• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಸಂಖ್ಯೆ ನಿಯಂತ್ರಣಕ್ಕೆ ನಾವೆಲ್ಲರೂ ಬದ್ಧರಾಗೋಣ: ಡಾ. ಎಲ್‌.ಆರ್‌. ಶಂಕರ ನಾಯ್ಕ

Jul 11 2025, 11:48 PM IST
ಹೊಸಪೇಟೆ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್‌.ಆರ್‌. ಶಂಕರ ನಾಯ್ಕ ಚಾಲನೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಇರಬೇಕು- ಬಿಇಒ ನಾಯಕ ಹೇಳಿಕೆ

Jul 11 2025, 11:48 PM IST
ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮ ಬಲ ಇರಬೇಕು. ವಿದ್ಯಾರ್ಥಿಗಳು ಶ್ರಮ ವಹಿಸಿ ಶ್ರದ್ಧೆಯಿಂದ ಕಲಿತರೆ ಯಾವುದೇ ರೀತಿಯ ಸಾಧನೆ ಮಾಡಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಣಕೀ ನಾಯಕ ಹೇಳಿದರು.

ರೈತರು ಸಂಕಷ್ಟದಲ್ಲಿದ್ದರೆ, ಸರ್ಕಾರ ಗಾಢ ನಿದ್ರೆಯಲ್ಲಿದೆ: ವಿಪಕ್ಷ ನಾಯಕ ಆರ್‌.ಅಶೋಕ್

Jul 07 2025, 11:48 PM IST
ಮಾವು ಬೆಲೆ ನೆಲಕಚ್ಚಿದ ವೇಳೆಯೂ ಸರ್ಕಾರ ಗಾಢ ನಿದ್ರೆಯಲ್ಲಿತ್ತು, ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ ನಂತರ ರಾಜ್ಯ ಸರ್ಕಾರ ನಿದ್ರೆಯಿಂದ ಎಚ್ಚೆತ್ತು ಬೆಂಬಲ ಬೆಲೆ ಘೋಷಿಸಿದೆ. ಕಾಫಿ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಆಗಮಿಸಬೇಕು ಎಂದಾದರೆ ಹಾನಿಪ್ರಮಾಣದ ಅಂಕಿ ಅಂಶಗಳನ್ನು ರಾಜ್ಯ ಸರ್ಕಾರ ನೀಡಬೇಕು, ಆನಂತರ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸುವ ಬಗ್ಗೆ ಮಾತನಾಡಬಹುದು.

ಆಧಾರ್‌ ತಿದ್ದುಪಡಿ ಕೇಂದ್ರಗಳನ್ನು ಹೆಚ್ಚಿಸಿ: ರಾಘವೇಂದ್ರ ನಾಯ್ಕ

Jul 07 2025, 01:33 AM IST
ಪಟ್ಟಣದಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿನ ಆಧಾರ್ ಕಾರ್ಡ್‌ ತಿದ್ದುಪಡಿ ಕೇಂದ್ರದ ಅಸಮರ್ಪಕ ವ್ಯವಸ್ಥೆಯಿಂದಾಗಿ ನಿತ್ಯ ನೂರಾರು ನಾಗರಿಕರು ದೈನಿಂದಿನ ಕೆಲಸ ಕಾರ್ಯ ಬಿಟ್ಟು ಬಂದು ವಾಪಾಸ್ ಹೋಗುವ ಸ್ಥಿತಿ ನಿರ್ಮಾಣವಾಗಿದ್ದು, ಕಳೆದ ಹಲವು ದಿನಗಳಿಂದ ನಿರಂತರವಾಗಿರುವ ಸಮಸ್ಯೆಗೆ ಪರಿಹಾರ ಕಲ್ಪಿಸಲು ಕ್ಷೇತ್ರದ ಶಾಸಕರಿಗೆ ಸಮಯದ ಅಭಾವವಾಗಿದೆ ಎಂದು ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ ಕಿಡಿಕಾರಿದರು.

ಸವಾಲು ಮೆಟ್ಟಿನಿಂತ ನಾಯಕ ಬಾಬೂಜಿ

Jul 07 2025, 12:17 AM IST
ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಹತ್ತು ಹಲವು ಗಂಭೀರ ಸಮಸ್ಯೆಗಳಿದ್ದವು. ಅನಕ್ಷರತೆ, ಬಡತನ, ಅಪೌಷ್ಟಿಕತೆ, ಆಹಾರದ ಕೊರತೆ ಮತ್ತಿತರ ಸಮಸ್ಯೆಗಳು ಸವಾಲುಗಳಾಗಿದ್ದವು. ಅಂತಹ ಸಂದರ್ಭದಲ್ಲಿ ಸವಾಲುಗಳನ್ನು ದಿಟ್ಟತನದಿಂದ ಮೆಟ್ಟಿ ನಿಂತು ಅಭಿವೃದ್ಧಿಗೆ ನಾಂದಿ ಹಾಡಿದ ಮಹಾನ್ ನಾಯಕರಲ್ಲಿ ಬಾಬೂಜಿ ಒಬ್ಬರು

ಬಾಬೂಜೀ ಸಮಾನತೆಗಾಗಿ ಹೋರಾಡಿದ ನಾಯಕ: ವಿಜಯ್ ಕುಮಾರ್ ಅಭಿಮತ

Jul 06 2025, 11:48 PM IST
ದೇಶದಲ್ಲಿ ಸಮಾನತೆ ತರುವಲ್ಲಿ ಹೋರಾಡಿದ ನಾಯಕರಾಗಿದ್ದು, ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂರವರು ದೇಶದ ಎರಡು ಕಣ್ಣುಗಳಿದ್ದಂಗೆ, ಸಂವಿಧಾನ ಬರೆದ ಅಂಭೇಡ್ಕರ್ ಜೊತೆಗೆ ಬಾಬು ಜಗಜೀವನ್ ರಾಂ ಅವರು ಸಂವಿಧಾನದಡಿ ಸರ್ವ ಸಮಾನತೆಗೆ ಹೋರಾಟದ ಮೂಲಕ ಶ್ರಮಿಸಿದ ಮಹಾನ್ ನಾಯಕ.

ಅಂಧತ್ವ ಪ್ರಮಾಣ ಇಳಿಕೆಗೆ ಆಶಾಕಿರಣ ದೃಷ್ಟಿ ಕೇಂದ್ರ ಆರಂಭ: ಡಾ. ಎಲ್‌.ಆರ್‌. ಶಂಕರ ನಾಯ್ಕ

Jul 06 2025, 11:48 PM IST
ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ ಅಂಧತ್ವ ಪ್ರಮಾಣ ದರವನ್ನು ಇಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆಶಾಕಿರಣ ಕಾರ್ಯಕ್ರಮ ಜಾರಿಗೊಳಿಸಿದೆ.

ಗ್ರಾಪಂಗೆ ಅನುದಾನ ನೀಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ: ಪ್ರೇಮಕುಮಾರ್ ನಾಯ್ಕ

Jul 04 2025, 11:52 PM IST
ಬಿಜೆಪಿ ಶಿರಸಿ ಗ್ರಾಮೀಣ ಮಂಡಲದ ವತಿಯಿಂದ ತಾಲೂಕಿನ ಅಂಡಗಿ ಗ್ರಾಪಂ ಕಚೇರಿ ಎದುರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರೇಮಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಲಾಯಿತು.

ತೆಲಂಗಾಣದ ಫೈರ್‌ಬ್ರಾಂಡ್‌ ನಾಯಕ ಶಾಸಕ ರಾಜಾ ಸಿಂಗ್‌ ಬಿಜೆಪಿಗೆ ಗುಡ್‌ಬೈ

Jul 01 2025, 12:48 AM IST
ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ತೆಲಂಗಾಣದ ಫೈರ್‌ಬ್ರಾಂಡ್‌ ನಾಯಕ, ಶಾಸಕ ಟಿ.ರಾಜಾ ಸಿಂಗ್ ಅವರು ಸೋಮವಾರ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ನಮ್ಮ ಜೀವನದಲ್ಲಿ ತಾಯಿಯ ಋಣ ಬಹು ದೊಡ್ಡದು: ಶಾಸಕಿ ಕರೆಮ್ಮ ಜಿ.ನಾಯಕ

Jul 01 2025, 12:48 AM IST
ಬದುಕಿನಲ್ಲಿ ತಾಯಿ ಋಣ ಬಹು ದೊಡ್ಡದು,ನಿತ್ಯ ಸ್ಮರಣೆ ಮತ್ತು ಅವರ ಆಚಾರ-ವಿಚಾರಗಳನ್ನು,ಸಂಸ್ಕೃತಿಯನ್ನು,ಸಂಪ್ರದಾಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಹೆತ್ತಿರುವ ತಾಯಿಗೆ ಪೂಜ್ಯನೀಯ ಗೌರವ ಸಲ್ಲಿಸಬೇಕೆಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved