• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯಾಲಯಕ್ಕೆ ನಮ್ಮ ಕ್ಲಿನಿಕ್ ಕಟ್ಟಡ ಸಿದ್ಧ: ಶಾಸಕ ನೇಮರಾಜ ನಾಯ್ಕ್

Aug 20 2025, 01:30 AM IST
ಕೊಟ್ಟೂರು ಪಟ್ಟಣದಲ್ಲಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪ್ರಾರಂಭಿಸಲು ಪಟ್ಟಣದಲ್ಲಿನ ನಮ್ಮ ಕ್ಲಿನಿಕ್ ಪಟ್ಟಣ ಪಂಚಾಯಿತಿ ಹಿಂಭಾಗದಲ್ಲಿನ ಕಟ್ಟಡವನ್ನು ತಾತ್ಕಾಲಿಕವಾಗಿ ಪ್ರಾರಂಭಿಸಲು ಸಂಬಂಧಪಟ್ಟವರಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.

ನಾಯಕ ಸಮುದಾಯದ ರಾಜಣ್ಣ- ನಾಗೇಂದ್ರ ಪುನಃ ಸಂಪುಟ ಸೇರ್ಪಡೆಗೊಳಿಸಿ

Aug 20 2025, 01:30 AM IST
ನಾಯಕ ಸಮುದಾಯದ ಹಿರಿಯರಾದ ಕೆ.ಎನ್.ರಾಜಣ್ಣ, ಯುವ ಮುಖಂಡ ನಾಗೇಂದ್ರ ಅವರನ್ನು ಮರಳಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ಇಲ್ಲವಾದರೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಈ ಎಚ್ಚರಿಕೆಯನ್ನು ಹೈಕಮಾಂಡ್‌ ಉದಾಸೀನ ಮಾಡಬಾರದು ಎಂದು ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಬಿ.ವೀರಣ್ಣ ನೇತೃತ್ವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಮುಖಾಂತರ ಮನವಿ ಸಲ್ಲಿಸಿದ್ದಾರೆ.

ತ್ಯಾಗ, ಬಲಿದಾನದಿಂದ ಲಭಿಸಿದ ಸ್ವಾತಂತ್ರ್ಯ: ಕಸಾಪ ಅಧ್ಯಕ್ಷ ಗಂಗಾಧರ ನಾಯ್ಕ

Aug 18 2025, 12:00 AM IST
ಸ್ವಾತಂತ್ರ್ಯ ಎನ್ನುವುದು ಕೆಚ್ಚಿನ ಹೋರಾಟ, ತ್ಯಾಗ ಬಲಿದಾನದಿಂದ ಗಳಿಸಿಕೊಂಡಿದ್ದೇ ಹೊರತು ಅದು ಸುಮ್ಮನೆ ಬಂದಿರುವುದಲ್ಲ.

- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?

Aug 17 2025, 12:01 PM IST

- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? । ಸಿದ್ದುಗೆ ಫೋನ್‌ ಮಾಡಿ ರಾಹುಲ್‌ ಹೇಳಿದ್ದೇನು?

ದೇಶದ ಉನ್ನತಿಗೆ ಕೊಡುಗೆ ನೀಡೋಣ: ಜೂಗಲ ಮಂಜು ನಾಯಕ

Aug 16 2025, 12:01 AM IST
ಕಂಪ್ಲಿ ಪಟ್ಟಣದ ಷಾ. ಮಿಯಾಚಂದ್ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜೂಗಲ ಮಂಜು ನಾಯಕ ಧ್ವಜಾರೋಹಣ ನೆರವೇರಿಸಿದರು.

ಹಳ್ಳಿಯಿಂದ ಡೆಲ್ಲಿಗೆ ಹೋಗಿ ಸಾಧನೆ ಮಾಡಿದ ರಾಘವೇಂದ್ರ ನಾಯ್ಕ್!

Aug 15 2025, 01:00 AM IST
ಪಟ್ಲದ ಯು.ಎಸ್. ನಾಯಕ್ ಪ್ರೌಢಶಾಲೆಯಲ್ಲಿ ಶಿಕ್ಷಣವನ್ನು ಪಡೆದು, ಡಿಪ್ಲೋಮಾ ವ್ಯಾಸಂಗದ ನಂತರ 2005ರಲ್ಲಿ ಉದ್ಯೋಗಕ್ಕಾಗಿ ಬರಿಕೈಯಲ್ಲಿ ದೆಹಲಿಗೆ ಹೋಗಿದ್ದ ರಾಘವೇಂದ್ರ, ಅಲ್ಲಿ ಸ್ವಂತ ಪರಿಶ್ರಮದಿಂದ ಅಕ್ಯೂಟ್ ಲೇಸರ್ ಡೈ ಇಂಡಿಯಾ ಎಂಬ ಕಿರು ಉದ್ದಿಮೆಯನ್ನು ಆರಂಭಿಸಿದರು. ಇಂದು ಈ ಉದ್ದಿಮೆ ಕೇಂದ್ರ ಸರ್ಕಾರದಿಂದಲೇ ಗುರುತಿಸಲ್ಪಡುವಷ್ಟು ದೊಡ್ಡದಾಗಿ ಬೆಳೆದಿದ್ದು, ರಾಘವೇಂದ್ರ ಅವರು ಈ ಸಾಧನೆಯಿಂದ ಇತರ ಯುವಕರಿಗೆ ಮಾದರಿಯಾಗಿದ್ದಾರೆ.

ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಜಾತಿಗಣತಿ ದೇಶಕ್ಕೇ ಮಾದರಿ: ರೂಪಾಲಿ ಎಸ್.ನಾಯ್ಕ

Aug 12 2025, 12:30 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಇಡಿ ದೇಶಕ್ಕೆ ಮಾದರಿಯಾಗಿದೆ.

ಆರೋಪಿಸುವ ಮುನ್ನ ಸಂಗತಿ ಅರಿತುಕೊಳ್ಳಲಿ: ಶಾಸಕ ಭೀಮಣ್ಣ ನಾಯ್ಕ ತಿರುಗೇಟು

Aug 11 2025, 12:38 AM IST
ಶಿರಸಿ ನಗರಸಭೆಯಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ, ಇದರ ಬಗ್ಗೆ ಏಕೆ ಮಾತನಾಡುತ್ತಿಲ್ಲ?

ಚಂದಯ್ಯ ಕಾಯಕ ವರ್ಗದ ಅಸ್ಮಿತೆ: ಅನಂತ ನಾಯ್ಕ

Aug 11 2025, 12:37 AM IST
ನುಲಿಯ ಚಂದಯ್ಯನವರು ಕೇವಲ ಅವರ ಸಮುದಾಯಕ್ಕೆ ಸೀಮಿತವಾಗದೇ ಈ ನೆಲದ ಇಡೀ ಕಾಯಕ ಧರ್ಮದ ಪ್ರತಿರೂಪ.

ಮೈಸೂರು ವಾರಿಯರ್ಸ್‌ಗೆ ಕರುಣ್‌ ನಾಯರ್ ನಾಯಕ

Aug 10 2025, 01:30 AM IST
ಈ ಬಾರಿ ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್‌ ತಂಡವನ್ನು ತಾರಾ ಕ್ರಿಕೆಟಿಗ ಕರುಣ್‌ ನಾಯರ್‌ ಮುನ್ನಡೆಸಲಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved