• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೋಗೇಶ್ವರ್ ನಾಮಪತ್ರ ಸಲ್ಲಿಕೆ

Oct 25 2024, 01:08 AM IST
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು.

ಪ್ರಿಯಾಂಕಾ ನಾಮಪತ್ರ ಸಲ್ಲಿಕೆ ವೇಳೆ ಖರ್ಗೆ ಹೊರಗೆ ನಿಲ್ಲಿಸಿದ ಸುಳ್ಳು ಆರೋಪ ಮಾಡಿದ ಬಿಜೆಪಿ ಕ್ಷಮೆ ಕೋರಲಿ -ವೇಣುಗೋಪಾಲ್‌

Oct 25 2024, 12:58 AM IST
ಕೇರಳದ ವಯನಾಡು ಕ್ಷೇತ್ರದ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿ ಗಾಂಧಿ ಕುಟುಂಬ ಅವಮಾನ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಮೂರು ಕ್ಷೇತ್ರಗಳಿಗೆ ಉಪಚುನಾವಣೆ : ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆ ದಿನ-ನ.13ರಂದು ಮತದಾನ

Oct 25 2024, 12:52 AM IST
ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ಜಿದ್ದಾಜಿದ್ದಿನ ಕಣವಾಗಿರುವ ಮೂರು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕಡೆಯ ದಿನವಾಗಿದೆ.

ಪ್ರಿಯಾಂಕಾ ನಾಮಪತ್ರ ವೇಳೆ ರಾಷ್ಟ್ರಾಧ್ಯಕ್ಷ ಖರ್ಗೆಯವರನ್ನೇ ಹೊರ ನಿಲ್ಲಿಸಿದ ಕಾಂಗ್ರೆಸ್‌!

Oct 25 2024, 12:52 AM IST
ಕೇರಳದ ವಯನಾಡು ಕ್ಷೇತ್ರದ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿ ಗಾಂಧಿ ಕುಟುಂಬ ಅವಮಾನ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಭರ್ಜರಿ ರೋಡ್‌ಶೋ ಬಳಿಕ ಕೇರಳದ ಪ್ರಸಿದ್ಧ ಪ್ರವಾಸಿ ಜಿಲ್ಲೆ ವಯನಾಡಲ್ಲಿ ಪ್ರಿಯಾಂಕಾ ನಾಮಪತ್ರ

Oct 24 2024, 12:32 AM IST
ಕೇರಳದ ಪ್ರಸಿದ್ಧ ಪ್ರವಾಸಿ ಜಿಲ್ಲೆಯಾಗಿರುವ ವಯನಾಡಿನಲ್ಲಿ ಮುಂಬರುವ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ಭರ್ಜರಿ ರೋಡ್‌ಶೋ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದರು.

ಸರ್ಕಾರಿ ನೌಕರರ ತಾಲೂಕು ನಿರ್ದೇಶಕರ 24 ಸ್ಥಾನಗಳಿಗೆ 70 ನಾಮಪತ್ರ ಸಲ್ಲಿಕೆ: ಸಿ.ರಮೇಶ್

Oct 23 2024, 12:36 AM IST
ಕೃಷಿ ಇಲಾಖೆಯಿಂದ ಒಂದು, ಪಶು ಮತ್ತು ಪಶು ಪಾಲನೆ ಮೀನುಗಾರಿಕೆ ಇಲಾಖೆ ವತಿಯಿಂದ ಎರಡು, ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಯಿಂದ ಒಂದು, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದಿಂದ ಒಂದು ನಾಮಪತ್ರ ಸಲ್ಲಿಸಿದರು.

ಗ್ರಾಮಾಂತರಕ್ಕೆತಾಲೂಕು ನೌಕರರ ಸಂಘದ ಚುನಾವಣೆ: ಐವರ ನಾಮಪತ್ರ ಹಿಂದಕ್ಕೆ

Oct 22 2024, 12:17 AM IST
ಚುನಾವಣೆ ನಡೆಯುವ 34 ನಿರ್ದೇಶಕರ ಸ್ಥಾನಗಳ ಪೈಕಿ 21 ಮಂದಿ ಅವಿರೋಧವಾಗಿ ಆಯ್ಕೆ

ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅ.23ರಂದು ಪ್ರಿಯಾಂಕಾ ನಾಮಪತ್ರ

Oct 22 2024, 12:04 AM IST
ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23ರ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಶಿಕ್ಷಕ ಈರೇಶ್ ನಾಮಪತ್ರ ಸಲ್ಲಿಕೆ

Oct 19 2024, 12:30 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೇಲೂರು ತಾಲೂಕು ಶಾಖೆಯ ಐದು ವರ್ಷಗಳ ಅವಧಿಯ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಲ್ಲಿಕಾರ್ಜುನಪುರ ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕ ಈರಯ್ಯ ಜಿ.ಜೆ (ಈರೇಶ್)ರವರು ಅಪಾರ ಸ್ನೇಹ ಬಳಗದೊಂದಿಗೆ ಇಂದು ನಾಮಪತ್ರ ಸಲ್ಲಿಸಿದರು.

ಕೊನೆ ದಿನ 15 ಮಂದಿ ನಾಮಪತ್ರ ಸಲ್ಲಿಕೆ

Oct 19 2024, 12:21 AM IST
ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 2,045 ಮಂದಿ ನೌಕರರು ಮತದಾನ ಮಾಡುವ ಹಕ್ಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved