• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ಸಿನ ದುರಾಡಳಿತ, ಭ್ರಷ್ಟಾಚಾರದ ಬಗ್ಗೆ ಅಧಿವೇಶನದಲ್ಲಿ ಚರ್ಚೆ : ವಿಪಕ್ಷ ನಾಯಕ ಆರ್.ಅಶೋಕ್

Dec 10 2024, 12:32 AM IST
ಅನುದಾನದಲ್ಲಿ ತಾರತಮ್ಯ ಮತ್ತು ಇತರೆ ವಿಷಯಗಳ ಕುರಿತು ಇಲ್ಲಿನ ಅಧಿವೇಶನದಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಿ: ಠಾಕ್ರೆ ಪುತ್ರ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಒತ್ತಾಯ

Dec 10 2024, 12:31 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಮತ್ತು ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಆರಂಭತ್ದ ಹೊತ್ತಿನಲ್ಲೇ ಉದ್ಧವ್ ಠಾಕ್ರೆ ಅವರ ಶಿವಸೇನೆ ಬೆಳಗಾವಿ ಗಡಿ ಕ್ಯಾತೆ ಆರಂಭಿಸಿದೆ.

ಕೆಂಚಗಾರ ದೌರ್ಜನ್ಯ ಪ್ರಕರಣ: ಕಾನೂನು ಕ್ರಮಕ್ಕೆ ರವೀಂದ್ರ ನಾಯ್ಕ ಆಗ್ರಹ

Dec 10 2024, 12:31 AM IST
ಅರಣ್ಯ ಹಕ್ಕು ಕಾಯಿದೆ ಅರ್ಜಿ ಸಲ್ಲಿಸಿ ಅರ್ಜಿ ವಿಚಾರಣೆ ಇರುವಂತಹ ಸಂದರ್ಭದಲ್ಲಿ ಅರಣ್ಯವಾಸಿಗೆ ಕಾನೂನಿನಲ್ಲಿ ಅವಕಾಶ ನೀಡದೆ ದೈಹಿಕ, ಮಾನಸಿಕ, ನಷ್ಟ ಮಾಡಿ ಕಾನೂನಿಗೆ ಚ್ಯುತಿ ತಂದಿರುವ ಅರಣ್ಯ ಸಿಬ್ಬಂದಿ ಮೇಲೆ ಶೀಘ್ರ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಎಚ್‌ಐವಿ ನಿಯಂತ್ರಣಕ್ಕೆ ಮುಂಜಾಗ್ರತೆ ಮುಖ್ಯ: ಡಾ. ಆಜ್ಞಾ ನಾಯಕ

Dec 10 2024, 12:31 AM IST
ಯುವ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಎಚ್‌ಐವಿಗೆ ತುತ್ತಾಗುತ್ತಿರುವುದು ಕಳವಳಕಾರಿ. ಡ್ರಗ್ಸ್ ಸೇವನೆ, ಅನಧಿಕೃತ ಟ್ಯಾಟು ಕೇಂದ್ರಗಳಿಂದ ದೂರವಿರಬೇಕು.

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ನಾಯಕ ಪವನ್‌ ಕಲ್ಯಾಣ್‌ ಹತ್ಯೆ ಬೆದರಿಕೆ ಕರೆ

Dec 10 2024, 12:30 AM IST
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ನಾಯಕ ಪವನ್‌ ಕಲ್ಯಾಣ್‌ ಅವರನ್ನು ಹತ್ಯೆ ಮಾಡುವುದಾಗಿ ಅವರ ಕಚೇರಿಗೆ ಕರೆ ಮಾಡಿ ಬೆದರಿಕೆ ಒಡ್ಡಲಾಗಿದೆ.

ವಕ್ಫ್‌ ಬೋರ್ಡ್‌ ಕೊಳ್ಳಿ ದೆವ್ವ, ಹೋದಲೆಲ್ಲ ಬೆಂಕಿ ಹಚ್ಚುತ್ತದೆ-ವಿಪಕ್ಷ ನಾಯಕ ಆರ್‌. ಅಶೋಕ

Dec 09 2024, 12:50 AM IST
ವಕ್ಫ್ ಬೋರ್ಡ್ ಕೊಳ್ಳಿ ದೆವ್ವವಿದ್ದಂತೆ ಅದು ಹೋದಲೆಲ್ಲ ಬೆಂಕಿ ಹಚ್ಚುತ್ತದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ ಹೇಳಿದರು.

ಹೈ ನ್ಯಾಯಮೂರ್ತಿ ಸುಪರ್ದಿಯಲ್ಲಿ ಬಳ್ಳಾರಿ ಘಟನೆ ತನಿಖೆಯಾಗಲಿ : ಪ್ರತಿಪಕ್ಷದ ನಾಯಕ ಆರ್‌. ಅಶೋಕ

Dec 09 2024, 12:47 AM IST
ಬಾಣಂತಿಯರು ಹಾಗೂ ನವಜಾತ ಶಿಶುಗಳ ಸರಣಿ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬಿಮ್ಸ್‌ ಆಸ್ಪತ್ರೆಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ ಸೇರಿದಂತೆ ಬಿಜೆಪಿ ನಾಯಕರು ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದುಕೊಂಡರು.

ಸಿಎಂ ಆಗಲು ಖರ್ಗೆ, ಪರಂ ಇನ್ನೆಷ್ಟು ದಿನ ಕಾಯ್ಬೇಕು: ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

Dec 08 2024, 12:19 PM IST

ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಲು ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ, ಜಿ. ಪರಮೇಶ್ವರ್‌ ಅವರು ಇನ್ನೆಷ್ಟು ದಿನ ಕಾಯಬೇಕು ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ಬಾಣಂತಿಯರ ಸಾವು ತಡೆಯದ ಸರ್ಕಾರ ತೊಲಗಲಿ: ರೂಪಾಲಿ ನಾಯ್ಕ

Dec 08 2024, 01:19 AM IST
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ತಡೆಯದ ಸರ್ಕಾರ ತೊಲಗಬೇಕು. ಮಹಿಳೆಯರ ಜೀವ ರಕ್ಷಿಸಲು ಆಗದೆ ಇದ್ದರೆ ರಾಜೀನಾಮೆ ನೀಡಿ ಹೋಗಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪೌರತ್ವದ ಬಗ್ಗೆ ಸಲ್ಲಿಸಿರುವ ಅರ್ಜಿ : ಕೇಂದ್ರದ ನಿಲುವು ಕೇಳಿದ ದೆಹಲಿ ಹೈಕೋರ್ಟ್‌

Dec 07 2024, 12:34 AM IST
ರಾಜಕಾರಣಿ ಸುಬ್ರಮಣಿಯನ್ ಸ್ವಾಮಿ ಅವರು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಸಲ್ಲಿಸಿರುವ ಅರ್ಜಿಗೆ ಸಂಬಂಧಪಟ್ಟಂತೆ ನಿಲುವು ತಿಳಿಸುವಂತೆ ಕೇಂದ್ರ ಗೃಹ ಇಲಾಖೆಗೆ ದೆಹಲಿ ಹೈಕೋರ್ಟ್‌ ಸೂಚಿಸಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 90
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved