• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ: ಬೃಹತ್‌ ರ್‍ಯಾಯಲ್ಲಿ ಬಂದು ಡಾ.ಜಾಧವ ನಾಮಪತ್ರ

Apr 19 2024, 01:04 AM IST
ಪುನರಾಯ್ಕೆ ಬಯಸಿ ಕಣದಲ್ಲಿರುವ ಬಿಜೆಪಿ ಹುರಿಯಾಳು ಡಾ. ಉಮೇಶ ಜಾಧವ್‌ ಗುರುವಾರ ಬೃಹತ್‌ ರ್‍ಯಾಲಿಯಲ್ಲಿ ಬಂದು ನಾಮಪತ್ರ ಸಲ್ಲಿಸುವುದರೊಂದಿಗೆ ಕಲಬುರಗಿಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿಕೂಟ ಭಾರಿ ಶಕ್ತಿ ಪ್ರದರ್ಶನ ನಡೆಸಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಜಾಧವ್‌ ಟೆಂಪಲ್‌ ರನ್‌

Apr 19 2024, 01:03 AM IST
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಬೆಂಬಲದೊಂದಿಗೆ ಗುರುವಾರ ನಾಮಪತ್ರ ಸಲ್ಲಿಸಿರುವ ಡಾ. ಉಮೇಶ್ ಜಾಧವ್, ನಾಮಪತ್ರ ಸಲ್ಲಿಕೆ, ರ್‍ಯಾಲಿಗೂ ಮುನ್ನ ಅನೇಕ ಪವಿತ್ರ ಕ್ಷೇತ್ರಗಳ ದರ್ಶನ ಮಾಡಿ ಗುರುಗಳು, ಸಂತರು, ಶರಣರ ಆಶೀರ್ವಾದ ಪಡೆದರು.

ಆನೆ ಪ್ರತಿಕೃತಿ ಹತ್ತಿ ಬಂದು ಬಂದು ನಾಮಪತ್ರ ಸಲ್ಲಿಸಿದ ಬಿಎಸ್ಪಿ ಹುರಿಯಾಳು

Apr 19 2024, 01:02 AM IST
ಕಲಬುರಗಿ ಮೀಸಲು ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಹುಚ್ಚಪ್ಪ ಬಸಪ್ಪ ಅವರು ಗುರುವಾರ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ‌ ಸಲ್ಲಿಸಿದರು.

ರಾಯಚೂರು ಲೋಕಸಭಾ ಕ್ಷೇತ್ರ: ಐದು ಅಭ್ಯರ್ಥಿಗಳಿಂದ 7 ನಾಮಪತ್ರ ಸಲ್ಲಿಕೆ

Apr 19 2024, 01:01 AM IST
ಕಾಂಗ್ರೆಸ್‌ನ ಜಿ.ಕುಮಾರ ನಾಯಕ ಪಕ್ಷದ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಬಿಜೆಪಿ-ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

4ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Apr 19 2024, 01:01 AM IST
ಮೇ 13ರಂದು ಲೋಕಸಭೆಗೆ ನಡೆಯುವ 4ನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟಿಸಲಾಗಿದೆ.

ಖೂಬಾ ನಾಮಪತ್ರ ಮೆರವಣಿಗೆ: ನಾಗಮಾರಪಳ್ಳಿ ಸಹೋದರರು ಭಾಗಿ

Apr 19 2024, 01:00 AM IST
ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ ನಾಗಮಾರಪಳ್ಳಿ ಸಹೋದರರು ಕುದರೆ ಮೇಲೆ ಕುಳಿತು ಮೆರವಣಿಗೆಯಲ್ಲಿ ಪಾಲ್ಗೊಂಡರು.

19ರಂದು ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ-ಪೂಜಾರ

Apr 18 2024, 02:24 AM IST
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ. 19ರಂದು ಹಾವೇರಿ ನಗರದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ಇಂದು ಡಾ. ಉಮೇಶ ಜಾಧವ್‌ ನಾಮಪತ್ರ ಸಲ್ಲಿಕೆ

Apr 18 2024, 02:20 AM IST
ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ. ಉಮೇಶ ಜಾಧವ್‌ ಏ.18ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ: ಇಂದು ಡಾ.ಪ್ರಭಾ ಭರ್ಜರಿ ರೋಡ್ ಶೋ- ಜಿಲ್ಲಾಧ್ಯಕ್ಷ ಮಂಜಪ್ಪ

Apr 18 2024, 02:17 AM IST
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಏ.18ರಂದು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಹಾಗೂ ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಏಕಕಾಲಕ್ಕೆ ಎರಡೂ ಕಡೆಯಿಂದ ಶುರುವಾಗುವ ಮೆರವಣಿಗೆಗಳು ಪಾಲಿಕೆ ಬಳಿ ಹಳೇ ಪಿ.ಬಿ. ರಸ್ತೆ ಸೇರಲಿದ್ದು, ಅಲ್ಲಿಂದ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಚ್‌.ಬಿ. ಮಂಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ವಿನಯ ಭರ್ಜರಿ ರೋಡ್ ಶೋ: 2ನೇ ಸಲ ನಾಮಪತ್ರ

Apr 18 2024, 02:17 AM IST
ಕಾಂಗ್ರೆಸ್ ಟಿಕೆಟ್ ವಂಚಿತ ಜಿ.ಬಿ.ವಿನಯಕುಮಾರ ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಭಾರಿ ಜನಸಂಖ್ಯೆಯ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ತೆರಳಿ, ತಮ್ಮ ನಾಮಪತ್ರವನ್ನು 2ನೇ ಬಾರಿಗೆ ಸಲ್ಲಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 21
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved