• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳ ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿದೆ : ಶಶಿ ತರೂರ್‌ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟಾಂಗ್‌

Mar 03 2025, 01:51 AM IST
‘ಕೇರಳದ ಕಾಂಗ್ರೆಸ್‌ ಒಂದಾಗಿ ನಿಂತಿದ್ದು, ನಾವೆಲ್ಲಾ ಒಂದೇ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಒಗ್ಗಟ್ಟಾಗಿದ್ದೇವೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಮಕ್ಕಳಲ್ಲಿ ವಿಜ್ಞಾನದ ಆಸಕ್ತಿ ಬೆಳೆಸಿ-ಕ್ಷೇತ್ರ ಶಿಕ್ಷಣಾಧಿಕಾರಿ ನಾಯಕ

Mar 03 2025, 01:50 AM IST
ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಆಸಕ್ತಿ ಬೆಳೆಸುವುದು ಮತ್ತು ಪ್ರಾಯೋಗಿಕ ಜ್ಞಾನದ ಅಭಿರುಚಿ ರೂಢಿಸಿಕೊಳ್ಳಲು ವಿಜ್ಞಾನ ಪ್ರದರ್ಶನ ಚಟುವಟಿಕೆಗಳು ಸಹಾಯಕವಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕೀ ನಾಯಕ ಹೇಳಿದರು.

ಸಿದ್ದರಾಮಯ್ಯ ಹಿಂದುಳಿದ ನಾಯಕ ಎನ್ನಲು ನಾಚಿಕೆ: ಜಿಗಜಿಣಗಿ

Mar 01 2025, 01:02 AM IST
ದಲಿತರ ಮೀಸಲು ಹಣವನ್ನೇ ದುರ್ಬಳಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕ ಎನ್ನುವುದಕ್ಕೆ ನಮಗೆ ನಾಚಿಕೆಯಾಗುತ್ತಿದೆ ಎಂದು ಸಂಸದ ರಮೇಶ್‌ ಜಿಗಜಿಣಿಗಿ ಉಡುಪಿಯಲ್ಲಿ ಶುಕ್ರವಾರ ಆರೋಪಿಸಿದ್ದಾರೆ.

83ನೇ ಜನ್ಮದಿನ ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ, ರೈತ ನಾಯಕ ಬಿ. ಎಸ್‌. ಯಡಿಯೂರಪ್ಪ

Feb 28 2025, 12:48 AM IST
ಮಾಜಿ ಮುಖ್ಯಮಂತ್ರಿ, ರೈತ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರ 83 ನೇ ಜನುಮ ದಿನದ ಅಂಗವಾಗಿ ಗುರುವಾರ ರಾಜಕೀಯ ಮುಖಂಡರು, ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಅವರಿಗೆ ಸಿಹಿ ತಿನ್ನಿಸಿ, ಶುಭ ಕೋರಿದರು.

ಮಹಾ ನಾಯಕ ಕ್ರಿಕೆಟ್ ಪಂದ್ಯಾವಳಿ : ಜ್ಯೋತಿ ಬಾಪುಲೆ ಚಾಂಪಿಯನ್, ಜೈ ಭೀಮ್ ದ್ವಿತೀಯ

Feb 28 2025, 12:47 AM IST
ಪಂದ್ಯಾವಳಿಯಲ್ಲಿ ಹೋಬಳಿ ಮಟ್ಟದ 10 ತಂಡಗಳು ಪಾಲ್ಗೊಂಡಿದ್ದವು. ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.

ಬಿಎಸ್‌ವೈಗೆ ಶುಭ ಕೋರಿದ ರೂಪಾಲಿ ನಾಯ್ಕ

Feb 28 2025, 12:47 AM IST
ಜನಪರ ಯೋಜನೆಗಳನ್ನು ಜಾರಿಗೊಳಿಸಿ ಜನತೆಯ ಬದುಕನ್ನು ಹಸನುಗೊಳಿಸಿದವರು.

ಗಣಿತವಿಲ್ಲದೆ ಯಾವುದು ಸಾಧ್ಯವಿಲ್ಲ: ಡಾ.ಎಂ.ಎಸ್.ಮಹದೇವ್ ನಾಯಕ್

Feb 28 2025, 12:47 AM IST
ಖ್ಯಾತ ಗಣಿತಜ್ಞರು ಹಿಂದಿನಿಂದ ನೀಡಿರುವಕೊಡುಗೆಗಳಿಂದ ಪ್ರಸ್ತುತ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸುತ್ತಿದ್ದೇವೆ. ಗಣಿತ ವಿಷಯದ ಆಸಕ್ತಿ ಹಾಗೂ ಸಂಶೋಧನೆ ಸಮಾಜಕ್ಕೆ ಅವಶ್ಯವಿರುವುದರಿಂದ ವಿದ್ಯಾರ್ಥಿಗಳು ವಿಷಯದಲ್ಲಿ ಆಸಕ್ತಿ ವಹಿಸಿ ಮುಂದಿನ ತಂತ್ರಜ್ಞಾನದ ಆವಿಷ್ಕಾರಕ್ಕೆ ನಾಂದಿಯಾಡಬೇಕು.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಾಪದ ಕೊಡ ತುಂಬಿದೆ : ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

Feb 27 2025, 07:40 AM IST

ರಾಜ್ಯ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು ಇಂದು, ನಾಳೆ ಎಂಬ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ದಲಿತ ನಾಯಕ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು : ಮುಖಂಡ ಚಂದ್ರಶೇಖರ ಕೊಡಬಾಗಿ

Feb 27 2025, 12:35 AM IST

 ಇದುವರೆಗೂ ಪರಿಶಿಷ್ಠ ಜನಾಂಗದ ಯಾವ ವ್ಯಕ್ತಿಯೂ ಸಿಎಂ ಆಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರ ಇದ್ದರೆ ದಲಿತ ನಾಯಕ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ದಲಿತ ಮುಖಂಡ ಚಂದ್ರಶೇಖರ ಕೊಡಬಾಗಿ ಒತ್ತಾಯಿಸಿದರು.

ಯಾರೂ ಕೇಳಿದರೆ ರಾಜೀನಾಮೆ ಕೊಡಲು ಆಗುವುದಿಲ್ಲ- ಗೆಲ್ಲಿಸಿದ ಜನರಿಗೆ ನಾನು ಬದ್ಧವಾಗಿದ್ದೇನೆ : ಸಂಸದ ಜಿ.ಕುಮಾರ ನಾಯಕ

Feb 27 2025, 12:31 AM IST

ಯಾರೂ ಕೇಳಿದರೆ ರಾಜೀನಾಮೆ ಕೊಡಲು ಆಗುವುದಿಲ್ಲ, ನನ್ನನ್ನು ಗೆಲ್ಲಿಸಿದ ಜನರಿಗೆ ನಾನು ಬದ್ಧವಾಗಿದ್ದೇನೆ ಎಂದು ಸಂಸದ ಜಿ.ಕುಮಾರ ನಾಯಕ ಸ್ಪಷ್ಟಪಡಿಸಿದರು.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 90
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved