• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸ್ತೂರಿ ರಂಗನ್‌ ವರದಿ ಜಾರಿಯಿಂದ ಅತಂತ್ರವಾಗಲಿದೆ ಜನರ ಬದುಕು: ನಾಗೇಂದ್ರ

Oct 22 2024, 12:05 AM IST
ಚಿಕ್ಕಮಗಳೂರು, ಕಸ್ತೂರಿ ರಂಗನ್ ವರದಿ ಮೇಲ್ನೋಟಕ್ಕೆ ಸುಂದರವಾಗಿದೆ. ಒಳಹೊಕ್ಕು ನೋಡಿದರೆ ಕಾಡಂಚಿನ ಜನರ ಬದುಕನ್ನು ನಾಶ ಮಾಡುವಂತಹ ಯೋಜನೆ ಆಗಿದೆ. ಪರಿಸರವಾದಿಗಳು ಮತ್ತು ವಾಸ್ತವವಾದಿಗಳ ಚರ್ಚೆ ಇಲ್ಲಿ ಭಿನ್ನವಾಗಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ವಾಲ್ಮೀಕಿ ನಿಗಮದಲ್ಲಿಯೇ ಹಗರಣ ಮಾಡುವ ನೀಚ ಕೆಲಸಕ್ಕೆ ಕೈ ಹಾಕಿಲ್ಲ: ಶಾಸಕ ನಾಗೇಂದ್ರ

Oct 18 2024, 12:13 AM IST
ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಹಗರಣದಿಂದಾದ ಅಪಮಾನ ಹಾಗೂ ಜೈಲುವಾಸ ನೆನೆದು ವೇದಿಕೆಯಲ್ಲಿಯೇ ಬಿಕ್ಕಿಬಿಕ್ಕಿ ಅತ್ತ ಶಾಸಕ ನಾಗೇಂದ್ರ, ವಿನಾಕಾರಣ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಬರಲು ವಾಲ್ಮೀಕಿಯೇ ಬಂದು ಜಾಮೀನು ಕೊಟ್ಟಂತಾಗಿದೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ : ಜಾಮೀನು ಸಿಕ್ರೂ ಜೈಲಲ್ಲೇ ನಾಗೇಂದ್ರ ಬಾಕಿ!

Oct 16 2024, 09:56 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಲಭ್ಯವಾಗಿದ್ದರೂ, ಜೈಲಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ಜಿಲ್ಲೆಯಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಒತ್ತು: ನಾಗೇಂದ್ರ ಪ್ರಸಾದ್ ಸಲಹೆ

Sep 28 2024, 01:17 AM IST
ಜಿಲ್ಲೆಯಲ್ಲಿ ಪರಿಸರ ಪೂರಕ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕೆಂದು ಕೊಡಗು ಜಿಲ್ಲಾ ಹೊಟೇಲ್, ರೆಸಾರ್ಟ್ ಹಾಗೂ ಉಪಹಾರ ಗೃಹ ಸಂಘದ ಗೌರವಾಧ್ಯಕ್ಷ ನಾಗೇಂದ್ರ ಪ್ರಸಾದ್ ಸಲಹೆ ನೀಡಿದ್ದಾರೆ. ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಿದ್ದಾಪುರದ ರೆಸಾರ್ಟ್‌ನಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕಾಡಂಚಿನ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಹುನ್ನಾರ: ಬಡಗಲಪುರ ನಾಗೇಂದ್ರ

Sep 21 2024, 01:49 AM IST
ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದೆ. ರೈತ ಸಂಘ ಇದಕ್ಕೆ ತೀವ್ರವಾಗಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಹನೂರಿನಲ್ಲಿ ಆಲಂಬಾಡಿ, ಪುದುಕಾಡು, ಆತೂರು ಗ್ರಾಮಗಳಲ್ಲಿ ನೂತನ ಗ್ರಾಮ ಘಟಕದ ನಾಮಪಾಲಕ ಉದ್ಘಾಟನೆ ಮಾಡಿ ಮಾತನಾಡಿದರು.

ಬಹುಮುಖ ಪ್ರತಿಭೆ ಹೊಂದಿದ್ದ ಸರ್ ಎಂ.ವಿಶ್ವೇಶ್ವರಯ್ಯ: ನಾಗೇಂದ್ರ ಎಂ.ಎ.

Sep 20 2024, 01:31 AM IST
ತರೀಕೆರೆ, ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅಸಾಧಾರಣ ವ್ಯಕ್ತಿತ್ವ ಮತ್ತು ಬಹುಮುಖ ಪ್ರತಿಭೆ ಹೊಂದಿದ್ದರು ಎಂದು ಚಿಕ್ಕಮಗಳೂರು ಜಿಲ್ಲಾ ಸಿವಿಲ್ ಎಂಜಿನಿಯರ್ಸ್‌ ಅಸೋಸಿಯೇಷನ್ ಮಾಜಿ ಅಧ್ಯಕ್ಷರು ನಾಗೇಂದ್ರ ಎಂ.ಎ. ಹೇಳಿದರು.

ಶಿಕ್ಷಕ ವೃತ್ತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದುದು: ವಿ. ನಾಗೇಂದ್ರ ಪ್ರಸಾದ

Sep 06 2024, 01:04 AM IST
ಶಿಕ್ಷಕ ವೃತ್ತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೆಷ್ಠವಾದುದು ಎಂದು ಚಲನಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ ಹೇಳಿದರು.

ರವಿಯವರದ್ದು ಐದು ವರ್ಷಗಳ ಸಾರ್ಥಕ ಸೇವಾವಧಿ: ನಾಗೇಂದ್ರ

Sep 05 2024, 12:35 AM IST
ಮುತ್ತತ್ತಿ ಕಾವೇರಿ ನದಿ ಅಂಚಿನಲ್ಲಿ ಹಾಗೂ ಅರಣ್ಯ ವಲಯದಲ್ಲಿ ಪ್ಲಾಸ್ಟಿಕ್ ಮುಕ್ತವಾಗಿಸಿ ಮತ್ತು ಡಿಜಿಟಲ್ ತಂತ್ರಜ್ಞಾನ ಸದುಪಯೋಗಪಡಿಸಿಕೊಂಡು ಕಳ್ಳ ಬೇಟೆಯಾಡುವವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಇವರ ಆಡಳಿತದ ಅವಧಿಯಲ್ಲಿ ವನ್ಯಜೀವಿ ವಲಯದಲ್ಲಿ 30ಕ್ಕೂ ಹೆಚ್ಚು ಕಳ್ಳಬೇಟೆ ಪ್ರಕರಣಗಳು ದಾಖಲಾಗಿವೆ.

ರೈತರು ಸಂಘಟಿತರಾದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ: ಬಡಗಲಪುರ ನಾಗೇಂದ್ರ

Sep 02 2024, 02:00 AM IST
ರೈತರು ಸಂಘಟಿತರಾದರೆ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಂಘಟಿತ ಹೋರಾಟ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು. ಗುಂಡ್ಲುಪೇಟೆಯಲ್ಲಿ ರಾಜ್ಯ ರೈತ ಸಂಘದ ಗ್ರಾಮ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದರು.

ವಾಲ್ಮೀಕಿ ಹಣ ಅಕ್ರಮ ವರ್ಗಾವಣೆ ಪ್ರಕರಣ: ನಾಗೇಂದ್ರ ಆಪ್ತ ವೀರಣ್ಣ ಹಾಗೂ ಅಲ್ಲಾಬಕ್ಷ್‌ ಮನೆಗೆ ಇಡಿ ದಾಳಿ

Aug 29 2024, 12:49 AM IST
ವೀರಣ್ಣ ಹಾಗೂ ಅಲ್ಲಾಬಕ್ಷ್‌ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved