• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಮಿತ್ರ ಪಕ್ಷಗಳನ್ನು ಸೋಲಿಸಲು ಅಭಿಯಾನ: ಬಡಗಲಪುರ ನಾಗೇಂದ್ರ

Mar 27 2024, 01:01 AM IST

ರೈತ ಸಮುದಾಯ ಮತ್ತು ದುಡಿಯುವ ವರ್ಗವನ್ನು ನಿರ್ಲಕ್ಷ್ಯ ಮಾಡಿರುವ ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ ರೈತರನ್ನು ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ರಾಜ್ಯದ ಎಲ್ಲ ೨೮ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಸನಾತನ ಸಂಸ್ಕೃತಿಗೆ ಬ್ರಾಹ್ಮಣರ ಕೊಡುಗೆ ಅಪಾರ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

Mar 19 2024, 12:50 AM IST
ಬೇಲೂರು ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾದ ವಾರ್ಷಿಕ ಮಹಾಸಭೆ ಹಮ್ಮಿಕೊಳ್ಳಲಾಗಿತ್ತು.

ಗ್ಯಾರಂಟಿ ಯೋಜನೆ ಬಡವರ ಪಾಲಿಗೆ ಸಂಜೀವಿನಿ: ಸಚಿವ ನಾಗೇಂದ್ರ

Mar 12 2024, 02:02 AM IST
ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬ ಕೀರ್ತಿಗೆ ಪಾತ್ರವಾಗಿದೆ.

ನಾಗೇಂದ್ರ ಮಧುಗಿರಿ ತಾಲೂಕು ಮಂಡಲ ಬಿಜೆಪಿಯ ನೂತನ ಅಧ್ಯಕ್ಷ

Mar 11 2024, 01:15 AM IST
ನಮ್ಮ ಗೊಲ್ಲ ಸಮುದಾಯಕ್ಕೆ ರಾಜಕೀಯ,ಸಾಮಾಜಿಕ ಸ್ಥಾನಮಾನ ಸಿಗಬೇಕಾದರೆ ಎಲ್ಲರೂ ವಿದ್ಯಾವಂತರಾಗಬೇಕು. ನಾಗೇಂದ್ರರನ್ನು ಮಂಡಲ ಅಧ್ಯಕ್ಷರನ್ನಾಗಿ ಬಿಜೆಪಿ ವರಿಷ್ಠರು ಮಾಡಿರುವುದು ನಮ್ಮ ಜನಾಂಗಕ್ಕೆ ಶುಭ ಸೂಚನೆ, ನಮ್ಮವರು ಪಕ್ಷಾತೀತವಾಗಿ ನಮ್ಮ ಸಮುದಾಯದ ಮುಖಂಡರನ್ನು ಬೆಳೆಸಬೇಕು.

ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ: ರಾಜ್ಯಾಧ್ಯಕ್ಷ ನಾಗೇಂದ್ರ

Feb 26 2024, 01:36 AM IST
ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳದಿದ್ದರೆ ಸೋಮವಾರ ಕೊಳ್ಳೇಗಾಲ ಡಿಸಿಎಫ್ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಪ್ರತಿಭಟನೆಯಲ್ಲಿ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಇನ್ನಿತರ ಜಿಲ್ಲೆಗಳಿಂದಲೂ ರೈತರು ಭಾಗವಹಿಸಲಿದ್ದಾರೆ.

ಕಂಬಳಕ್ಕೆ ರಾಜ್ಯ ಕ್ರೀಡೆಯ ಸ್ಥಾನಮಾನ: ಬಿ.ನಾಗೇಂದ್ರ

Feb 21 2024, 02:03 AM IST
ಬಂದಿರುವ ಕರಾವಳಿಯ ಸಾಂಪ್ರದಾಯಿಕ ಕಂಬಳವನ್ನು ರಾಜ್ಯ ಅಥವಾ ನಾಡ ಕ್ರೀಡೆಯ್ನಾಗಿ ಘೋಷಿಸಬೇಕು, ಮಂಗಳೂರಿನ ಪಿಲಿಕುಳದಲ್ಲಿ ಸ್ಥಗಿತಗೊಂಡಿರುವ ಜಿಲ್ಲಾಡಳಿತದ ಕಂಬಳವನ್ನು ಪುನಃ ಆರಂಭಿಸಬೇಕು ಎಂದು ಮಂಜುನಾಥ ಭಂಡಾರಿ ಆಗ್ರಹಿಸಿದ್ದರು.

ಮಾವಳ್ಳಿಪುರ ಬಳಿ 100 ಎಕರೆ ಸ್ಪೋರ್ಟ್ಸ್‌ ಸಿಟಿ: ನಾಗೇಂದ್ರ

Feb 15 2024, 01:36 AM IST
ಬೆಂಗಳೂರಿನ ಮಾವಳ್ಳಿಪುರದಲ್ಲಿ ಕ್ರೀಡಾ ನಗರವನ್ನು ನಿರ್ಮಿಸಲಾಗುತ್ತದೆ ಎಂದು ಸಚಿವ ಬಿ.ನಾಗೇಂದ್ರ ಅವರು ಅಧಿವೇಶನದಲ್ಲಿ ತಿಳಿಸಿದರು.

ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸ.ನ. ನಾಗೇಂದ್ರ ಆಯ್ಕೆ

Feb 11 2024, 01:45 AM IST
ಸಾಹಿತ್ಯ ಸಮ್ಮೇಳನ ನಡೆಸುವ ನಿಟ್ಟಿನಲ್ಲಿ ಶಾಸಕ ಸುಬ್ಬಾರೆಡ್ಡಿಯವರ ಅಧ್ಯಕ್ಷತೆಯಲ್ಲಿ ಇತ್ತಾಚೆಗೆ ಪೂರ್ವಭಾವಿ ಸಭೆಯನ್ನು ಕರೆದು ಫೆ.21 ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಜೊತೆಗೆ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಬಗ್ಗೆ ಸಹ ಚರ್ಚಿಸಲಾಗಿತ್ತು

ವರಿಷ್ಠರಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಸೂಚನೆ ಇಲ್ಲ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್‌ ನಾಗೇಂದ್ರ

Feb 10 2024, 01:52 AM IST
ಜೆಡಿಎಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಮೈತ್ರಿ ಆಗಿವೆ ಎಂದು ಹಾಸನ ಲೋಕಸಭಾ ಸದಸ್ಯರು ಹೇಳಿದ್ದಾರೆ. ಇದು ಸತ್ಯಕ್ಕೆ ದೂರ. ಈ ಕುರಿತು ರಾಷ್ಟ್ರೀಯ ನಾಯಕರ ನಡುವೆ ಚರ್ಚೆ ಆಗಿರುವ ಬಗ್ಗೆ ಯಾವ ಸೂಚನೆಯೂ ಬಂದಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್‌ ನಾಗೇಂದ್ರ ತಿಳಿಸಿದರು. ಗ್ರಾಮ ಚಲೋ ಅಭಿಯಾನದ ಕರಪತ್ರ ಬಿಡುಗಡೆ ಹಿನ್ನೆಲೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಯೋಧ್ಯೆಯಲ್ಲಿ ಮಂಗಳೂರಿನ ವಿದ್ವಾನ್‌ ನಾಗೇಂದ್ರ ಭಾರದ್ವಾಜ್‌ ತಂಡ

Feb 07 2024, 01:48 AM IST
ಮಾ.10ರ ವರೆಗೂ ಕರಾವಳಿಯಿಂದ ಕನ್ನಡಿಗ ಪುರೋಹಿತರು ಅಯೋಧ್ಯೆಯ ಮಂಡಲ ಉತ್ಸವದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಮಂಡಲೋತ್ಸವ ಸಮಿತಿ ಮೂಲಗಳು ತಿಳಿಸಿವೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
ವಿದೇಶದಿಂದ ಪ್ರತಿಭೆಗಳ ಮರಳಿ ಕರೆತರಲು ಕರ್ನಾಟಕ ರೀತಿ ಸ್ಕಿಂ
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಇರುಮುಡಿ ಹೊತ್ತು ಅಯ್ಯಪ್ಪನದರ್ಶನ ಪಡೆದ ದ್ರೌಪದಿ ಮುರ್ಮು
ಧರ್ಮಸ್ಥಳ ಬುರುಡೆ ಕೇಸ್‌ ತನಿಖೆ ವಾರದಲ್ಲಿ ಅಂತ್ಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved