• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆರಿಟ್‌ ಆಧಾರದಲ್ಲಿ ಶಿಕ್ಷಣ, ಉದ್ಯೋಗ ತಪ್ಪು : ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ !

Mar 22 2025, 02:05 AM IST
ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಅರ್ಹತೆ (ಮೆರಿಟ್‌) ಆಧರಿಸಿ ಪ್ರವೇಶ ನೀಡುವ ಮೆರಿಟ್‌ ವ್ಯವಸ್ಥೆಯೇ ಸರಿ ಇಲ್ಲ. ಇದು ಕೇವಲ ಮೇಲ್ವರ್ಗದವರಿಗೆ ಮಾತ್ರ ಅನುಕೂಲ ಆಗುವಂತಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಹಿರಿಯ ಬಿಜೆಪಿ ನಾಯಕ ಸಿ.ಎಂ.ಶಿವಮಲ್ಲಪ್ಪ ಇನ್ನಿಲ್ಲ

Mar 21 2025, 12:31 AM IST
ತಾಲೂಕಿನ ಹಿರಿಯ ರಾಜಕಾರಣಿ, ಬಿಜೆಪಿ ಹಿರಿಯ ನಾಯಕ, ವೀರಶೈವ ಸಮಾಜದ ಮುಖಂಡರಾದ ಚೌಡಹಳ್ಳಿ ಸಿ.ಎಂ.ಶಿವಮಲ್ಲಪ್ಪ (೮೬) ಗುರುವಾರ ಮುಂಜಾನೆ ನಿಧನರಾದರು.

20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ: ಡಿಎಚ್‌ಒ ಡಾ. ಶಂಕರ್‌ ನಾಯ್ಕ

Mar 19 2025, 12:34 AM IST
ಮಾರ್ಚ್, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ 20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.

ಸುಪ್ರೀಂಕೋರ್ಟ್ ನೀಡಿದ ನಿರ್ದೇಶನ ಪರಿಶೀಲನೆಗೆ ಸುತ್ತೋಲೆ: ರವೀಂದ್ರ ನಾಯ್ಕ

Mar 17 2025, 12:33 AM IST
ನಾಮನಿರ್ದೇಶನ ಸದಸ್ಯರ ಅನುಪಸ್ಥಿತಿಯಲ್ಲಿ ಅಧಿಕಾರ ವರ್ಗದ ಸದಸ್ಯರ ಸಮಿತಿಯಿಂದ ಅರಣ್ಯವಾಸಿ

ಕುಖ್ಯಾತ ಜಾಗತಿಕ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನಂ.2 ನಾಯಕ ಅಬು ಖದೀಜಾ ಇರಾಕ್‌ನಲ್ಲಿ ಹತ್ಯೆ

Mar 16 2025, 01:48 AM IST

ಕುಖ್ಯಾತ ಜಾಗತಿಕ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನಂ.2 ನಾಯಕ ಅಬು ಖದೀಜಾನನ್ನು ಇರಾಕ್‌ ಗುಪ್ತಚರ ಮತ್ತು ಭದ್ರತಾ ಪಡೆಗಳ ಸಮನ್ವಯದೊಂದಿಗೆ ಅಮೆರಿಕವು ನಿಖರ ವೈಮಾನಿಕ ದಾಳಿ ನಡೆಸಿ ಹತ್ಯೆ ಮಾಡಿದೆ.

ಪದೇ ಪದೇ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶ ಯಾತ್ರೆ ಏಕೆ ? :ಟೀಕಿಸಿದ ಬಿಜೆಪಿ

Mar 16 2025, 01:45 AM IST
‘ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರದಲ್ಲಿ ಸಮಯ ಕಳೆಯುವುದಕ್ಕಿಂತ ಹೆಚ್ಚಾಗಿ ವಿಯೆಟ್ನಾಂನಲ್ಲಿಯೇ ಇರುತ್ತಾರೆ. ಆ ದೇಶದ ಬಗ್ಗೆ ಅವರು ತಮಗಿರುವ ಅಸಾಧಾರಣ ಪ್ರೀತಿಯನ್ನು ವಿವರಿಸಬೇಕಾದ ಅಗತ್ಯವಿದೆ’ ಎಂದು ರಾಗಾ ವಿದೇಶ ಪ್ರವಾಸವನ್ನು ಬಿಜೆಪಿ ಟೀಕಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಾಹುಲ್‌ ಅಲ್ಲ : 2019ರಿಂದಲೂ ತಂಡದಲ್ಲಿರುವ ಆಟಗಾರನಿಗೆ ಹುದ್ದೆ

Mar 15 2025, 01:00 AM IST
ರಿಷಭ್‌ರಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ ನಾಯಕನ ಘೋಷಿಸಿದ ಫ್ರಾಂಚೈಸಿ. 2021ರಿಂದ 2024ರ ವರೆಗೆ ರಿಷಭ್‌ ಪಂತ್‌ ಡೆಲ್ಲಿ ನಾಯಕರಾಗಿದ್ದರು. ಕಳೆದ ವರ್ಷ ಅವರನ್ನು ತಂಡ ರಿಟೈನ್‌ ಮಾಡಿಕೊಂಡಿರಲಿಲ್ಲ.

ಯತ್ನಾಳರ ಹೊಸ ರಾಜಕೀಯ ಪಕ್ಷ ಸ್ಥಾಪನೆ ವಿಚಾರ : ಬಿಜೆಪಿಯ ಹಿರಿಯ ನಾಯಕ ಶ್ರೀ ರಾಮುಲುರಿಂದ ಸ್ಪಷ್ಟನೆ

Mar 14 2025, 12:37 PM IST

ಯಾರೇ ಪ್ರಾದೇಶಿಕ ಪಕ್ಷ ಕಟ್ಟಿದರೂ ಸುದೀರ್ಘ ಕಾಲ ಉಳಿಯುವುದು ಕಷ್ಟ ಎಂದು ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ ಬಿ. ಶ್ರೀರಾಮುಲು ಹೇಳಿದ್ದಾರೆ.

ಶಾಸಕ ಬಾಲಕೃಷ್ಣ ಭವಿಷ್ಯದ ನಾಯಕ: ಪರಮೇಶ್ವರ್

Mar 14 2025, 12:36 AM IST
ಮಾಗಡಿ: ಶಾಸಕ ಎಚ್.ಸಿ.ಬಾಲಕೃಷ್ಣ ಭವಿಷ್ಯದ ನಾಯಕ ಆಗ್ತಾರೆ, ಇದನ್ನ ನಾನು ಹೇಳುತ್ತಿಲ್ಲ, ತಾಯಿ ಮುಳ್ಳುಕಟ್ಟಮ್ಮ ಹೇಳಿಸಿದ್ದಾಳೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಕೆಂಪೇಗೌಡರ ಮರಿ ಮೊಮ್ಮಗನಿಂದ ಬೆಂಗಳೂರು ನಗರ ಛಿದ್ರ : ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌

Mar 11 2025, 02:04 AM IST
ಬೆಂಗಳೂರಿನ್ನು ಒಡೆಯುವ ಸಲುವಾಗಿಯೇ ಕಾಂಗ್ರೆಸ್‌ ಸರ್ಕಾರ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಜಾರಿಗೆ ತರುತ್ತಿದ್ದು, ಇದು ಬೆಂಗಳೂರಿನ ಪಾಲಿಕೆ ಮರಣ ಶಾಸನವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved