• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲ್ಕು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

Apr 21 2024, 02:17 AM IST
ಧಾರವಾಡ ಲೋಕಸಭೆ ಮತಕ್ಷೇತ್ರದ ಚುನಾವಣೆಗೆ ಸ್ವೀಕೃತವಾದ ಎಲ್ಲ ನಾಮಪತ್ರಗಳ ಪರಿಶೀಲನೆ ಕಾರ್ಯ ಶನಿವಾರ ಮುಗಿದಿದ್ದು, ನಾಮಪತ್ರ ಸಲ್ಲಿಸಿದ್ದ 29 ಅಭ್ಯರ್ಥಿಗಳ ಎಲ್ಲ ನಾಮತ್ರ ಪರಿಶೀಲಿಸಲಾಗಿದೆ.

2ನೇ ಹಂತ: 109 ನಾಮಪತ್ರ ತಿರಸ್ಕೃತ

Apr 21 2024, 02:15 AM IST
ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು, 272 ಅಭ್ಯರ್ಥಿಗಳ 394 ನಾಮಪತ್ರಗಳು ಕ್ರಮಬದ್ಧವಾಗಿವೆ. 109 ನಾಮಪತ್ರಗಳು ತಿರಸ್ಕೃತಗೊಂಡಿವೆ.

ದಿಗ್ಗಜರೊಂದಿಗೆ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

Apr 20 2024, 01:07 AM IST
ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಇಲ್ಲಿನ ಹುಕ್ಕೇರಿಮಠದ ಸದಾಶಿವ ಶ್ರೀಗಳ ಆಶೀರ್ವಾದ ಪಡೆದು ಬಳಿಕ ಅಲ್ಲಿಂದಲೇ ಬೃಹತ್ ಮೆರವಣಿಗೆ ಆರಂಭಿಸಿದರು.

ವಿನಯಕುಮಾರ್ ಮತ್ತೊಮ್ಮೆ ನಾಮಪತ್ರ

Apr 20 2024, 01:05 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಶುಕ್ರವಾರ ಮತ್ತೊಂದು ನಾಮಪತ್ರ ಸಲ್ಲಿಸಿದರು. ಏಪ್ರಿಲ್ 17ರಂದು ರೋಡ್ ಶೋ ನಡೆಸಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಈಗ ಮೂರನೇ ಬಾರಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬೀದರ್ ಲೋಕಸಭಾ ಕ್ಷೇತ್ರಕ್ಕೆ 41 ನಾಮಪತ್ರ ಸಲ್ಲಿಕೆ

Apr 20 2024, 01:02 AM IST
ಬೀದರ್ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಮರಾಠಾ ಸಮಾಜದ ಡಾ. ದಿನಕರ ಮೋರೆ ಅವರು ಕೊನೆಯ ದಿನ ನಾಮಪತ್ರ ಸಲ್ಲಿಸಿದರು.

ಕೊನೆ ದಿನ 20 ನಾಮಪತ್ರ ಸಲ್ಲಿಕೆ: 54ಕ್ಕೆ ಏರಿಕೆ ಉಮೇದುವಾರಿಕೆ

Apr 20 2024, 01:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಏ.19ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

ಭರ್ಜರಿ ರೋಡ್ ಶೋ; ಕಾಂಗ್ರೆಸ್ ನಾಮಪತ್ರ ಸಲ್ಲಿಕೆ

Apr 20 2024, 01:00 AM IST
ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ಮರಣದಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಸ್ಪರ್ಧಿಸಿರುವ ಕಾಂಗ್ರೆಸ್ ಕಟ್ಟಾಳು, ದಿ.ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಶುಕ್ರವಾರ ಬೃಹತ್ ರೋಡ್‌ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ನಾಮಪತ್ರ ಸಲ್ಲಿಕೆ

Apr 19 2024, 01:08 AM IST
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ರಕ್ಷಿತಾ ಈಟಿ, ಸೇವಾ ದಳದ ರಾಜ್ಯ ಉಪಾಧ್ಯಕ್ಷೆ ಮಂಜುಳಾ ಭೂಸಾರೆ, ಬೀಳಗಿ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷೆ ರೇಖಾ ಹನುಮಂತ ಕಟ್ಟಪ್ಪನವರ, ನಗರಸಭೆಯ ಮಾಜಿ ಸದಸ್ಯೆ ಗುಣವಂತಿ ನಡೋನಿ ಅವರೊಂದಿಗೆ ಜಿಲ್ಲಾ ಚುನಾವಣಾ ಅಧಿಕಾರಿ ಕೆಎಂ ಜಾನಕಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಮೆರವಣಿಗೆ ಇಲ್ಲದೆ ಸರಳವಾಗಿ ಪ್ರಿಯಾಂಕಾ ನಾಮಪತ್ರ ಸಲ್ಲಿಕೆ

Apr 19 2024, 01:05 AM IST
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು ಸರಳವಾಗಿ, ಯಾವುದೇ ಮೆರವಣಿಗೆ ಆಡಂಬರವಿಲ್ಲದೆ, ಗುರುವಾರ ಚಿಕ್ಕೋಡಿಯ ಎಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರಿಗೆ ನಾಮಪತ್ರ ಸಲ್ಲಿಸಿದರು.

ಭರ್ಜರಿ ಮೆರವಣಿಗೆಯಲ್ಲಿ ಬಂದು ರಾಘವೇಂದ್ರ ನಾಮಪತ್ರ ಸಲ್ಲಿಕೆ

Apr 19 2024, 01:05 AM IST
ಬಿರು ಬಿಸಿಲನ್ನೂ ಲೆಕ್ಕಿಸದೆ ಭಾಗಿಯಾಗಿದ್ದ ಸುಮಾರು 50 ಸಾವಿರಕ್ಕೂಅಧಿಕ ಮಂದಿ ಕಾರ್ಯಕರ್ತರ ಜೊತೆಗೆ ಮಾಜಿ ಮುಖ್ಯಮಂತ್ರಿತ್ರಯರಾದ ಯಡಿಯೂರಪ್ಪ, ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಭಾಗವಹಿಸಿ ಹುರಿದುಂಬಿಸಿದರು. ಜೊತೆಗೆ ಸಿ.ಟಿ.ರವಿ, ಆರಗ, ಹರತಾಳು ಸಾಥ್‌ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 21
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved