• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2 ಶಿಕ್ಷಕರ ಕ್ಷೇತ್ರ, 1 ಪದವೀಧರ ಕ್ಷೇತ್ರ: 9ರಿಂದ ನಾಮಪತ್ರ ಸಲ್ಲಿಕೆ

May 04 2024, 01:39 AM IST

ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ವಾರಾಣಸಿ ಕ್ಷೇತ್ರ: ಮೇ 14ಕ್ಕೆ ಮೋದಿ ನಾಮಪತ್ರ

May 04 2024, 12:32 AM IST
ಲೋಕಸಭೆ ಚುನಾವಣೆಯ ಕೊನೆಯ ಚರಣವಾದ ಜೂ.1ರಂದು ಮತದಾನ ನಡೆಯಲಿರುವ ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮೇ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ನಾಮಪತ್ರ ಹಿಂದಕ್ಕೆ

Apr 24 2024, 02:18 AM IST
ರಾಷ್ಟ್ರ ರಕ್ಷಣೆ, ಪ್ರಗತಿಗಾಗಿ ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆದಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಹುಣಶಿಕಟ್ಟಿ ಸ್ಪಷ್ಟಪಡಿಸಿದರು.

3 ನಾಮಪತ್ರ ವಾಪಸ್‌, ಅಂತಿಮ ಕಣದಲ್ಲಿ 30 ಅಭ್ಯರ್ಥಿಗಳು

Apr 23 2024, 01:53 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದವರು ಮೂವರು ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದ ಸೋಮವಾರ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಇದರಿಂದಾಗಿ 30 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಸೂಚಕರ ನಕಲಿ ಸಹಿ, ‘ಕೈ’ ಅಭ್ಯರ್ಥಿ ನಾಮಪತ್ರ ತಿರಸ್ಕಾರ

Apr 22 2024, 02:02 AM IST
ಲೋಕಸಭೆ ಚುನಾವಣೆಗೆ ಸೂರತ್‌ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.

ಲೋಕಸಭೆ ಚುನಾವಣೆ, ಜಿಲ್ಲೆಯಲ್ಲಿ 41 ನಾಮಪತ್ರ ಕ್ರಮಬದ್ಧ

Apr 21 2024, 02:31 AM IST
ಬೆಳಗಾವಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 41 ನಾಮಪತ್ರ ಕ್ರಮಬದ್ಧವಾಗಿವೆ. ಚಿಕ್ಕೋಡಿ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 20 ನಾಮಪತ್ರ ಹಾಗೂ ಬೆಳಗಾವಿ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 21 ನಾಮಪತ್ರ ಕ್ರಮಬದ್ಧವಾಗಿವೆ.

ದಾವಣಗೆರೆ ಕ್ಷೇತ್ರ: 33 ಅಭ್ಯರ್ಥಿಗಳ ನಾಮಪತ್ರ ಸಿಂಧು

Apr 21 2024, 02:28 AM IST
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆಯಲ್ಲಿ 33 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಸ್ವೀಕೃತವಾದರೆ, 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ನಾಲ್ಕು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

Apr 21 2024, 02:17 AM IST
ಧಾರವಾಡ ಲೋಕಸಭೆ ಮತಕ್ಷೇತ್ರದ ಚುನಾವಣೆಗೆ ಸ್ವೀಕೃತವಾದ ಎಲ್ಲ ನಾಮಪತ್ರಗಳ ಪರಿಶೀಲನೆ ಕಾರ್ಯ ಶನಿವಾರ ಮುಗಿದಿದ್ದು, ನಾಮಪತ್ರ ಸಲ್ಲಿಸಿದ್ದ 29 ಅಭ್ಯರ್ಥಿಗಳ ಎಲ್ಲ ನಾಮತ್ರ ಪರಿಶೀಲಿಸಲಾಗಿದೆ.

2ನೇ ಹಂತ: 109 ನಾಮಪತ್ರ ತಿರಸ್ಕೃತ

Apr 21 2024, 02:15 AM IST
ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು, 272 ಅಭ್ಯರ್ಥಿಗಳ 394 ನಾಮಪತ್ರಗಳು ಕ್ರಮಬದ್ಧವಾಗಿವೆ. 109 ನಾಮಪತ್ರಗಳು ತಿರಸ್ಕೃತಗೊಂಡಿವೆ.

ದಿಗ್ಗಜರೊಂದಿಗೆ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

Apr 20 2024, 01:07 AM IST
ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಇಲ್ಲಿನ ಹುಕ್ಕೇರಿಮಠದ ಸದಾಶಿವ ಶ್ರೀಗಳ ಆಶೀರ್ವಾದ ಪಡೆದು ಬಳಿಕ ಅಲ್ಲಿಂದಲೇ ಬೃಹತ್ ಮೆರವಣಿಗೆ ಆರಂಭಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved