• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸತ್‌ ಕಲಾಪದ ವೇಳೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ - ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಕದನ

Mar 27 2025, 01:02 AM IST

ಸಂಸತ್‌ ಕಲಾಪದ ವೇಳೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಹಾಗೂ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ನಡುವೆ ಬುಧವಾರ ಭರ್ಜರಿ ವಾಗ್ವಾದ ನಡೆದಿದೆ. ಬಿರ್ಲಾ ಒಂದು ಹಂತದಲ್ಲಿ ರಾಹುಲ್ ಮೇಲೆ ಕೋಪಗೊಂಡು ‘ಸದನದ ನಿಯಮಗಳನ್ನು ನೀವು ಪಾಲಿಸುತ್ತಿಲ್ಲ. ಹೀಗಾಗಕೂಡದು’ ಎಚ್ಚರಿಕೆ ನೀಡಿದ್ದಾರೆ. 

ಧರ್ಮ ಆಧಾರಿತ ಮೀಸಲು ದೇಶ ಒಡೆಯಲು ಕಾರಣ: ಪ್ರತಾಪಸಿಂಹ ನಾಯಕ್

Mar 26 2025, 01:34 AM IST
ಸರ್ಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ. 4 ರಷ್ಟು ಮೀಸಲಾತಿ ನೀಡಿರುವುದನ್ನು ಬಿಜೆಪಿ ಖಡಾಖಂಡಿತವಾಗಿ ವಿರೋಧಿಸುತ್ತದೆಯಲ್ಲದೆ, ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಹತ್ತಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಎಚ್ಚರಿಕೆ ನೀಡಿದ್ದಾರೆ.

ಶಿಕ್ಷಣ ಆರೆಸ್ಸೆಸ್‌ ನಿಯಂತ್ರಣಕ್ಕೆ ಬಂದರೆ ಭಾರತ ನಾಶ : ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Mar 25 2025, 07:34 AM IST

ಶಿಕ್ಷಣ ವ್ಯವಸ್ಥೆಯ ಮೇಲೆ ಆರ್‌ಎಸ್‌ಎಸ್‌ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯ: ಎಸ್. ಭೀಮಾ ನಾಯ್ಕ

Mar 25 2025, 12:48 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಿರಂತರವಾಗಿ ಸಮಾಜಮುಖಿ ಕೆಲಸದ ಮೂಲಕ ಗುರುತಿಸಿಕೊಂಡಿದ್ದು, ವಾತ್ಸಲ್ಯ ಯೋಜನೆಯಡಿ ಕಡುಬಡವರಿಗೆ ಮನೆ ನಿರ್ಮಾಣ ಮಾಡಿಕೊಡುತ್ತಿರುವ ಕಾರ್ಯ ಶ್ಲಾಘನೀಯ.

ಸಮಸ್ತ ಪಡ್ತಿ ಸಮಾಜ ಗೆದ್ದಿದೆ: ರೂಪಾಲಿ ನಾಯ್ಕ

Mar 25 2025, 12:45 AM IST
ಪಡ್ತಿ ಸಮಾಜ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯ ಗೆಲುವು ಸೋಲಿಗಿಂತ ಮುಖ್ಯವಾಗಿ ಸಮಸ್ತ ಪಡ್ತಿ ಸಮಾಜ ಗೆದ್ದಿದೆ.

ಅರಣ್ಯ ಭೂಮಿ ಹಕ್ಕಿಗೆ ವೈಯಕ್ತಿಕ 3 ತಲೆಮಾರಿನ ದಾಖಲೆ ಅಗತ್ಯವಿಲ್ಲ: ರವೀಂದ್ರ ನಾಯ್ಕ

Mar 24 2025, 12:32 AM IST
ಅರಣ್ಯ ಹಕ್ಕು ಕಾಯಿದೆಯಲ್ಲಿ ಪಾರಂಪರಿಕ ಅರಣ್ಯವಾಸಿಗಳಿಗೆ ಭೂಮಿ ಹಕ್ಕಿಗೆ ಸಂಬಂಧಿಸಿ ವೈಯಕ್ತಿಕ ಮೂರು ತಲೆಮಾರಿನ ದಾಖಲೆ ಅವಶ್ಯಕತೆ ಇಲ್ಲ.

ಸದನದಲ್ಲಿ ಶಾಸಕರ ಗದ್ದಲಕ್ಕೆ ವಿರೋಧ ಪಕ್ಷದ ನಾಯಕ ಅಶೋಕ್‌ ಪ್ರಚೋದನೆ : ರಮೇಶ್‌ಬಾಬು

Mar 23 2025, 01:34 AM IST

  ಶಾಸಕರ ವರ್ತನೆಗೆ ಪ್ರೇರೇಪಿಸಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ಮೇಲೂ ಅದೇ ರೀತಿಯ ಕ್ರಮ ಕೈಗೊಳ್ಳಬೇಕಿತ್ತು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ತಿಳಿಸಿದ್ದಾರೆ.

ಜೆಡಿಎಸ್ ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ : ಸ್ಪಷ್ಟನೆ ನೀಡಿದ ನಾಯಕ

Mar 22 2025, 02:07 AM IST
ಕಡೂರು, ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಲು ತಮ್ಮನ್ನು ಬೆಂಬಲಿಸಿ ಸಹಕಾರ ನೀಡಿದ ಜೆಡಿಎಸ್ ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಣ್ಣ ಸ್ಪಷ್ಟಪಡಿಸಿದರು.

ಮೆರಿಟ್‌ ಆಧಾರದಲ್ಲಿ ಶಿಕ್ಷಣ, ಉದ್ಯೋಗ ತಪ್ಪು : ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ !

Mar 22 2025, 02:05 AM IST
ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಅರ್ಹತೆ (ಮೆರಿಟ್‌) ಆಧರಿಸಿ ಪ್ರವೇಶ ನೀಡುವ ಮೆರಿಟ್‌ ವ್ಯವಸ್ಥೆಯೇ ಸರಿ ಇಲ್ಲ. ಇದು ಕೇವಲ ಮೇಲ್ವರ್ಗದವರಿಗೆ ಮಾತ್ರ ಅನುಕೂಲ ಆಗುವಂತಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಹಿರಿಯ ಬಿಜೆಪಿ ನಾಯಕ ಸಿ.ಎಂ.ಶಿವಮಲ್ಲಪ್ಪ ಇನ್ನಿಲ್ಲ

Mar 21 2025, 12:31 AM IST
ತಾಲೂಕಿನ ಹಿರಿಯ ರಾಜಕಾರಣಿ, ಬಿಜೆಪಿ ಹಿರಿಯ ನಾಯಕ, ವೀರಶೈವ ಸಮಾಜದ ಮುಖಂಡರಾದ ಚೌಡಹಳ್ಳಿ ಸಿ.ಎಂ.ಶಿವಮಲ್ಲಪ್ಪ (೮೬) ಗುರುವಾರ ಮುಂಜಾನೆ ನಿಧನರಾದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 90
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved