• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಡಿದ ನಾಯಕ: ಶುಭ ಕಲ್ಯಾಣ್

Dec 07 2024, 12:33 AM IST
ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ ಸಾರಿದ ಡಾ: ಬಿ.ಆರ್. ಅಂಬೇಡ್ಕರ್ ಅವರಂತಹ ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.

ಸರ್ಕಾರಿ ನೌಕರರ ಹಿತ ಕಾಯುವ ಕೆಲಸವಾಗಲಿ: ಜಿ.ಎಸ್. ನಾಯ್ಕ

Dec 07 2024, 12:30 AM IST
ಸರ್ಕಾರಿ ನೌಕರರ ಬೇಡಿಕೆ, ಆಶೋತ್ತರಗಳನ್ನು ಪೂರೈಸಲು ಸಂಘ ರಚನೆಯಾಗಿದೆ. ಕಟ್ಟಕಡೆಯ ನೌಕರರು ಸಂಘದ ಸದಸ್ಯರಿದ್ದಾರೆ‌. ಸಂಘ ಉತ್ತಮವಾಗಿ ಸೇವೆ ಸಲ್ಲಿಸಲಿ.

ಅನುದಾನ ಸಮರ್ಪಕ ಬಳಕೆಯಾಗಲಿ: ಶಾಸಕ ನಾಯಕ

Dec 06 2024, 09:01 AM IST
Let the grant be used adequately: MLA leader

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅತ್ಯುನ್ನತ ದೇಶದ್ರೋಹಿ : ಬಿಜೆಪಿ ಪ್ರಹಾರ

Dec 06 2024, 08:58 AM IST
ಅಮೆರಿಕದ ‘ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಶನ್ ರಿಪೋರ್ಟಿಂಗ್ ಪ್ರಾಜೆಕ್ಟ್’ (ಒಸಿಸಿಆರ್‌ಪಿ) ವರದಿಗಳನ್ನು ಉಲ್ಲೇಖಿಸಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈ ಹಿಂದೆ ಹಲವು ಗುರುತರ ಆರೋಪಗಳನ್ನು ಮಾಡಿದ್ದರು.

ಮಸೀದಿ ಸಮೀಕ್ಷೆ ವಿವಾದ : ಸಂಭಲ್‌ಗೆ ಹೊರಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪೊಲೀಸರ ತಡೆ

Dec 05 2024, 12:33 AM IST
ಮಸೀದಿ ಸಮೀಕ್ಷೆ ವಿವಾದದ ಕಾರಣ ಕೋಮುಗಲಭೆಗೆ ಒಳಗಾಗಿದ್ದ ಉತ್ತರ ಪ್ರದೇಶದ ಸಂಭಲ್‌ಗೆ ಹೊರಟಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವನ್ನು ಉತ್ತರ ಪ್ರದೇಶ ಪೊಲೀಸರು ಗಾಜಿಯಾಬಾದ್‌ ಬಳಿಯ ಗಾಜಿಪುರ ಗಡಿಯಲ್ಲೇ ತಡೆದರು.

ಭಗವದ್ಗೀತೆಯಿಂದ ಜೀವನ ಪರಿವರ್ತನೆ: ಡಿ.ಟಿ. ನಾಯ್ಕ

Dec 05 2024, 12:33 AM IST
ಭಗವದ್ಗೀತೆಯು ವಿದ್ಯಾರ್ಥಿಗಳಿಗೆ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ. ಭಗವದ್ಗೀತೆ ಕೇವಲ ಪೂಜಿಸುವ ವಸ್ತುವಲ್ಲ, ಅರ್ಥ ಮಾಡಿಕೊಂಡು ಜೀವನದಲ್ಲಿ ಧಾರಣೆ ಮಾಡಿದಾಗ ಮಾತ್ರ ಅದರಲ್ಲಿಯ ಶಕ್ತಿ ನಮಗೆ ಪ್ರಾಪ್ತಿಯಾಗುತ್ತದೆ.

ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಹೆಸರು ಪ್ರಸ್ತಾಪಿಸಿದ್ದೇ ನಾನು: ಶಿಂಧೆ

Dec 05 2024, 12:32 AM IST
ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಹೆಸರು ಪ್ರಸ್ತಾಪಿಸಿದ್ದೇ ನಾನು’ ಎಂದು ನಿರ್ಗಮಿತ ಸಿಎಂ ಏಕನಾಥ ಶಿಂಧೆ ಹೇಳಿದ್ದಾರೆ. ಇದೇ ವೇಳೆ, ‘ಶಿಂಧೆ ಸರ್ಕಾರ ಸೇರಲು (ಡಿಸಿಎಂ ಆಗಲು) ಒಪ್ಪಿದ್ದಾರೆ’ ಎಂದು ಫಡ್ನವೀಸ್‌ ತಿಳಿಸಿದ್ದಾರೆ.

ಮಕ್ಕಳ ಪ್ರತಿಭೆಗೆ ಸೂಕ್ತ ಅವಕಾಶ ಕಲ್ಪಿಸಬೇಕು: ಕರೆಮ್ಮ ಜಿ.ನಾಯಕ

Dec 04 2024, 12:32 AM IST
ಡಾನ್ ಬಾಸ್ಕೋ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಜರುಗಿತು.

ಜನಸಾಮಾನ್ಯರ ಸೇವೆಗೆ ದೊರಕದ ಅಧಿಕಾರಿ ವೃಂದ: ಶಾಸಕಿ ಕರೆಮ್ಮ ಜಿ.ನಾಯಕ ಅಸಮಾಧಾನ

Dec 04 2024, 12:31 AM IST
ದೇವದುರ್ಗ ತಾಪಂ ಸಭಾಂಗಣದಲ್ಲಿ ತಾಪಂ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.

ಗುಲಾಮಗಿರಿಯಿಂದ ಹೊರಬಂದು ಸ್ವಾಭಿಮಾನಿಗಳಾಗಿ: ಬಿ.ಟಿ. ಲಲಿತಾ ನಾಯಕ

Dec 04 2024, 12:30 AM IST
ಪಾಪಕಾರ್ಯ ಮಾಡುವ ಮನುಷ್ಯನಿಗೆ ಧೈರ್ಯವಿರುವುದಿಲ್ಲ. ನಾಡನ್ನು ಅಭಿವೃದ್ಧಿಪಡಿಸಲು ಅಂದಿನ ಜನನಾಯಕರು ಕನಸು ಕಂಡಿದ್ದರು. ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರವಾಗಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 90
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved