• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಶಾನ್ಯ ಪದವೀಧರ ಕ್ಷೇತ್ರಕ್ಕೆ 20 ಅಭ್ಯರ್ಥಿಗಳಿಂದ 24 ನಾಮಪತ್ರ ಸಲ್ಲಿಕೆ

May 17 2024, 12:34 AM IST
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಜೂ.3ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ 20 ಅಭ್ಯರ್ಥಿಗಳಿಂದ ಒಟ್ಟು 24 ನಾಮಪತ್ರಗಳು ಸಲ್ಲಿಕೆ.

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ: ರಘುಪತಿ ಭಟ್ ನಾಮಪತ್ರ ಸಲ್ಲಿಕೆ

May 17 2024, 12:30 AM IST
ರಘುಪತಿ ಭಟ್, ಉಡುಪಿ, ದ.ಕ., ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ನೂರಾರು ಮಂದಿ ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಡಾ. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ

May 16 2024, 12:52 AM IST
ಶಿಕ್ಷಕರ ಮತ್ತು ಪದವೀಧರರ ಸ್ವಾಭಿಮಾನದ ಸಂಕೇತವಾಗಿ ಈ ಬಾರಿಯ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹರೀಶ್‌ ಆಚಾರ್ಯ ಹೇಳಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ.ನಾರಾಯಣಸ್ವಾಮಿ ನಾಮಪತ್ರ

May 15 2024, 01:36 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ಡಿಸೆಂಬರ್ ಒಳಗೆ ೭ನೇ ವೇತನ ಆಯೋಗ, ಒಪಿಎಸ್ ಜಾರಿ ಮಾಡುವ ಭರವಸೆ ಈಡೇರಿಸುವುದಾಗಿ ತಿಳಿಸಿ ಇದೀಗ ವಿಫಲವಾಗಿದೆ, ಜತೆಗೆ ಒಪಿಎಸ್ ಜಾರಿಯ ತನ್ನ ಪ್ರಣಾಳಿಕೆಯಿಂದಲೂ ಹಿಂದೆ ಸರಿದಿದೆ

ಕಾಶಿ: ಹ್ಯಾಟ್ರಿಕ್‌ ಜಯ ಬಯಸಿ ಮೋದಿ ನಾಮಪತ್ರ

May 15 2024, 01:31 AM IST
ಮೋದಿ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದರು. ಅವರಿಗೆ ಬ್ರಾಹ್ಮಣ, ದಲಿತ ಮತ್ತು ಹಿಂದದುಳಿದ ವರ್ಗಕ್ಕೆ ಸೇರಿದ ಗಣ್ಯರು ಸೂಚಕರಾಗಿ ಸಹಿ ಹಾಕಿದರು.

ಎಂಎಲ್ಸಿ ಚುನಾವಣೆಗೆ 11 ಅಭ್ಯರ್ಥಿಗಳ ನಾಮಪತ್ರ

May 14 2024, 09:39 AM IST

ಮೇಲ್ಮನೆ ಚುನಾವಣೆಗೆ ಘಟಾನುಘಟಿ ನಾಯಕರು ಸೇರಿದಂತೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ.

ಡಾ.ಧನಂಜಯ ಸರ್ಜಿ 16ಕ್ಕೆ ನಾಮಪತ್ರ ಸಲ್ಲಿಕೆ: ಎಂಎಲ್‌ಸಿ ಡಿ.ಎಸ್.ಅರುಣ್

May 14 2024, 01:15 AM IST

ಮೇ 16ರಂದು ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಅವರ ಜೊತೆಗೆ ಪಕ್ಷದ ಹಿರಿಯರು, ಗಣ್ಯರು ಇರಲಿದ್ದಾರೆ. ಬಿಜೆಪಿಯ ಎಲ್ಲಾ ಮುಖಂಡರು ಅವರ ಗೆಲುವಿಗಾಗಿ ಪ್ರಚಾರ ಕೈಗೊಳ್ಳಲಿದ್ದಾರೆ. 

ಇಂದು ಕಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ

May 14 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ವಾರಾಣಸಿಯಲ್ಲಿ ನಾಳೆ ಮೋದಿ ನಾಮಪತ್ರ

May 13 2024, 12:00 AM IST
ಸತತ ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಏರುವ ನಿರೀಕ್ಷೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ದ್ವೈವಾರ್ಷಿಕ ವಿಪ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ

May 09 2024, 01:05 AM IST
ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ. ಮೇ 9ರಿಂದ ಈ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved