• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ: ನೇಮರಾಜ ನಾಯ್ಕ

Aug 08 2025, 01:06 AM IST
ಹ.ಬೊ.ಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಎಲ್ಲ ಹಂತದಲ್ಲಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಯಾರೊಬ್ಬರೂ ಶಿಕ್ಷಣದಿಂದ ವಂಚತರಾಗಬಾರದು.

ತಂದೆಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವೆ: ಶಾಸಕ ರಾಜಾ ವೇಣುಗೋಪಾಲ ನಾಯಕ

Aug 07 2025, 12:45 AM IST
ನನ್ನ ತಂದೆ, ದಿ. ರಾಜಾ ವೆಂಕಟಪ್ಪನಾಯಕ ಅವರು ಸುರಪುರ ಹಾಗೂ ಹುಣಸಗಿ ತಾಲೂಕು ಅಭಿವೃದ್ಧಿಪಡಿಸಬೇಕೆಂಬ ಕನಸು ಕಾಣುತ್ತಿದ್ದರು. ಅದೇ ರೀತಿಯಲ್ಲಿ, ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾನು ನಡೆಯುತ್ತಿರುವೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಬುಡಕಟ್ಟು ನಾಯಕ, ಜಾರ್ಖಂಡ್‌ಮಾಜಿ ಸಿಎಂ ಸೊರೇನ್‌ ನಿಧನ

Aug 05 2025, 12:30 AM IST
ಬುಡಕಟ್ಟು ಹೋರಾಟ ರಾಷ್ಟ್ರಮಟ್ಟದಲ್ಲೂ ಪ್ರತಿಧ್ವನಿಸುವಂತೆ ಮಾಡಿದ್ದ, ಪ್ರತ್ಯೇಕ ಜಾರ್ಖಂಡ್‌ ರಾಜ್ಯ ಸೃಷ್ಟಿಗೆ ಕಾರಣರಾಗಿದ್ದ, ಜಾರ್ಜಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ (81) ಸೋಮವಾರ ಇಲ್ಲಿ ನಿಧನರಾದರು.

ಜನಪರ ಅಭಿವೃದ್ಧಿಗೆ ಸದಾ ಸಿದ್ಧ : ಶಾಸಕ ರಾಜಾ ವೇಣುಗೋಪಾಲ ನಾಯಕ

Aug 04 2025, 11:45 PM IST
ಕ್ಷೇತ್ರದಲ್ಲಿ ಜನಪರ ಅಭಿವೃದ್ಧಿಗೆ ಸದಾ ಸಿದ್ಧನಾಗಿದ್ದು, ಜನರ ಸಹಕಾರದಿಂದ ಮಾತ್ರ ಮತ್ತಷ್ಟೂ ಅಭಿವೃದ್ಧಿ ಕಾರ್ಯಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ: ಶಾಸಕ ನೇಮರಾಜ ನಾಯ್ಕ್

Aug 04 2025, 12:30 AM IST
78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರ್ಕಾರದ ಶಿಷ್ಟಾಚಾರಕ್ಕೆ ಅನುಗುಣವಾಗಿ ತಾಲೂಕು ಮಟ್ಟದಲ್ಲಿ ಸಂಭ್ರಮ ಸಡಗರ ಮತ್ತು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗುತ್ತಿದೆ.

ಸಂಕಟಕ್ಕೆ ಸಿಲುಕಿದ ಆರ್‌ಜೆಡಿ ನಾಯಕ, ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್‌

Aug 04 2025, 12:15 AM IST

ವಿಶೇಷ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರೇ ಇಲ್ಲ ಎಂದು ಆರೋಪಿಸಿದ್ದ ಆರ್‌ಜೆಡಿ ನಾಯಕ, ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್‌ ಈಗ ಸಂಕಟಕ್ಕೆ ಸಿಲುಕಿದ್ದಾರೆ 

ಕ್ಷೇತ್ರದ ಅಭಿವೃದ್ಧಿಗೆ ಎಂಎಲ್‌ಸಿ ಬಯ್ಯಾಪೂರ ಅಡ್ಡಗಾಲು: ಗೋವಿಂದ ನಾಯಕ

Aug 04 2025, 12:15 AM IST
ಮೀಸಲು ಕ್ಷೇತ್ರದಲ್ಲಿ ಪರಿಶಿಷ್ಟರ ಪ್ರಗತಿ ಸಹಿಸದ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಲಿಂಗಸೂಗೂರು ಸೀಮಿತಗೊಂಡು ಕ್ಷೇತ್ರದ ಅಭಿವೃದ್ಧಿಗೆ ಅಡ್ಡಗಾಲು ಆಗುತ್ತಿದ್ದಾರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ತಮ್ಮದೇ ಪಕ್ಷದ ಎಂ ಎಲ್ ಸಿ ವಿರುದ್ಧ ಹರಿಹಾಯ್ದರು.

ಮುಂಡರಗಿಯ ಜನಾನುರಾಗಿ ನಾಯಕ ಆನಂದಗೌಡ ಪಾಟೀಲ

Aug 02 2025, 12:00 AM IST
ತಮ್ಮ ಬದುಕು ಹಸನಾಗಿದ್ದರೆ ಸಾಕು ಎನ್ನುವವರ ಮಧ್ಯೆ ಸ್ವಾರ್ಥರಹಿತ ಸಮಾಜ ಸೇವೆಗೆ ಬದುಕನ್ನು ಮುಡಿಪಾಗಿ ಇಟ್ಟಿರುವ ಇಲ್ಲಿನ ಆನಂದಗೌಡ ಪಾಟೀಲರು, ಸದಾ ಬಡವರು, ನೊಂದವರು ಮತ್ತು ಕೂಲಿ ಕಾರ್ಮಿಕರಿಗೆ ನೆರವಾಗುತ್ತ ಬಂದಿದ್ದು, ಅವರ ಜನ್ಮದಿನ ನಿಮಿತ್ತ ಸ್ನೇಹಿತರ ಬಳಗ ಶನಿವಾರ (ಆ.2) ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.

ಯುವ ಜನತೆಯನ್ನು ಸಾಹಿತ್ಯದತ್ತ ಸೆಳೆಯುವ ಕೆಲಸವಾಗಲಿ: ಲೇಖಕ ಪ್ರವೀಣ ಜಿ. ನಾಯಕ

Jul 30 2025, 12:47 AM IST
ಪುರಾಣಗಳು ಇಂದಿಗೂ ಪ್ರಸ್ತುತವಾಗಬೇಕೆಂದೇನಿಲ್ಲ.

ಯಾವ ಚುನಾವಣೆ ಬಂದರೂ ಬಿಜೆಪಿ ಗೆಲ್ಲಿಸಿ: ಕಾರ್ಯಕರ್ತರಿಗೆ ರೂಪಾಲಿ ನಾಯ್ಕ ಮನವಿ

Jul 29 2025, 01:03 AM IST
ಯಾವುದೇ ಸಮಯಕ್ಕೆ ಯಾವುದೇ ಚುನಾವಣೆ ಬಂದರೂ ನಾವು ಸಮರ್ಥವಾಗಿ ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved