗಳ ಚುನಾವಣೆ ಪ್ರಚಾರಕ್ಕೆಂದು ರಾಹುಲ್‌ ಗಾಂಧಿ ಬಳ್ಳಾರಿಗೆ ಆಗಮಿಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪರ ಸಚಿವ ನಾಗೇಂದ್ರ ಭರ್ಜರಿ ಪ್ರಚಾರ

Apr 24 2024, 02:26 AM IST
ಪ್ರಚಾರದ ವೇಳೆ ಮಾತನಾಡಿದ ಸಚಿವ ನಾಗೇಂದ್ರ, ಕಾಂಗ್ರೆಸ್ ಸರ್ಕಾರ ದೀನ-ದಲಿತರ ಹಾಗೂ ಶೋಷಿತರು, ಬಡವರ ಪರವಾಗಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಹೇಳಿದಂತೆ ಭಾಗ್ಯಗಳನ್ನು ನಾಡಿನ‌ ಜನತೆಗೆ ನೀಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ ಎಂದರು.

ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ: ನಾಗೇಂದ್ರ

Apr 19 2024, 01:04 AM IST
ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ. ಆದರೆ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ಜಿಲ್ಲಾ ಸಚಿವ ಬಿ. ನಾಗೇಂದ್ರ ಸಮರ್ಥಿಸಿಕೊಂಡಿದ್ದಾರೆ.

ಧರ್ಮದ ಯುದ್ಧದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಲಿದೆ: ಸಚಿವ ನಾಗೇಂದ್ರ

Apr 18 2024, 02:17 AM IST
ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ ಯಾರು ಹೆಚ್ಚು ಲೀಡ್ ಕೊಡುತ್ತಾರೆ ಅಂತ ಪೈಪೋಟಿ ಏರ್ಪಟ್ಟಿದೆ.

ಇದು ಧರ್ಮ-ಅಧರ್ಮದ ನಡುವಿನ ಯುದ್ಧ: ಸಚಿವ ಬಿ.ನಾಗೇಂದ್ರ

Apr 09 2024, 12:53 AM IST
ಸಂಡೂರು ಶಾಸಕರಾಗಿರುವ ತುಕಾರಾಂ ಕೂಡ ನ್ಯಾಯದ ಪರ ಇದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ಬಡವರ ಪರವಾಗಿ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದೆ.

ಸಾಂಸ್ಕೃತಿಕ ಪರಂಪರೆ ಗೌರವಿಸುವ ಕಾರ್ಯ ಹೆಚ್ಚಲಿ: ನಾಗೇಂದ್ರ ಮಸೂತಿ

Apr 08 2024, 01:07 AM IST
ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಜೀವನ ಗೌರವ ಘನತೆ ಹೊಂದಿರುತ್ತದೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಾಹಿತಿ ಹಾಗೂ ಕಲಾವಿದರನ್ನು ಗೌರವಿಸುವಂಥ ಕೆಲಸ ಸಮಾಜದಲ್ಲಿ ಹೆಚ್ಚಾಗಬೇಕು. ಈ ದಿಸೆಯಲ್ಲಿ ಸರಕಾರ ಹಾಗೂ ಅಕಾಡೆಮಿಗಳು ಮುತುರ್ವಜಿ ವಹಿಸಬೇಕಾಗಿದೆ.

ತುಕಾರಾಂ ಹೆಸರು ಘೋಷಣೆಯಿಂದ ಶ್ರೀರಾಮುಲುಗೆ ನಡುಕ: ಸಚಿವ ನಾಗೇಂದ್ರ

Apr 02 2024, 01:00 AM IST
ಚುನಾವಣೆಯಲ್ಲಿ ರಾಜಕೀಯ ತಂತ್ರ ಮಾಡುವುದು ಸಹಜ. ನಾವು ತಂತ್ರಗಾರಿಕೆ ಮಾಡುತ್ತಿದ್ದೇವೆಯೇ ವಿನಃ ಶ್ರೀರಾಮುಲು ಹೇಳಿದಂತೆ ಯಾವುದೇ ಷಡ್ಯಂತ್ರ ರೂಪಿಸುತ್ತಿಲ್ಲ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
ವಿದೇಶದಿಂದ ಪ್ರತಿಭೆಗಳ ಮರಳಿ ಕರೆತರಲು ಕರ್ನಾಟಕ ರೀತಿ ಸ್ಕಿಂ
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಇರುಮುಡಿ ಹೊತ್ತು ಅಯ್ಯಪ್ಪನದರ್ಶನ ಪಡೆದ ದ್ರೌಪದಿ ಮುರ್ಮು
ಧರ್ಮಸ್ಥಳ ಬುರುಡೆ ಕೇಸ್‌ ತನಿಖೆ ವಾರದಲ್ಲಿ ಅಂತ್ಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved