• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕ ಅದಾಲತ್‌ನಲ್ಲಿ ೧೪೫೯೨ ಪ್ರಕರಣ ಇತ್ಯರ್ಥ: ನ್ಯಾ.ರಾಮಾ ನಾಯಕ

Mar 10 2025, 12:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಅನಾವಶ್ಯಕ ವ್ಯರ್ಥವಾಗುವ ಹಣ ಹಾಗೂ ಸಮಯ ಉಳಿತಾಯವಾಗಲಿದೆ. ಅಲ್ಲದೇ, ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಾ ನಾಯಕ್ ಕರೆ ನೀಡಿದರು.

ಟ್ಯಾಂಕರ್ ನೀರಿನ ಬದಲು ಶಾಶ್ವತ ನೀರಿನ ವ್ಯವಸ್ಥೆ ಮಾಡಿ: ಶಾಸಕ ಭೀಮಣ್ಣ ನಾಯ್ಕ ಸೂಚನೆ

Mar 09 2025, 01:49 AM IST
ಹಿಂದಿನ ಬಾರಿ ಮಳೆಯ ಅಭಾವದಿಂದ ಕುಡಿಯುವ ನೀರಿನ ಅಭಾವ ಉಂಟಾಗಿತ್ತು.

ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿರಿ: ಸೋಮಶೇಖರ್ ನಾಯಕ್

Mar 09 2025, 01:47 AM IST
ಯಳಂದೂರು ಪಟ್ಟಣದ ಎಸ್‌ಡಿವಿಎಸ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ವತ್ ಇನ್‌ಫ್ರಾ ಪ್ರೈ.ಲಿ.ನ ಸೋಮಶೇಖರ್ ನಾಯಕ್ ಮಾತನಾಡಿದರು.

ಗೌರ್ನರ್‌ರಿಂದ್ಲೇ ಸರ್ಕಾರ ಸುಳ್ಳು ಹೇಳ್ಸಿದೆ : ವಿರೋಧಪಕ್ಷದ ನಾಯಕ ಆರ್‌. ಅಶೋಕ್‌ ಕಿಡಿ

Mar 07 2025, 12:50 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಗ್ಯಾರಂಟಿ ಕಾರ್ಯಕ್ರಮಗಳ ಕುರಿತು ಬರೆದಿರುವ ಋಣ ಸಂದಾಯ ಲೇಖನವನ್ನು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದ ಆರ್ಥಿಕ ತಜ್ಞರು ಶ್ಲಾಘಿಸಿ ಬರೆದಿರುವ ಲೇಖನ ಎಂಬಂತೆ ರಾಜ್ಯ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ.  

2 ಸಲ ಫೇಲಾಗಿದ್ದರೂ ರಾಜೀವ್‌ ಪ್ರಧಾನಿ ಆಗಿದ್ದರು : ಹಿರಿಯ ಕಾಂಗ್ರೆಸ್‌ ನಾಯಕ ಮಣಿಶಂಕರ್‌

Mar 06 2025, 01:31 AM IST

ಬ್ರಿಟನ್‌ನ ಕೇಂಬ್ರಿಡ್ಜ್‌ ಮತ್ತು ಇಂಪೀರಿಯಲ್‌ ಎರಡೂ ಕಾಲೇಜಿನಲ್ಲಿ ಫೇಲ್‌ ಆಗಿದ್ದ ಹಾಗೂ ಪೈಲಟ್ ಎಂಬ ಒಂದೇ ಹಿನ್ನೆಲೆ ಹೊಂದಿದ್ದ ರಾಜೀವ್‌ ಗಾಂಧಿ ಅವರನ್ನು ಪ್ರಧಾನಿ ಮಾಡಿದ್ದು ನಮಗೆಲ್ಲಾ ಅಚ್ಚರಿ ತಂದಿತ್ತು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಹೇಳಿದ್ದಾರೆ. 

ಕಾವೇರಿ ತಂತ್ರಾಂಶದಲ್ಲಿ ಪದೇಪದೆ ಸರ್ವರ್ ಡೌನ್: ಸದನದಲ್ಲಿ ಪ್ರಶ್ನಿಸಿದ ಪ್ರತಾಪ ಸಿಂಹ ನಾಯಕ್

Mar 06 2025, 12:34 AM IST
ಕಾವೇರಿ ತಂತ್ರಾಂಶದಲ್ಲಿ ಪದೇಪದೆ ಸರ್ವರ್ ಡೌನ್ ಪರಿಣಾಮ ಆಸ್ತಿ ನೋಂದಣಿ ಪ್ರಕ್ರಿಯೆ ಅನಗತ್ಯವಾಗಿ ವಿಳಂಬವಾಗಿ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಬುಧವಾರ ಸದನಲ್ಲಿ ಸಚಿವರ ಗಮನ ಸೆಳೆದರು.

ನಕ್ಸಲರಿಗೆ ಹೆದರಿ ರಾತ್ರಿಯಿಡೀ ನಿದ್ದೆಗಟ್ಟಿದ್ದೆ : ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌

Mar 06 2025, 12:32 AM IST
ನಕ್ಸಲ್‌ ಪೀಡಿತ ಪ್ರದೇಶದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿ ರಾತ್ರಿಯಿಡೀ ನಿದ್ದೆಗೆಟ್ಟ ಸ್ವಾರಸ್ಯಕರ ಘಟನೆಯನ್ನು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಿವರಿಸಿದರು.

ರೈಲ್ವೆ ಪೋರ್ಟರ್‌ಗಳೊಂದಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂವಾದ : ಭರವಸೆ

Mar 06 2025, 12:32 AM IST
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೆಹಲಿ ರೈಲು ನಿಲ್ದಾಣದಲ್ಲಿ ಇತ್ತೀಚೆಗೆ ಪೋರ್ಟರ್‌ಗಳೊಂದಿಗೆ ಸಂವಾದ ನಡೆಸಿದ್ದು, ಈ ವೇಳೆ ಅವರ ಸಮಸ್ಯೆಯನ್ನು ಸಂಸತ್ತಿನ ಗಮನಕ್ಕೆ ತರಲಾಗುವುದು ಎನ್ನುವ ಭರವಸೆ ನೀಡಿದರು.

ನೂರಾರು ನಾಯಕರನ್ನು ರೂಪಿಸುವವನೇ ನಿಜವಾದ ನಾಯಕ

Mar 06 2025, 12:32 AM IST
ಅಧಿಕಾರ ಪ್ರತಿಷ್ಠೆ, ಚಪ್ಪಾಳೆ, ಹಾರ-ತುರಾಯಿ ಸನ್ಮಾನಗಳಿಂದ ವ್ಯಕ್ತಿ ನಾಯಕವಾಗುವುದಿಲ್ಲ. ತನ್ನಂತೆ ನೂರಾರು ನಾಯಕರನ್ನು ರೂಪಿಸುವವನೇ ನಿಜವಾದ ನಾಯಕ ಎಂದು ನೈರುತ್ಯ ರೈಲ್ವೆಯ ಡಿಆರ್‌ಯುಸಿಸಿ ನಿರ್ದೇಶಕ ಎಫ್.ಎಸ್.ಸಿದ್ದನಗೌಡರ ಹೇಳಿದರು.

ಟಾಕ್ಸಿ ಚಾಲಕರ ಹಾಗೂ ಮಾಲಕರ ಸೇವೆ ಮಾದರಿ: ಗೋಪಾಲಕೃಷ್ಣ ನಾಯಕ

Mar 04 2025, 12:35 AM IST
ಸಂಕಷ್ಟದ ಪರಿಸ್ಥಿತಿಯ ನಡುವೆ ಬದುಕು ಸವೆಸುತ್ತಿರುವ ಟಾಕ್ಸಿ ಚಾಲಕರು ಹಾಗೂ ಮಾಲಕರ ಶ್ರೇಯೋಭಿವೃದ್ಧಿಯ ಧ್ಯೋತಕ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 90
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved