• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಭರಾಟೆ ಆರಂಭ

Mar 28 2024, 01:30 AM IST
ರಾಜ್ಯದ ಮೊದಲ ಹಂತಕ್ಕೆ ಅಧಿಸೂಚನೆ ಪ್ರಕಟವಾಗಿದ್ದು, ಉಮೇದುವಾರಿಕೆ ಸಲ್ಲಿಸಲು ಏ.4 ಕೊನೆಯ ದಿನವಾಗಿದೆ.

ಇಂದಿನಿಂದ ನಾಮಪತ್ರ ಸ್ವೀಕಾರ: ಡಾ.ಅವಿನಾಶ್

Mar 28 2024, 12:53 AM IST
ರಾಮನಗರ: ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಮಾ. 28 ರಿಂದ ಏಪ್ರಿಲ್ 4 ರವರೆಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ 205ರಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್್‌

Mar 28 2024, 12:47 AM IST
ನಾಮಪತ್ರ ಸಲ್ಲಿಕೆಯ ಕುರಿತು ಅಗತ್ಯ ಮಾಹಿತಿ ನೀಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ಕೇಂದ್ರ ಆರಂಭ ಮಾಡಲಾಗಿದೆ ಎಂದು ಡಿಸಿ ತಿಳಿಸಿದರು.

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ

Mar 28 2024, 12:46 AM IST
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ೧೦೦ ಮೀ.ವರೆಗೆ ಮಾತ್ರ ಕೇವಲ ೩ ವಾಹನಗಳು ಪ್ರವೇಶಿಸಲು ಅವಕಾಶವಿರುತ್ತದೆ. ಚುನಾವಣಾಧಿಕಾರಿ ಕಚೇರಿಯಲ್ಲಿ ಸಿ.ಸಿ.ಟೀವಿ ಅಳವಡಿಸಲಾಗಿದ್ದು, ಪ್ರತ್ಯೇಕವಾಗಿ ವಿಡಿಯೋ ರೆಕಾರ್ಡಿಂಗ್ ಮಾಡಲಾಗುವುದು. ನಾಮಪತ್ರ ಸಲ್ಲಿಸಲು ಅವಶ್ಯಕವಾಗಿರುವ ದಾಖಲೆಗಳು ಮತ್ತು ಅನುಸರಿಸಬೇಕಾದ ವಿವಿಧ ಪ್ರಕ್ರಿಯೆಗಳ ಕುರಿತ ಮಾಹಿತಿಯನ್ನು ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಪಡೆದುಕೊಳ್ಳಬಹುದು.

ಉಡುಪಿ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ನಿಷೇಧಾಜ್ಞೆ ಜಾರಿ

Mar 28 2024, 12:45 AM IST
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಾ.28ರಿಂದ ಏ.4ರ ವರೆಗೆ ನಾಮಪತ್ರ ಸಲ್ಲಿಕೆ, ಏ.5ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏ.8 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

28ರಿಂದ ನಾಮಪತ್ರ ಸಲ್ಲಿಕೆ ಅವಕಾಶ: ಡಾ. ವಿದ್ಯಾಕುಮಾರಿ

Mar 27 2024, 01:04 AM IST
ಮಾ. 28ರಿಂದ ಚುನಾವಣಾ ಅಧಿಸೂಚನೆ ಜಾರಿಯಾಗಲಿದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಏ.3ರಂದು ಯದುವೀರ್‌ ನಾಮಪತ್ರ ಸಲ್ಲಿಕೆ: ನಾಪಂಡ ರವಿ ಕಾಳಪ್ಪ

Mar 27 2024, 01:03 AM IST
ಮಡಿಕೇರಿ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹಿತ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಏ.3 ರಂದು ನಾಮಪತ್ರ ಸಲ್ಲಿಸಲಿದ್ದು, ಕೊಡಗು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆ.

ಲೋಕಸಭಾ ಚುನಾವಣೆ: 28 ರಿಂದ ನಾಮಪತ್ರ ಸಲ್ಲಿಕೆ ಆರಂಭ

Mar 26 2024, 01:01 AM IST
ಲೋಕಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ಲೋಕಸಭಾ ಚುನಾವಣೆ: ಒಬ್ಬರಿಗೆ ಗರಿಷ್ಠ 4 ನಾಮಪತ್ರ ಸಲ್ಲಿಕೆಗೆ ಅವಕಾಶ

Mar 24 2024, 01:32 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ಮಾರ್ಚ್ 28 ರಿಂದ ಏಪ್ರಿಲ್ 4ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಓರ್ವ ಅಭ್ಯರ್ಥಿಗೆ ಗರಿಷ್ಠ 4 ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

ಏಪ್ರಿಲ್‌ 2 ರಂದು ಲೋಕಸಭೆ ಚುನಾವಣೆಗೆ ಬಿಎಸ್‌ಪಿಯಿಂದ ಗಂಗಾಧರ್ ನಾಮಪತ್ರ ಸಲ್ಲಿಕೆ

Mar 24 2024, 01:30 AM IST
ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿರುವ ಗಂಗಾಧರ್ ಬಹುಜನ್ ಅವರು ಏ.೨ ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved