• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆ ರಾಮ ಮಂದಿರಕ್ಕೆ 1989ರಲ್ಲಿ ಮೊದಲ ಇಟ್ಟಿಗೆ ಇಟ್ಟ ವಿಎಚ್ಪಿ ನಾಯಕ ಚೌಪಾಲ್‌ ನಿಧನ

Feb 08 2025, 12:35 AM IST
1989ರಲ್ಲಿ ಅಯೋಧ್ಯೆಯಲ್ಲಿ ಪ್ರಸಿದ್ಧ ರಾಮಮಂದಿರ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟಿದ್ದ ವಿಶ್ವ ಹಿಂದೂ ಪರಿಷತ್‌ ನಾಯಕ ಕಾಮೇಶ್ವರ್‌ ಚೌಪಾಲ್‌ (68) ಶುಕ್ರವಾರ ಇಲ್ಲಿ ನಿಧನರಾದರು.

ಪತ್ನಿಯ ಆಸ್ಪತ್ರೆ ವೆಚ್ಚ ಭರಿಸಲಾಗದೆ ಪಾಡುಪಡುತ್ತಿರುವ ‘ಪದ್ಮಶ್ರೀ’ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್

Feb 08 2025, 12:34 AM IST

ಅಮೈ ಮಹಾಲಿಂಗ ನಾಯ್ಕರ ಪತ್ನಿ ಏಕಾಏಕಿ ತಲೆಯ ನರದ ಸಮಸ್ಯೆಗೆ ಒಳಗಾಗಿದ್ದಾರೆ. ಮೊದಲಿಗೆ ವಾರಗಳ ಕಾಲ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದಾರೆ.  

ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೃಷ್ಣ ನಾಯ್ಕ ಚಾಲನೆ

Feb 08 2025, 12:33 AM IST
ಕಂದಾಯ ಇಲಾಖೆಯ ಕೆಲ ತಾಂತ್ರಿಕ ಕಾರಣಗಳಿಂದ, ರೈತರ ಪಹಣಿಯಲ್ಲಿ ಫ್ಲಾಗ್‌ ಇಡಲಾಗಿದೆ.

ತಾಯಿ - ಮಗನ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ : ವಿಪಕ್ಷ ನಾಯಕ ಆರ್. ಅಶೋಕ್

Feb 06 2025, 11:48 PM IST

ಆತ್ಮಹತ್ಯೆ ಮಾಡಿಕೊಂಡ ಇಲ್ಲಿನ ಕೊನ್ನಾಪುರ ಗ್ರಾಮದ ವಾಸಿ ಪ್ರೇಮಾ ಹಾಗೂ ಮಗ ರಂಜಿತ್ ನಿವಾಸಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಪರಿಹಾರ ನೀಡಿದರು. 

ಅನಂತಮೂರ್ತಿ ಹೆಗಡೆ ಕ್ಷಮೆ ಯಾಚಿಸದಿದ್ದರೆ ಪ್ರತಿಭಟನೆ: ವಿ.ಎನ್. ನಾಯ್ಕ ಬೇಡ್ಕಣಿ

Feb 06 2025, 11:46 PM IST
ನಾಲ್ಕು ವರ್ಷಗಳ ಹಿಂದೆ ಅನಂತಮೂರ್ತಿ ಹೆಗಡೆ ಎಂಬ ಹೆಸರನ್ನೇ ನಾವು ಕೇಳಿರಲಿಲ್ಲ. ದಿಢೀರ್‌ ಆಗಿ ಶಾಸಕ ಆಗಬೇಕು, ಎಂಪಿ ಆಗಬೇಕು, ಜನಪ್ರತಿನಿಧಿಯಾಗಬೇಕು ಎಂಬ ಆತುರದಲ್ಲಿ ಬಾಯಿಗೆ ಬಂದಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಿ.ಎನ್. ನಾಯ್ಕ ಬೇಡ್ಕಣಿ ತಿಳಿಸಿದರು.

ಸಿದ್ದಾಪುರ ತಾಲೂಕಿನ ವಿವಿಧೆಡೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ

Feb 06 2025, 12:16 AM IST
ನಾನು ಕೇವಲ ಭರವಸೆ ನೀಡುವ ಶಾಸಕನಲ್ಲ. ಕೃತಿಯ ಮೂಲಕ ಮಾಡುವ ಜನಪ್ರತಿನಿಧಿ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಮೇಕ್‌ ಇನ್‌ ಇಂಡಿಯಾ ಒಳ್ಳೆಯ ಸ್ಕೀಂ ಆದರೆ ಸೋತಿದೆ : ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Feb 04 2025, 12:31 AM IST
‘ದೇಶ ಉತ್ಪಾದನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಾರಿಗೆ ತರಲಾದ ‘ಮೇಕ್‌ ಇನ್‌ ಇಂಡಿಯಾ’ ಒಳ್ಳೆಯ ಯೋಜನೆಯಾಗಿದೆ. ಆದರೆ ಅದು ಸೋತಿದೆ. ಆದ್ದರಿಂದಲೇ ಇಂದು ಚೀನಾ ಭಾರತದ ಮಾರುಕಟ್ಟೆಯನ್ನು ಆಕ್ರಮಿಸಿಕೊಂಡಿದೆ’ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ರಕ್ತದಾನ ಪುಣ್ಯದ ಕಾರ್ಯ: ಡಾ. ಆಜ್ಞಾ ನಾಯಕ

Feb 04 2025, 12:30 AM IST
ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿ ಕೃಷಿ, ಸಾಮಾಜಿಕ ಸೇವೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಲ್ಲೂ ಮುಂಚೂಣಿಯಲ್ಲಿರಬೇಕು.

ಮಡಿವಾಳ ಮಾಚಿದೇವರು ಸಾಮಾಜಿಕ ಕ್ರಾಂತಿಯನ್ನೇ ನಡೆಸಿದವರು: ಕೆ.ಪ್ರತಾಪಸಿಂಹ ನಾಯಕ್

Feb 02 2025, 01:01 AM IST
ಪ್ರಧಾನ ಭಾಷಣಕಾರರಾಗಿ ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಹಶಿಕ್ಷಕ ಅರವಿಂದ ಚೊಕ್ಕಾಡಿ ಮಾತನಾಡಿ, ಭಾರತದ ಸಾಮಾಜಿಕ ರಚನಾ ಕ್ರಮದಲ್ಲಿ ವರ್ಣಗಳ ರಚನೆ ಧಾರ್ಮಿಕವಾದುದು. ವರ್ಣ ಒಂದೇ ಇದ್ದರೆ ಜಾತಿ 6 ಸಾವಿರವಿದೆ. ಹಾಗಾಗಿ ಭಕ್ತಿ ಆಚರಣೆಗೆ ಸೀಮಿತವಾಗದೆ ಅನುಸರಿಸುವಂತಾಗಬೇಕು ಎಂದರು.

ವಿದ್ಯಾರ್ಥಿಗಳ ಸಾಧನೆಯಿಂದ ಸಂಸ್ಥೆಯ ಮಹತ್ವ ಹೆಚ್ಚಿದೆ: ನಾಯಕ

Feb 02 2025, 01:00 AM IST
The importance of the institution has increased due to the achievements of the students: Leader
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 90
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved