• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಹಗರಣ- ಲೋಕಾ ವಿಚಾರಣೆ ಎದುರಿಸಿದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ

Jan 03 2025, 12:31 AM IST
ವಿಚಾರಣೆ ಬಳಿಕ ಹೊರ ಬಂದ ಇಬ್ಬರು ಮಾಜಿ ಶಾಸಕರು, ವಿಚಾರಣೆ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು

ಸಹಕಾರ ಕ್ಷೇತ್ರದ ಬಲವರ್ಧನೆಯಿಂದ ದೇಶದ ಪ್ರಗತಿ: ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ

Dec 26 2024, 01:00 AM IST
ಸಹಕಾರ ಸಂಘಗಳ ರಚನೆ ಮತ್ತು ಉತ್ತಮ ಕಾರ್ಯನಿರ್ವಹಣೆಯಿಂದ ರೈತರ ಏಳಿಗೆ ಜೊತೆಗೆ ದೇಶದ ಅಭಿವೃದ್ಧಿ ಸಹ ಆಗುತ್ತದೆ ಎಂದು ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ ತಿಳಿಸಿದರು. ಚಾಮರಾಜನಗರದಲ್ಲಿ ಸಹಕಾರದಿಂದ ಸಮೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಎಂ.ಎಸ್.ಅಶ್ವತ್ಥನಾರಾಯಣ ರಾಜೇ ಅರಸ್ ಸರಳ ವ್ಯಕ್ತಿ: ಬಡಗಲಪುರ ನಾಗೇಂದ್ರ

Dec 16 2024, 12:48 AM IST
ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ರೈತ ಹೋರಾಟಗಾರರಾಗಿ, ರೈತ ಚಳುವಳಿಗೆ ಎಂದೂ ದ್ರೋಹ ಮಾಡದೆ, ಕೊನೆಯ ಉಸಿರಿನವರೆಗೂ ಹಸಿರು ಟವಲ್ ಧರಿಸಿ ಅಸುನೀಗಿದರು. ಶ್ರೀಮಂತರಾದರೂ ಸರಳ ವ್ಯಕ್ತಿತ್ವ ಹೊಂದಿದ್ದರು. ನಗರವಾಸಿಯಾದರೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.

ಮೈಸೂರು : ಸರ್ಕಾರದ ಕುಮ್ಮಕ್ಕು ಇಲ್ಲದೆ ಮುಡಾ ಅಕ್ರಮ ನಡೆದಿಲ್ಲ - ಎಲ್.ನಾಗೇಂದ್ರ

Dec 08 2024, 01:17 AM IST
ಖಾಸಗಿ ಬಡಾವಣೆಯೊದರ 48 ನಿವೇಶನವನ್ನು ನಗರಾಭಿವೃದ್ಧಿ ಇಲಾಖೆ ಹಿಂದಕ್ಕೆ ಪಡೆದಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹೋರಾಟ ಆರಂಭವಾದಂತಿದೆ. ಜಮೀನಿನ ಮಾಲೀಕರಿಗೆ 53 ನಿವೇಶನ ಕೊಟ್ಟಿರುವುದಾಗಿ ಹೇಳುತ್ತಾರೆ. ಆದರೆ, ಆ ಮಾಲೀಕರಿಗೆ ಆ ವಿಷಯ ಗೊತ್ತಿರುವುದೇ ಇಲ್ಲ ಎಂಬುದೇ ಆಶ್ಚರ್ಯದ ಸಂಗತಿ.

ಜಾತ್ರೆಗಳು ಜಾನಪದ ಸಂಸ್ಕೃತಿ ಪ್ರತೀಕ: ಬಿ.ಎನ್.ನಾಗೇಂದ್ರ

Nov 28 2024, 12:35 AM IST
ದೇವರು ನಮಗೆ ಕೊಟ್ಟ ಸಂಪತ್ತಿನ ಕಿಂಚಿತ್ತಾದರೂ ನೊಂದವರಿಗೆ, ದುರ್ಬಲರಿಗೆ ದೇವರ ಸೇವೆಗೆ ಅರ್ಪಿಸಿದರೆ ಒಳಿತಾಗಲಿದೆ. ಬೆಂಗಳೂರಿನವರಾದ ತಾನು ಇಲ್ಲಿನ ಶಕ್ತಿದೇವಿ ಕಾರೆಮೆಳೆ ಸಿಂಗಮ್ಮ ದೇವಿ ಪವಾಡದಿಂದ ಸುಂದರ ಬದುಕು ಕಟ್ಟಿಕೊಂಡಿರುವೆ. ದೇಗುಲ ಸುತ್ತಮುತ್ತಲ ಗ್ರಾಮಗಳ ರಕ್ಷಕಾದೇವಿಯಾಗಿದ್ದಾಳೆ.

ಬೆಳೆಗಳಿಗೆ ಬೆಲೆ ಸಿಗಲು ರೈತರ ಒಗ್ಗಟ್ಟು ಪ್ರದರ್ಶನ ಅಗತ್ಯ : ಬಡಗಲಪುರ ನಾಗೇಂದ್ರ

Nov 25 2024, 01:04 AM IST
ಪ್ರಸ್ತುತ ದಿನದಲ್ಲಿ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಮನ್ನಣೆ ನೀಡುತ್ತಿಲ್ಲ. ರೈತರನ್ನು ಶೋಷಣೆಮಾಡಿ ರಾಜಕಾರಣಿಗಳು ಬದುಕುತ್ತಿದ್ದಾರೆ. ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ರೈತರು ಶೋಷಣೆಗೆ ಒಳಗಾಗುತ್ತಿದ್ದು, ಬೆಳೆದ ಬೆಳೆಗಳಿಗೆ ಬೆಲೆ ಸಿಗಲು ರೈತ ಸಂಘಟನೆ ಒಗ್ಗಟ್ಟು ಪ್ರದರ್ಶನದ ಮೂಲಕ ಹೋರಾಟ ಮಾಡುವುದು ಅತ್ಯಗತ್ಯವಾಗಿದೆ.

ಜಲಮೂಲ ಸಂರಕ್ಷಣೆ ಆದ್ಯ ಕರ್ತವ್ಯ: ನಾಗೇಂದ್ರ ಪ್ರಸಾದ್

Nov 17 2024, 01:20 AM IST
ನದಿ ತಟಗಳ ಸಂರಕ್ಷಣೆಯೊಂದಿಗೆ ಸ್ವಚ್ಛತೆಗಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕಾಗಿದೆ ಎಂದು ಬಿ.ಆರ್‌. ನಾಗೇಂದ್ರ ಪ್ರಸಾದ್‌ ಹೇಳಿದರು. ಜಲಮೂಲಗಳ ರಕ್ಷಣೆ ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಸಹಕಾರ ಕ್ಷೇತ್ರ ಬೆಳವಣಿಗೆಯಿಂದ ಎಲ್ಲಾ ವರ್ಗಕ್ಕೆ ನ್ಯಾಯ: ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ

Nov 15 2024, 12:37 AM IST
ಸಹಕಾರ ಕ್ಷೇತ್ರ ಬೆಳೆದಂತೆ ರೈತರ ಪ್ರಗತಿಯ ಜೊತೆಗೆ ಎಲ್ಲಾ ವರ್ಗದವರಿಗೆ ಅಧಿಕಾರ ಮತ್ತು ಸಾಮಾಜಿಕ ನ್ಯಾಯ ಕಲ್ಪಿಸಿಕೊಡಲು ಸಾಧ್ಯವಿದೆ ಎಂದು ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ ತಿಳಿಸಿದರು. ಚಾಮರಾಜನಗರದಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇ- ತ್ಯಾಜ್ಯದಿಂದ ಪರಿಸರಕ್ಕೆ ಅಪಾರ ಹಾನಿ: ನಾಗೇಂದ್ರ ರಾವ್ ಅಭಿಪ್ರಾಯ

Oct 28 2024, 12:53 AM IST
ಇ-ತ್ಯಾಜ್ಯಗಳು ನೇರವಾಗಿ ಭೂಮಿಗೆ ಸೇರದಂತೆ ನೋಡಿಕೊಂಡು ಅವುಗಳನ್ನು ಸಂಗ್ರಹಿಸಿ ಸಂಘಟಿತ ಕಂಪನಿಗಳಿಗೆ ನೇರವಾಗಿ ನೀಡಿದಾಗ ಅವುಗಳನ್ನು ಮಾಲಿನ್ಯವಿಲ್ಲದೆ ಸಂಸ್ಕರಿಸಿ ವಿಲೇವಾರಿ ಮಾಡಲಾಗುವುದು.

ಶಾಸಕ ನಾಗೇಂದ್ರ ಬಗ್ಗೆ ಮಾತಾಡೋವಾಗ ರೆಡ್ಡಿ ಎಚ್ಚರದಿಂದಿರಲಿ

Oct 22 2024, 12:10 AM IST
ಶಾಸಕ ನಾಗೇಂದ್ರ ಬಗ್ಗೆ ಮಾತನಾಡುವಾಗ ಶಾಸಕ ಜನಾರ್ದನ ರೆಡ್ಡಿ ಎಚ್ಚರಿಕೆಯಿಂದರಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved