‘ನಾನು ಒಕ್ಕಲಿಗ ನಾಯಕ ಎಂದು ಎಲ್ಲೂ ಹೇಳಿಲ್ಲ. ನನಗೆ ನನ್ನ ತಮ್ಮನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂಬುದು ಸತ್ಯ. ಆದರೆ ನನ್ನ ತಮ್ಮನ ಸೋಲಿಗೆ ಕಾರಣವಾದ ಕೊಂಡಿಗಳು ಒಂದೊಂದಾಗಿ ಕಳಚಿಕೊಳ್ಳುತ್ತಿಲ್ಲವೇ? ಆರ್.ಆರ್ ನಗರ, ಚನ್ನಪಟ್ಟಣ ಏನೇನಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು
ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಗೆಲ್ಲಿಸಿದವರು ಗುತ್ತಿಗೆದಾರರು, ಅಧಿಕಾರಿಗಳೇ ಹೊರತು ಜನರಲ್ಲ ಎಂದು ಆರ್.ಅಶೋಕ್ ಫಲಿತಾಂಶವನ್ನು ವಿಶ್ಲೇಷಿಸಿದರು.
ಉಪ ಚುನಾವಣೆ ಫಲಿತಾಂಶದಲ್ಲಿ ಜಮೀರ್ ಹೇಳಿಕೆಯಿಂದ ಕಾಂಗ್ರೆಸ್ಗೆ ಯಾವುದೇ ನಷ್ಟ ಉಂಟಾಗಿಲ್ಲ ಎಂಬುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಮೀರ್ ನಿರಾಳರಾದಂತಾಗಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ (ಬಿಜೆಪಿ, ಶಿಂಧೆಯ ಶಿವಸೇನೆ, ಅಜಿತ್ರ ಎನ್ಸಿಪಿ) ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆ ಇದೀಗ ಸಿಎಂ ಗದ್ದುಗೆಗೆ ಏರುವವರು ಯಾರು ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.