• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ತಂಡದ ಹಂಗಾಮಿ ನಾಯಕ ಜಸ್‌ಪ್ರೀತ್‌ ಬೂಮ್ರಾಗೆ ಬೆನ್ನು ನೋವು : ತಂಡಕ್ಕೆ ಆತಂಕ!

Jan 05 2025, 01:33 AM IST
ಹಂಗಾಮಿ ನಾಯಕ ಜಸ್‌ಪ್ರೀತ್‌ ಬೂಮ್ರಾಗೆ ಬೆನ್ನು ನೋವಿನ ಸಮಸ್ಯೆ. 2ನೇ ದಿನದಾಟದ ಭೋಜನ ವಿರಾಮ ಬಳಿಕ ಕ್ರೀಡಾಂಗಣ ತೊರೆದ ಬೂಮ್ರಾ.

ಗುಣಾತ್ಮಕ ಶಿಕ್ಷಣ ನೀಡಿದಾಗ ಸಂಸ್ಥೆಗಳು ಉತ್ತಮ ಹೆಸರು ಸಂಪಾದಿಸಲು ಸಾಧ್ಯ: ಶಾಸಕ ಕೆ.ನೇಮರಾಜ್‌ ನಾಯ್ಕ

Jan 05 2025, 01:31 AM IST
ಲಹರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಈಗಾಗಲೇ ಅನೇಕ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಮಾನದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ.

ಬಿಜೆಪಿ ನಾಯಕ ಯೋಗೇಶಗೌಡ ಕೊಲೆ ಪ್ರಕರಣ - ಕೊಲೆ ಮಾಡಿಸಿದ್ದೇ ಶಾಸಕ ವಿನಯ್‌ ಕುಲಕರ್ಣಿ : ಮುತ್ತಗಿ

Jan 04 2025, 06:40 AM IST

ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದ ಧಾರವಾಡ ಜಿಪಂ ಬಿಜೆಪಿ ಸದಸ್ಯ ಯೋಗೇಶ್‌ ಗೌಡ ಹತ್ಯೆಗೆ ಶಾಸಕ ವಿನಯ್‌ ಕುಲಕರ್ಣಿಯೇ ಪ್ರಮುಖ ಕಾರಣ. ಆತನ ಸೂಚನೆ ಮೇರೆಗೆ ಬೆಂಗಳೂರಿನಿಂದ ಕೆಲವರನ್ನು ಕರೆಸಿ ಸಂಚು ರೂಪಿಸಿ ಹತ್ಯೆ ನಡೆಸಲಾಗಿದೆ ಎಂಬ ವಿಚಾರ ಆಪ್ತನಿಂದಲೇ ಬಯಲಾಗಿದೆ.

ಶಾಸಕಿ ಕರೆಮ್ಮ ಜಿ.ನಾಯಕ ಅವರಿಂದ ಪೊಲೀಸರ ನಿವೇಶನ ಒತ್ತುವರಿ : ಕಾಂಗ್ರೆಸ್ ಯುವ ಮುಖಂಡ ಸುರೇಶ ನಾಯಕ

Jan 03 2025, 01:34 AM IST

ಶಾಸಕಿ ಕರೆಮ್ಮ ಜಿ.ನಾಯಕ ಅವರು ರಸ್ತೆಯನ್ನು ಅಧಿಕೃತವಾಗಿ ಅಕ್ರಮಗೊಳಿಸಿಕೊಂಡಿದ್ದಾರೆಂದು ಕಾಂಗ್ರೆಸ್ ಯುವ ಮುಖಂಡ ಸುರೇಶ ನಾಯಕ ದೂರಿದ್ದಾರೆ.

ನಾಯಕ ರೋಹಿತ್‌ರನ್ನೇ ಕೈ ಬಿಟ್ಟು ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆಲ್ಲಲು ಟೀಂ ಇಂಡಿಯಾ ಪ್ಲ್ಯಾನ್‌?

Jan 03 2025, 12:31 AM IST
ಸರಣಿ, ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌, ಹಿರಿಯ ಆಟಗಾರರ ಭವಿಷ್ಯ ನಿರ್ಧರಿಸುವ ಆಸ್ಟ್ರೇಲಿಯಾ ವಿರುದ್ಧ 5ನೇ ಟೆಸ್ಟ್‌ ಇಂದಿನಿಂದ ಶುರು. ಸರಣಿ ಉಳಿಸಿಕೊಳ್ಳುತ್ತಾ ಭಾರತ?. ಮಹತ್ವದ ಬದಲಾವಣೆ ಸಾಧ್ಯತೆ. ರೋಹಿತ್‌ಗೆ ಗೇಟ್‌ಪಾಸ್‌?. ಬೂಮ್ರಾಗೆ ಮತ್ತೆ ನಾಯಕತ್ವ ನಿರೀಕ್ಷೆ

ಪೂಜಾ ಸ್ಥಳಗಳ ಕಾಯ್ದೆ ಜಾರಿ ಕೋರಿದ್ದ ಎಂಐಎಂ ನಾಯಕ ಒವೈಸಿ ಅರ್ಜಿ ಫೆ.17ಕ್ಕೆ ವಿಚಾರಣೆ

Jan 03 2025, 12:30 AM IST

 ಪೂಜಾಸ್ಥಳಗಳ ಯಥಾಸ್ಥಿತಿ ಕಾಯ್ದುಕೊಳ್ಳುವ 1991ರ ಕಾಯ್ದೆ ಜಾರಿ ಕೋರಿ ಎಂಐಎಂ ನಾಯಕ, ಸಂಸದ ಅಸಾದುದ್ದೀನ್‌ ಒವೈಸಿ ಸಲ್ಲಿಸಿರುವ ಮನವಿಯಲ್ಲಿ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಗುರುವಾರ ಹೇಳಿದೆ. ಪೂಜಾಸ್ಥಳಗಳ ಯಥಾಸ್ಥಿತಿ ಕಾಯ್ದುಕೊಳ್ಳುವ ಕಾಯ್ದೆ ಜಾರಿ ಕೋರಿ ಎಂಐಎಂ ನಾಯಕ

ಪೈಪ್ ಅಳವಡಿಸಲು ಅಗೆದ ರಸ್ತೆ ದುರಸ್ತಿ ಮಾಡಲು ಶಾಸಕ ಭೀಮಣ್ಣ ನಾಯ್ಕ ಸೂಚನೆ

Jan 02 2025, 12:34 AM IST
ಒಂದೊಂದು ವಾರ್ಡ್‌ನಲ್ಲಿ ಸಂಪೂರ್ಣ ಕಾಮಗಾರಿ ನಡೆಸಬೇಕು. ಬೇಕಾಬಿಟ್ಟಿಯಾಗಿ ಕೆಲಸ ಮಾಡುವುದರಿಂದ ಜನಸಾಮಾನ್ಯರು ಹೈರಾಣಾಗಿದ್ದು, ಸದಸ್ಯರಲ್ಲಿ ತಪ್ಪು ಸಂದೇಶ ಹೋಗಬಾರದು.

ಗ್ಯಾರಂಟಿ ಜೊತೆಗೆ ಕಾಂಗ್ರೆಸ್ ಸರ್ಕಾರದಿಂದ ಸಾವಿನ ಗ್ಯಾರಂಟಿ: ಹೇಮಲತಾ ನಾಯಕ

Jan 02 2025, 12:31 AM IST
ರಾಜ್ಯದಲ್ಲಿ ಗುತ್ತಿಗೆದಾರರು, ಅಧಿಕಾರಿಗಳು ಕಿರುಕುಳದಿಂದ ಸಾವನ್ನಪ್ಪುತ್ತಿದ್ದರೇ ಬಾಣಂತಿಯರು ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿದ್ದಾರೆ.

ಅರಣ್ಯ ಭೂಮಿ ಹಕ್ಕು ಅರ್ಜಿ ಪುನರ್ ಪರಿಶೀಲನಾ ಪ್ರಕ್ರಿಯೆ ಕಾನೂನುಬಾಹಿರ: ರವೀಂದ್ರ ನಾಯ್ಕ

Dec 29 2024, 01:19 AM IST
ಪಾರಂಪರಿಕ ಅರಣ್ಯವಾಸಿಗಳಿಗೆ ಅರ್ಜಿ ಮಂಜೂರಿಗೆ ಸಂಬಂಧಿಸಿ ನಿರ್ದಿಷ್ಟವಾದ ದಾಖಲೆಗಳಿಗೆ ಒತ್ತಾಯಿಸತಕ್ಕದ್ದಲ್ಲ ಎಂಬ ಅಂಶ ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿಯಾಗಿದೆ. ಅಲ್ಲದೇ, ಮೂರು ತಲೆಮಾರಿನ ವೈಯಕ್ತಿಕ ನಿರ್ದಿಷ್ಟ ದಾಖಲೆ ಅವಶ್ಯವೆಂದು ತಪ್ಪಾಗಿ ಅಥೈಸಲಾಗುತ್ತಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ಸಿಂಗ್‌ ದೇಶದ ಆರ್ಥಿಕ ಸ್ಥಿತಿ ಸದೃಢಗೊಳಿಸಿದ ಧೀಮಂತ ನಾಯಕ

Dec 29 2024, 01:17 AM IST
ಅಂದಿನ ರಾಜಕೀಯದಲ್ಲಿ ಮನಮೋಹನ್ ಸಿಂಗ್ ಬಗ್ಗೆ ವಿರೋಧ ಪಕ್ಷದವರು ಹಲವಾರು ಟೀಕೆ ಮಾಡಿದರೂ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ದೇಶದ ಕಾಯಕದಲ್ಲಿ ತೊಡಗಿದ್ದರು
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 90
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved