• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಸಚಿವ ಬಿ. ಶ್ರೀರಾಮುಲುಗೆ ಅವಮಾನ - ಶಾಸಕ ಗಾಲಿ ಜನಾರ್ದನ ರೆಡ್ಡಿ ಕ್ಷಮೆ ಯಾಚಿಸಲಿ: ವಾಲ್ಮಿಕಿ ನಾಯಕ ಸಮಾಜ

Feb 01 2025, 12:01 AM IST
ಮಾಜಿ ಸಚಿವ ಬಿ. ಶ್ರೀರಾಮುಲ ಅವರ ಬಗ್ಗೆ ನಿಂದನೆ ಮಾಡಿ ಅವಮಾನ ಮಾಡಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ ತಕ್ಷಣ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ವಾಲ್ಮಿಕಿ ನಾಯಕ ಸಮಾಜದ ಗಂಗಾವತಿ ತಾಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದರು.

ಯುಮನೆಗೆ ವಿಷ ಆರೋಪ : ಈಗ ಚುನಾವಣೆ ಆಯೋಗ - ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ವಿಷಯುದ್ಧ

Jan 31 2025, 01:31 AM IST
ಯಮುನಾ ನದಿಗೆ ವಿಷ ಹಾಕಲಾಗಿದೆ ಎಂಬ ಆರೋಪದ ಪ್ರಕರಣ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮತ್ತು ಬಿಜೆಪಿ ನಡುವೆ ಯುದ್ಧಕ್ಕೆ ಕಾರಣವಾದ ಬಳಿಕ ಇದೀಗ ಕೇಜ್ರಿ ಮತ್ತು ಚುನಾವಣಾ ಆಯೋಗದ ನಡುವೆ ಸಮರ ಶುರುವಾಗಿದೆ.

ಫೆ. 7 ರಂದು ನಿರ್ದೇಶಕರಾದ ಮಧುಚಂದ್ರ ಅವರ ಮಿಸ್ಟರ್ ರಾಣಿ ಚಿತ್ರ ಬಿಡುಗಡೆ : ನಾಯಕ ನಟ ದೀಪಕ್ ಸುಬ್ರಮಣ್ಯ

Jan 31 2025, 12:48 AM IST

ಫೆ.7ಕ್ಕೆ ಬಿಡುಗಡೆಯಾಗುವ ಮಿಸ್ಟರ್ ರಾಣಿ ಚಲನಚಿತ್ರವನ್ನು ವಾಸ್ಕೋಡಿಗಾಮ, ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಚಿತ್ರ ನಿರ್ದೇಶಕರಾದ ಮಧುಚಂದ್ರ ಅವರು ನಿರ್ದೇಶಿಸಿದ್ದು, ರಾಜ್ಯದಲ್ಲೇ ಚಿತ್ರೀಕರಣ ಮಾಡಲಾಗಿದೆ. 

ಪೋಡಿ ಮುಕ್ತ ಸಿದ್ದಾಪುರ ತಾಲೂಕಾಗಿಸಲು ಶ್ರಮಿಸಿ: ಶಾಸಕ ಭೀಮಣ್ಣ ನಾಯ್ಕ

Jan 29 2025, 01:35 AM IST
ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿಶೇಷ ಮುತುವರ್ಜಿಯಿಂದ ಕಂದಾಯ ಇಲಾಖೆ ಪೋಡಿ ಮುಕ್ತ ಗ್ರಾಮ ಅಭಿಯಾನ ಆರಂಭಿಸಿದೆ.

ಕಾಂಗ್ರೆಸ್‌ಗೆ ಸಂವಿಧಾನದ ಮೇಲೆ ಗೌರವ ಇಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ

Jan 29 2025, 01:33 AM IST
ನಮ್ಮ ಸನಾತನ ಹಿಂದು ಧರ್ಮ, ದೇವರು, ಸಂಪ್ರದಾಯ, ಆಚರಣೆ, ನಂಬಿಕೆಗಳ ವಿರುದ್ಧ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಹೀಗೆ ಹೇಳಲು ಖರ್ಗೆ ಅವರಿಗೆ ಯಾವ ನೈತಿಕತೆ ಇದೆ ಎಂದು ರೂಪಾಲಿ ನಾಯ್ಕ ಪ್ರಶ್ನಿಸಿದ್ದಾರೆ.

ಕುಮಟಾ ಪುರಸಭೆಗೆ ಸುಮತಿ ಭಟ್ಟ ಅಧ್ಯಕ್ಷೆ, ಮಹೇಶ ನಾಯ್ಕ ಉಪಾಧ್ಯಕ್ಷ

Jan 29 2025, 01:32 AM IST
ಕುಮಟಾ ಪುರಸಭೆಗೆ ಬಿಜೆಪಿ ಬೆಂಬಲಿತರು ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನೀರಿನ ಸಂರಕ್ಷಣೆ ಅಗತ್ಯ: ಹೇಮಲತಾ ನಾಯಕ್

Jan 28 2025, 12:50 AM IST
ಪ್ರತಿಯೊಬ್ಬರು ನೀರನ್ನು ಮಿತ ಪ್ರಮಾಣದಲ್ಲಿ ಬಳಕೆ ಮಾಡುವ ಮೂಲಕ ಮುಂದಿನ ಪೀಳಿಗೆಗಾಗಿ ನೀರಿನ ಸಂರಕ್ಷಣೆ ಮಾಡುವುದು ಅಗತ್ಯವಾಗಿದೆ.

ದೇಶದ ಜನರನ್ನು ಸಶಕ್ತಗೊಳಿಸಿದ ಸಂವಿಧಾನ: ಶಾಸಕ ನೇಮರಾಜ ನಾಯ್ಕ

Jan 27 2025, 12:46 AM IST
ಭಾರತದ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ.

ಆಸೆ, ಆಮಿಷಗಳಿಗೆ ಬಲಿಯಾಗದೇ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ

Jan 26 2025, 01:33 AM IST
ದೇಶದ ಏಳ್ಗೆಗೆ ಯುವ ಸಮುದಾಯದ ಪಾತ್ರ ಬಹುಮುಖ್ಯವಾಗಿದ್ದು, ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಹೇಳಿದರು.

ಅಕ್ರಮ ಕಸಾಯಿಖಾನೆ ತೆರವಿಗೆ ವಾರ ಗಡುವು: ವಿಪಕ್ಷ ನಾಯಕ ಆರ್.ಎಲ್.ಶಿವಪ್ರಕಾಶ

Jan 26 2025, 01:30 AM IST
ದಾವಣಗೆರೆ ಇಮಾಂ ನಗರದ 2ನೇ ಕ್ರಾಸ್‌ನ ನಾಗರಕಟ್ಟೆ ಮುಂಭಾಗದಲ್ಲೇ ಅಕ್ರಮವಾಗಿ ಗೋವುಗಳ ಕಸಾಯಿಖಾನೆ, ಮಾಂಸದಂಗಡಿ ಇದ್ದು, ಇನ್ನೊಂದು ವಾರದೊಳಗೆ ತೆರವುಗೊಳಿಸದಿದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಪಾಲಿಕೆ ವಿಪಕ್ಷ ನಾಯಕ ಆರ್.ಎಲ್‌.ಶಿವಪ್ರಕಾಶ ಪಾಲಿಕೆ ಆಯುಕ್ತರಿಗೆ ಎಚ್ಚರಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 90
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved