• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಹಕ್ಕು ಮಂಜೂರು ಪ್ರಕ್ರಿಯೆಗೆ ಚಾಲನೆ: ರವೀಂದ್ರ ನಾಯ್ಕ

Dec 18 2024, 12:46 AM IST
ಅರಣ್ಯ ಭೂಮಿಯಲ್ಲಿ ವಾಸ್ತವ್ಯ ಮತ್ತು ಕೃಷಿ ಸಾಗುವಳಿ ಅತಿಕ್ರಮಣ ಪ್ರದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂಬ ಅರಣ್ಯ ಇಲಾಖೆಯ ನೀತಿ ಮತ್ತು ಮಾನದಂಡ ಸಮಂಜಸವಲ್ಲ.

ಕನ್ನಡ ಐತಿಹಾಸಿಕ, ಸಾಹಿತ್ಯಿಕವಾಗಿ ಶ್ರೀಮಂತ ಭಾಷೆ: ರವಿ ಎಂ. ನಾಯ್ಕ

Dec 17 2024, 01:03 AM IST
ಭಕ್ತಿ, ಜ್ಞಾನ, ದೇವರು ಇವುಗಳ ಬಗ್ಗೆ ವೈಚಾರಿಕವಾಗಿ ಆಲೋಚನೆ ಮಾಡಬೇಕು. ದೇವರು ಸತ್ಯ, ಧರ್ಮವೂ ಸತ್ಯ. ಆದರೆ ಅವುಗಳ ಹಿಂದಿರುವ ತಿಳಿವಳಿಕೆ ವೈಚಾರಿಕವಾಗಿ, ವೈಜ್ಞಾನಿಕ ಆಲೋಚನೆ ಮಾಡಬೇಕು.

ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾಂಗ್ರೆಸ್ ಸರ್ಕಾರವೇ ಹೊಣೆ : ರೂಪಾಲಿ ಎಸ್. ನಾಯ್ಕ

Dec 17 2024, 01:00 AM IST
ರಾಜ್ಯದಲ್ಲಿ ಮಹಿಳೆಯರ ಜೀವಕ್ಕೆ ಬೆಲೆ ಇಲ್ಲವಾಗಿದೆ. ಬಾಣಂತಿಯರ ಸಾವಿನ ಸರಣಿಯಲ್ಲಿ ಹಸುಗೂಸುಗಳು ಅನಾಥವಾಗುತ್ತಿವೆ. ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಲೇ ಇದ್ದರೂ ಕಾಂಗ್ರೆಸ್ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ಮುಂದೊಂದು ದಿನ ಭಾರತದಲ್ಲಿ ಮುಸ್ಲಿಮರೇ ಬಹುಸಂಖ್ಯಾತರಾಗಲಿದ್ದಾರೆ : ಟಿಎಂಸಿ ನಾಯಕ ಕರೆ

Dec 16 2024, 12:46 AM IST

ನಮ್ಮನ್ನು ಅಲ್ಪಸಂಖ್ಯಾತರೆಂದರೆ ನಾವು ಒಪ್ಪುವುದಿಲ್ಲ  ಮುಂದೊಂದು ದಿನ ಭಾರತದಲ್ಲಿ ಮುಸ್ಲಿಮರೇ ಬಹುಸಂಖ್ಯಾತರಾಗಲಿದ್ದಾರೆ. ಇದಕ್ಕಾಗಿ ಮುಸ್ಲಿಂ ಸಮುದಾಯ ತಮ್ಮ ಜನಸಂಖ್ಯೆ ವೃದ್ಧಿಸಬೇಕು ಮತ್ತು ಬಹುಸಂಖ್ಯಾತರನ್ನು ಹಿಂದಿಕ್ಕಬೇಕು’ ಎಂದು ಟಿಎಂಸಿ ನಾಯಕ  ಫಿರ್ಹದ್‌ ಹಕೀಂ ಪ್ರಚೋದನಾಕಾರಿ ಹೇಳಿಕೆ 

ಬಿಜೆಪಿ ಹಿರಿಯ ನಾಯಕ ಲಾಲು ಕೃಷ್ಣ ಅಡ್ವಾಣಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

Dec 15 2024, 02:02 AM IST

  ಬಿಜೆಪಿ ಹಿರಿಯ ನಾಯಕ ಲಾಲು ಕೃಷ್ಣ ಅಡ್ವಾಣಿ( 97) ಅವರ ಆರೋಗ್ಯ ಹದಗೆಟ್ಟಿದ್ದು, ಶುಕ್ರವಾರ ರಾತ್ರಿ ದೆಹಲಿಯ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕನ್ನಡ ಸಾಹಿತ್ಯ ಹೃದಯಗಳನ್ನು ಬೆಸೆಯುತ್ತದೆ: ತಿಮ್ಮಣ್ಣ ನಾಯಕ

Dec 14 2024, 12:48 AM IST
ಕಾರಟಗಿ ತಾಲೂಕಿನ ಮುಸ್ಟೂರು-ಅಂಜೂರಿಕ್ಯಾಂಪ್‌ನ ಎಚ್.ಜಿ. ರಾಮುಲು ಸರ್ಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡ ಕಾರ್ತಿಕೋತ್ಸವ‘ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಉಪನ್ಯಾಸ ಮಾಲೆಯಲ್ಲಿ ‘ಸಾಹಿತ್ಯದ ಸಾಂಗತ್ಯ ಮತ್ತು ಅದು ಬೀರುವ ಸುಗಂಧತೆ‘ ವಿಷಯದ ಕುರಿತು ಉಪನ್ಯಾಸ ನೀಡಲಾಯಿತು.

ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಶಾಸಕ ಭೀಮಣ್ಣ ನಾಯ್ಕ ಒತ್ತಾಯ

Dec 14 2024, 12:45 AM IST
ತೋಟಗಾರಿಕಾ ಸಂಶೋಧನಾ ಕೇಂದ್ರ ಬಾಗಲಕೋಟದಲ್ಲಿದೆ. ಅಲ್ಲಿ ಯಾರೂ ಅಡಕೆ ಬೆಳೆಗಾರರಿಲ್ಲ. ಶಿರಸಿಯಲ್ಲಿ ಸಂಶೋಧನಾ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.

ಕರ್ನಾಟಕದ ಅಜಾತಶತ್ರು ರಾಜಕಾರಣಿ, ಧೀಮಂತ ನಾಯಕ ಎಸ್.ಎಂ. ಕೃಷ್ಣ

Dec 13 2024, 12:48 AM IST
ಕರ್ನಾಟಕದ ಕೀರ್ತಿ ಪತಾಕೆಯನ್ನು ಆಧುನಿಕ ಕಾಲ ಘಟ್ಟದಲ್ಲಿ ಜಗತ್ತಿನ ಮೂಲೆ ಮೂಲೆಗೂ ಹಬ್ಬಿಸಿದ್ದ ಕೀರ್ತಿ ಎಸ್.ಎಂ. ಕೃಷ್ಣ ಅವರಿಗೆ ಸಲ್ಲಬೇಕಿದೆ

ನಾಡು ಕಂಡ ಧೀಮಂತ ನಾಯಕ ಎಸ್ ಎಂ.ಕೃಷ್ಣ: ಎಂ.ವಿ.ಪ್ರಕಾಶ್ ಬಣ್ಣನೆ

Dec 12 2024, 12:35 AM IST
ರಾಜಕಾರಣದಲ್ಲಿ ಎಲ್ಲರಿಗೂ ಮಾದರಿಯಾಗುವಂತಹ ನಿಟ್ಟಿನಲ್ಲಿ ಒಂದೆಡೆ ಅಭಿವೃದ್ಧಿ ಮತ್ತೊಂದೆಡೆ ಸೌಮ್ಯ ಸ್ವಭಾವದ ಮೂಲಕ ರಾಷ್ಟ್ರ ರಾಜಕಾರಣದಲ್ಲೂ ಸಹ ಅಪಾರ ಹಿರಿಮೆಯನ್ನು ಗಳಿಸಿದ ದೊಡ್ಡ ವ್ಯಕ್ತಿತ್ವ ಅವರದ್ದಾಗಿತ್ತು. ಅವರ ಸಾವು ನಮ್ಮಂತಹ ಯುವ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲೆಗೆ ಅಪಾರವಾದ ನಷ್ಟವನ್ನುಂಟು ಮಾಡಿದೆ.

ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ ಫ್ರೆಂಡ್‌ ಸಿನಿಮಾಕ್ಕೆ ದೀಕ್ಷಿತ್ ಶೆಟ್ಟಿ ನಾಯಕ

Dec 12 2024, 12:32 AM IST
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ ಫ್ರೆಂಡ್‌ ಸಿನಿಮಾಕ್ಕೆ ದೀಕ್ಷಿತ್ ಶೆಟ್ಟಿ ನಾಯಕ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 90
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved