• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಡಿತ: ನಾಯಕ ಸಂಘಗಳ ರಾಜೀನಾಮೆಗೆ ಗಡುವು: ಶಾಸಕ ಬಿ.ದೇವೇಂದ್ರಪ್ಪ

Nov 04 2025, 02:00 AM IST
ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟಿರುವ ಎಸ್.ಟಿ.ಸಮುದಾಯದ ಏಕೈಕ ಶಿಕ್ಷಣ ಸಂಸ್ಥೆಯಾದ ಪಟ್ಟಣದ ಹೋ.ಚಿ.ಬೋರಯ್ಯ ಕಾಲೇಜ ಮತ್ತು ಶಾಲೆಗಳನ್ನು ಮೂರು ನಾಯಕ ಸಂಘಗಳಾಗಿ ಹಿಡಿತ ಸಾಧಿಸಲು ಮುಂದಾಗಿದ್ದು, ಮೂರು ಸಂಘಗಳು ರಾಜೀನಾಮೆ ನೀಡದಿದ್ದರೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಎಚ್ಚರಿಕೆ ನೀಡಿದರು.

ಬೆಳಗಾವಿಗೆ ನ್ಯಾ.ಮಂಜುನಾಥ ನಾಯಕ್ ವರ್ಗಾವಣೆ

Nov 03 2025, 01:30 AM IST
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ ನಾಯಕ್ ಅವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಉಚ್ಚ ನ್ಯಾಯಾಲಯವು ವರ್ಗಾವಣೆ ಮಾಡಿ ಅ.30ರಂದು ಅಧಿಕೃತ ಅಧಿಸೂಚನೆ ಹೊರಡಿಸಿ ಸರ್ಕಾರಕ್ಕೆ ಆದೇಶಿಸಿದೆ.

ಕನ್ನಡ ಭಾಷೆಗಿದೆ 2000 ವರ್ಷಗಳ ಇತಿಹಾಸ: ತಹಸೀಲ್ದಾರ್ ಜೂಗಲ ಮಂಜು ನಾಯಕ

Nov 02 2025, 03:45 AM IST
ಜನ್ಮದಿಂದ ಮರಣದವರೆಗೂ ಪ್ರತಿ ಕನ್ನಡಿಗನೂ ಕನ್ನಡವನ್ನು ಉಳಿಸಿ ಬೆಳೆಸುವ ನೈತಿಕ ಜವಾಬ್ದಾರಿ ಹೊಂದಿರಬೇಕು.

ಒಕ್ಕಲೆಬ್ಬಿಸುವ ವಿಚಾರಣಾ ಪ್ರಕ್ರಿಯೆಗೆ ರವೀಂದ್ರ ನಾಯ್ಕ ಆಕ್ಷೇಪ

Nov 02 2025, 03:45 AM IST
ಅರಣ್ಯ ಹಕ್ಕು ಕಾಯಿದೆಯಲ್ಲಿ ಅರಣ್ಯವಾಸಿಗಳ ಅರ್ಜಿ ಪರಿಶೀಲನಾ ಪ್ರಕ್ರಿಯೆ ಪೂರ್ಣವಾಗುವ ವರೆಗೆ ಒಕ್ಕಲೆಬ್ಬಿಸುವ ಪ್ರಕ್ರಿಯೆ ಜರುಗಿಸಬಾರದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಮಾತನಾಡಿ ಕನ್ನಡ ಬೆಳೆಸಿ: ಶಾಸಕ ಭೀಮಣ್ಣ ನಾಯ್ಕ

Nov 02 2025, 03:45 AM IST
ಕನ್ನಡ ನಾಡಿನ ಸಂಸ್ಕೃತಿ ಅತಿ ಶ್ರೀಮಂತವಾಗಿದ್ದು, ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಯ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ

Oct 30 2025, 05:55 AM IST

ಪ್ರಧಾನಿ  ಮೋದಿ ಕುರಿತ ತಮ್ಮ ಮೆಚ್ಚುಗೆಯು ನುಡಿಗಳನ್ನು ಮುಂದುವರೆಸಿರುವ ಡೊನಾಲ್ಡ್‌ ಟ್ರಂಪ್‌, ‘ನರೇಂದ್ರ ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಜೊತೆಗೆ ಭಾರತ ಮತ್ತು ಪಾಕ್‌ ಯುದ್ಧ ನಿಲ್ಲಿಸಿದ್ದು ನಾನೇ ಎಂದು 56ನೇ ಸಲ ವಾದ ಮಂಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಜತೆ ಸಂಸ್ಕಾರ ಕಲಿಸಿ: ಶಾಸಕ ನೇಮರಾಜ ನಾಯ್ಕ

Oct 29 2025, 01:45 AM IST
ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಉತ್ತಮ ಶಿಕ್ಷಣ ನೀಡಲ ಅತ್ಯಂತ ಕಾಳಜಿ ವಹಿಸಬೇಕು

ವಿದ್ಯಾರ್ಥಿಗಳು ಜೀವನದ ಮೌಲ್ಯ ತಿಳಿಯಲಿ; ಡಾ. ವೆಂಕಟೇಶ ನಾಯ್ಕ

Oct 29 2025, 01:45 AM IST
ಓದು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೇ ಬದುಕಿನ ದಾರಿದೀಪವಾಗಬೇಕು. ನಮ್ಮ ನಾಳೆಗಳ ಬಗ್ಗೆ ನಾವು ಇಂದೆ ನಿರ್ಧರಿಸಿರಬೇಕು.

ಅಧಿಕಾರ, ಹಣಕ್ಕಿಂತ ವಿದ್ಯೆ ದೊಡ್ಡ ಸಂಪತ್ತು: ಶಾಸಕ ಭೀಮಣ್ಣ ನಾಯ್ಕ

Oct 27 2025, 12:30 AM IST
ಅಧಿಕಾರ, ಹಣಕ್ಕಿಂತ ವಿದ್ಯೆ ದೊಡ್ಡ ಸಂಪತ್ತು. ಮಕ್ಕಳು ಉತ್ತಮ ಶಿಕ್ಷಣ ಪಡೆದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರಯತ್ನಿಸಬೇಕು.

ರಾಜ್ಯ ಸರ್ಕಾರದಿಂದ ಆರೆಸ್ಸೆಸ್‌ ವಿರೋಧಿ ಕ್ರಮ: ರೂಪಾಲಿ ಎಸ್. ನಾಯ್ಕ

Oct 25 2025, 01:00 AM IST
ದೇಶಭಕ್ತಿ, ದೇಶಸೇವೆ ಮಾಡುವ ಆರ್‌ಎಸ್‌ಎಸ್‌ ಮೇಲೆ ಕ್ರಮ ಕೈಗೊಂಡು ದೇಶದ್ರೋಹಿಗಳಿಗೆ ಕಾಂಗ್ರೆಸ್ ಸರ್ಕಾರ ಮಣೆ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 101
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved