• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಅಭಿವೃದ್ಧಿ ನಿಗಮ ಕೇಸ್ : ಕಡೆಗೂ ನಾಗೇಂದ್ರ ಅರೆಸ್ಟ್‌!

Jul 13 2024, 01:34 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮೂರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿದೆ.

ನಾಗೇಂದ್ರ-ದದ್ದಲ್‌ ಮೇಲೆ ಇಡಿ ದಾಳಿ ಅನವಶ್ಯಕ: ಡಿ.ಕೆ. ಶಿವಕುಮಾರ್

Jul 12 2024, 01:31 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುತ್ತಿರುವಾಗಲೇ ಜಾರಿ ನಿರ್ದೇಶನಾಲಯ (ಇ.ಡಿ.) ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ ಇತರರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲಿಸುವ ಅವಶ್ಯಕತೆ ಇರಲಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ವಾಲ್ಮೀಕಿ ನಿಗಮ ಅಕ್ರಮ - ನಾಗೇಂದ್ರ ಬಂಧನ ಸಾಧ್ಯತೆ

Jul 11 2024, 06:46 AM IST

ಎಸ್​​ಐಟಿ ವಿಚಾರಣೆಗೆ ಹಾಜರಾಗಿದ್ದ ಬಸನಗೌಡ ದದ್ದಲ್ ಹಾಗೂ ನಾಗೇಂದ್ರ ಅವರ ನಿವಾಸಗಳ ಮೇಲೆ ಬುಧವಾರ ಇ.ಡಿ. ಕಾರ್ಯಾಚರಣೆ ಕೈಗೊಂಡಿದೆ.

ಮಾಜಿ ಸಚಿವ ನಾಗೇಂದ್ರ ಮನೆಗೆ ಇಡಿ ದಾಳಿ

Jul 11 2024, 01:32 AM IST
ಜಾರಿ ನಿರ್ದೇಶನಾಲಯದ ಎಂಟು ಅಧಿಕಾರಿಗಳ ತಂಡ ಬೆಳ್ಳಂಬೆಳಿಗ್ಗೆ ದಾಳಿಗಿಳಿದು ಸುಮಾರು 13 ತಾಸುಗಳ ಕಾಲ ಪರಿಶೀಲನೆ ನಡೆಸಿದರು.

ವಾಲ್ಮೀಕಿ ಕೇಸಲ್ಲಿ ನಮ್ಮ ತಪ್ಪಿಲ್ಲ: ನಾಗೇಂದ್ರ, ದದ್ದಲ್‌

Jul 10 2024, 12:36 AM IST
ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಮಂಗಳವಾರ ತೀವ್ರ ವಿಚಾರಣೆ ನಡೆಸಿದ್ದು, ಈ ಇಬ್ಬರನ್ನು ಬುಧವಾರ ಸಹ ಎಸ್‌ಐಟಿ ವಿಚಾರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.

ಸಿಬಿಐನಿಂದ ಶೀಘ್ರದಲ್ಲೇ ನಾಗೇಂದ್ರ ವಿಚಾರಣೆ?

Jul 04 2024, 01:07 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕೆಂಪೇಗೌಡ ಒಂದೇ ಸಮುದಾಯಕ್ಕೆ ಸೀಮಿತವಾದವರಲ್ಲ:ನಾಗೇಂದ್ರ

Jun 28 2024, 12:48 AM IST
ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ

ಹೈದರಾಬಾದ್‌ಗೇ ತೆರಳಿ ನಾಗೇಂದ್ರ ಆಪ್ತರ ಧಮಕಿ

Jun 27 2024, 01:04 AM IST

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರು. ಅಕ್ರಮ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಇದೀಗ ಹೈದರಾಬಾದ್‌ ಮೂಲದವನಾದ ಪ್ರಕರಣದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. 

ದರ್ಶನ್ ಅಭಿಮಾನಿಗಳು ಡಿ ಬಾಸ್ ಸ್ಟಿಕ್ಕರ್ ಕೀಳುದ್ದಾರೆ: ನಾಗೇಂದ್ರ ಪ್ರಸಾದ್‌

Jun 20 2024, 10:45 AM IST

ದರ್ಶನ್‌ ಅಭಿಮಾನಿಗಳು ತಮ್ಮ ಬೈಕ್‌, ಆಟೋ ಹಿಂದೆ ದರ್ಶನ್‌, ಡಿ ಬಾಸ್‌ ಅಂತ ಬರೆದ ಸ್ಟಿಕ್ಕರ್‌ಗಳನ್ನು ಕಿತ್ತು ಹಾಕುತ್ತಿದ್ದಾರೆ. ಇಂಥಾ ಸ್ಥಿತಿ ದರ್ಶನ್‌ಗೆ ಬರಬಾರದಿತ್ತು’ ಎಂದು ಗೀತ ರಚನಕಾರ, ಸಂಗೀತ ನಿರ್ದೇಶಕ ನಾಗೇಂದ್ರ ಪ್ರಸಾದ್‌ ಹೇಳಿದ್ದಾರೆ.

ಬಾಲಕಾರ್ಮಿಕ ಪಿಡುಗು ನಿರ್ಮೂಲನೆಗೆ ಎಲ್ಲರ ಸಹಕಾರ ಮುಖ್ಯ: ನ್ಯಾಯಾಧೀಶ ನಾಗೇಂದ್ರ

Jun 16 2024, 01:51 AM IST
ಬಾಲಕಾರ್ಮಿಕರು ಅಪಾಯದ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದು, ಅವರ ರಕ್ಷಣೆಗೆ ಸರ್ಕಾರ ಮತ್ತು ವಿವಿಧ ಸಂಘಟನೆಗಳು ಮುಂದಾದಾಗ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ ಎಂದು ಜೆಎಂಎಪ್‌ಸಿ ನ್ಯಾಯಾಲಯದ ಕಿರಿಯ ನ್ಯಾಯಾಧೀಶ ನಾಗೇಂದ್ರ ಹೇಳಿದರು. ಹಾಸನದಲ್ಲಿ ಹಮ್ಮಿಕೊಂಡ ಬಾಲಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved