• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಶಾಸಕ ಭೀಮಣ್ಮ ನಾಯ್ಕ ಮನವಿ

Dec 25 2024, 12:46 AM IST
ಐತಿಹಾಸಿಕ ಅಧಿವೇಶನದ ಶತಮಾನೋತ್ಸವದ ಪ್ರಯುಕ್ತ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದ ಸ್ಥಳದಲ್ಲೇ ಡಿ. ೨೭ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಅರಣ್ಯವಾಸಿಗಳ ಜಿಪಿಎಸ್‌ ಸರ್ವೆ ನಕಾಶೆಗೆ ಮಾನ್ಯತೆ ಇಲ್ಲ: ರವೀಂದ್ರ ನಾಯ್ಕ

Dec 24 2024, 12:49 AM IST
ವಲಯ ಅರಣ್ಯ ಅಧಿಕಾರಿ, ಕಂದಾಯ ಅಧಿಕಾರಿ, ಅರಣ್ಯ ಹಕ್ಕು ಸಮಿತಿ ದೃಢೀಕರಣವಿಲ್ಲದ ಜಿಪಿಎಸ್ ನಕಾಶೆಗೆ ಕಾನೂನು ಮಾನ್ಯತೆ ಇರುವುದಿಲ್ಲ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಯುವಕರು ಕೃಷಿ ಆಸಕ್ತಿ ಬೆಳೆಸಿಕೊಳ್ಳಲಿ: ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ

Dec 24 2024, 12:46 AM IST
ರೈತನ ಬದುಕು ಬಹಳ ಕಷ್ಟಕರವಾಗಿದ್ದು, ಅವರನ್ನು ಗೌರವಿಸುವುದು, ಸೌಲಭ್ಯಗಳನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ.

ಬೆಳ್ಳಿ ಬಾಗಿಲು ನಿರ್ಮಾಣ ಕಾರ್ಯ ಗುಣಮಟ್ಟದಾಗಿರಲಿ: ಶಾಸಕ ನೇಮರಾಜ ನಾಯ್ಕ್

Dec 22 2024, 01:33 AM IST
ಕೊಟ್ಟೂರೇಶ್ವರ ಹಿರೇಮಠದ ಮುಂಬಾಗಿಲಿಗೆ ಬೆಳ್ಳಿ ಕವಚ ಅಳವಡಿಸುವ ಕಾಮಗಾರಿ ಗುಣಮಟ್ಟದಲ್ಲಿ ನಡೆಯಬೇಕು.

ಸಿ.ಟಿ. ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ನಿಂದಿಸಿರುವುದು ಅಕ್ಷಮ್ಯ ಅಪರಾಧ: ಶಾಸಕ ಭೀಮಣ್ಣ ನಾಯ್ಕ

Dec 22 2024, 01:33 AM IST
ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಅಧಿವೇಶನದಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿ, ಮಹಿಳೆಯರ ಮೇಲೆ ಅಗೌರವ ಬರುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಕದಲ್ಲಿಯೇ ಇದ್ದವರಿಗೆ ಕೇಳದ್ದು, ದೂರವಿದ್ದ ಹೆಬ್ಬಾಳ್ಕರ್‌ಗೆ ಕೇಳಿದ್ಹೇಗೆ: ಹೇಮಲತಾ ನಾಯಕ

Dec 21 2024, 01:17 AM IST
ಸಿ.ಟಿ. ರವಿ ಪ್ರಕರಣ ಪೂರ್ಯನಿಯೋಜಿತ ಕೃತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.

ಕ್ರಷರ್‌ನಲ್ಲಿ ರವಿಗೆ ಒಬ್ಬಂಟಿ ನಿಲ್ಲಿಸಿದ್ದೇಕೆ? : ವಿಪಕ್ಷ ನಾಯಕ ಆರ್.ಅಶೋಕ ಕಿಡಿ

Dec 21 2024, 01:15 AM IST

 ಗೂಂಡಾಗಳು ಸಿ.ಟಿ.ರವಿ ಕೊಲೆ ಮಾಡಲು ಬಂದು, ಚಿಕ್ಕಮಗಳೂರಿಗೆ  ಬಾಡಿ ಪಾರ್ಸೆಲ್ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ.  ದೂರು ನೀಡಲು ಹೋದ ನನ್ನನ್ನೇ ಖಾನಾಪುರ ಠಾಣೆಯಲ್ಲಿ 5 ಗಂಟೆ ಕಾಲ ಹೊರಗೆ ನಿಲ್ಲಿಸಿದ್ದೀರಿ  ಎಂದು  ಆರ್.ಅಶೋಕ ಸರ್ಕಾರದ ವಿರುದ್ಧ ವಾಗ್ದಾಳಿ  

ಭೂಕಬಳಿಕೆ ಕಾಯ್ದೆ ಸಡಿಲ ಮಾಡಲು ರವೀಂದ್ರ ನಾಯ್ಕ ಆಗ್ರಹ

Dec 18 2024, 12:46 AM IST
ಭೂಕಬಳಿಕೆ ನಿಷೇಧ ಕಾಯಿದೆ ಅಡಿ ದಾಖಲಿಸುವ ಕ್ರಿಮಿನಲ್ ಪ್ರಕರಣದಲ್ಲಿ ೩ ವರ್ಷದವರಿಗೂ ಜೈಲು ಹಾಗೂ ₹೨೫ ಸಾವಿರ ದಂಡ ವಿಧಿಸುವ ಶಿಕ್ಷೆಯ ಅಂಶ ಕಾನೂನಿನಲ್ಲಿ ಉಲ್ಲೇಖಿಸಲ್ಪಟ್ಟಿದೆ.

ಅರಣ್ಯ ಹಕ್ಕು ಮಂಜೂರು ಪ್ರಕ್ರಿಯೆಗೆ ಚಾಲನೆ: ರವೀಂದ್ರ ನಾಯ್ಕ

Dec 18 2024, 12:46 AM IST
ಅರಣ್ಯ ಭೂಮಿಯಲ್ಲಿ ವಾಸ್ತವ್ಯ ಮತ್ತು ಕೃಷಿ ಸಾಗುವಳಿ ಅತಿಕ್ರಮಣ ಪ್ರದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂಬ ಅರಣ್ಯ ಇಲಾಖೆಯ ನೀತಿ ಮತ್ತು ಮಾನದಂಡ ಸಮಂಜಸವಲ್ಲ.

ಕನ್ನಡ ಐತಿಹಾಸಿಕ, ಸಾಹಿತ್ಯಿಕವಾಗಿ ಶ್ರೀಮಂತ ಭಾಷೆ: ರವಿ ಎಂ. ನಾಯ್ಕ

Dec 17 2024, 01:03 AM IST
ಭಕ್ತಿ, ಜ್ಞಾನ, ದೇವರು ಇವುಗಳ ಬಗ್ಗೆ ವೈಚಾರಿಕವಾಗಿ ಆಲೋಚನೆ ಮಾಡಬೇಕು. ದೇವರು ಸತ್ಯ, ಧರ್ಮವೂ ಸತ್ಯ. ಆದರೆ ಅವುಗಳ ಹಿಂದಿರುವ ತಿಳಿವಳಿಕೆ ವೈಚಾರಿಕವಾಗಿ, ವೈಜ್ಞಾನಿಕ ಆಲೋಚನೆ ಮಾಡಬೇಕು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 90
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved