• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ನಾಯಕ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು : ಮುಖಂಡ ಚಂದ್ರಶೇಖರ ಕೊಡಬಾಗಿ

Feb 27 2025, 12:35 AM IST

 ಇದುವರೆಗೂ ಪರಿಶಿಷ್ಠ ಜನಾಂಗದ ಯಾವ ವ್ಯಕ್ತಿಯೂ ಸಿಎಂ ಆಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರ ಇದ್ದರೆ ದಲಿತ ನಾಯಕ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ದಲಿತ ಮುಖಂಡ ಚಂದ್ರಶೇಖರ ಕೊಡಬಾಗಿ ಒತ್ತಾಯಿಸಿದರು.

ಯಾರೂ ಕೇಳಿದರೆ ರಾಜೀನಾಮೆ ಕೊಡಲು ಆಗುವುದಿಲ್ಲ- ಗೆಲ್ಲಿಸಿದ ಜನರಿಗೆ ನಾನು ಬದ್ಧವಾಗಿದ್ದೇನೆ : ಸಂಸದ ಜಿ.ಕುಮಾರ ನಾಯಕ

Feb 27 2025, 12:31 AM IST

ಯಾರೂ ಕೇಳಿದರೆ ರಾಜೀನಾಮೆ ಕೊಡಲು ಆಗುವುದಿಲ್ಲ, ನನ್ನನ್ನು ಗೆಲ್ಲಿಸಿದ ಜನರಿಗೆ ನಾನು ಬದ್ಧವಾಗಿದ್ದೇನೆ ಎಂದು ಸಂಸದ ಜಿ.ಕುಮಾರ ನಾಯಕ ಸ್ಪಷ್ಟಪಡಿಸಿದರು.

ಗುಣಮಟ್ಟದ ಶಿಕ್ಷಣ ದೊರೆಯಲು ಎಲ್ಲರ ಸಹಕಾರ ಅಗತ್ಯ: ಬಿಇಒ ನಾಗೇಶ ನಾಯ್ಕ

Feb 27 2025, 12:31 AM IST
ಶಾಲೆಯ ಮೊದಲ ವಿದ್ಯಾರ್ಥಿಯಾಗಿದ್ದ ಜಟ್ಟಪ್ಪ ನಾಯ್ಕ, ಹಿಂದೆ ವಿದ್ಯೆ ಕಲಿಯಬೇಕಾದರೆ ನಾನಾ ರೀತಿಯ ತೊಂದರೆ ಇತ್ತು.

ಪರರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಸಮಾಜಸೇವೆ: ಬಿ.ಕೆ.ನಾಯ್ಕ್

Feb 26 2025, 01:04 AM IST
ಕಾರ್ಕಳ, ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ ವತಿಯಿಂದ ಕಾರ್ಕಳ ಸ್ವರಾಜ್ ಮೈದಾನದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಾಗೂ ಮರಾಠಿ ಕ್ರೀಡಾ ಸಂಭ್ರಮ 2025 ಕಾರ್ಯಕ್ರಮ ನಡೆಯಿತು.

ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ದೈಹಿಕ ಶಿಕ್ಷಣ ಅವಶ್ಯ-ನಾಯ್ಕ

Feb 25 2025, 12:49 AM IST
ದೈಹಿಕ ಶಿಕ್ಷಣವು ಚಟುವಟಿಕೆ ಆಧಾರಿತ ಶಿಕ್ಷಣವಾಗಿ ಮಗುವಿನ ಹಾಗೂ ಶಿಕ್ಷಕರ ಕಲಿಕೆಗೆ ಪೂರಕವಾಗಿದೆ. ಮಕ್ಕಳ ವಯಸ್ಸಿಗೆ ಅನುಗುಣವಾದ ಶಿಕ್ಷಣವು ಎಷ್ಟು ಅವಶ್ಯಕವೋ ಅವರ ಸಾಮರ್ಥ್ಯಕ್ಕೆ ಅನುಗುಣವಾದ ದೈಹಿಕ ಶಿಕ್ಷಣವು ಅಷ್ಟೇ ಅವಶ್ಯಕ ಎಂದು ಬಿಇಓ ಎಚ್.ಎನ್. ನಾಯ್ಕ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಕಾರ್ಯ: ಶೇಖರ್‌ ನಾಯಕ

Feb 21 2025, 12:48 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆರೆ ಅಭಿವೃದ್ಧಿ, ಬಡಜನರಿಗೆ ವಾತ್ಸಲ್ಯ ಯೋಜನೆಯಡಿ ಉಚಿತವಾಗಿ ಮನೆ ನಿರ್ಮಾಣ, ಮಾಸಾಶನ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಾಯಧನ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಬಡಜನರಿಗೆ ಸಹಾಯ ಮಾಡುತ್ತಿದೆ.

ಭಾರತ ಮುಂದೊಂದು ದಿನ ವಿಶ್ವಗುರುವಾಗುವ ಶಕ್ತಿ ಹೊಂದಿದೆ: ವಿರೋಧ ಪಕ್ಷದ ನಾಯಕ ಆರ್.ಅಶೋಕ್

Feb 21 2025, 12:46 AM IST
ಈ ಹಿಂದೆ ಮೆದುಳಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ಮಾಡುವಾಗ ಮನುಷ್ಯನನ್ನು ಮುಟ್ಟಲು ಕಷ್ಟವಾಗುತ್ತಿತ್ತು. ಈಗ ರೋಬೋಟಿಕ್ ಸರ್ಜರಿ ಮೂಲಕ ಬಹಳಷ್ಟು ಅನುಕೂಲವಾಗುತ್ತಿದೆ. ಕೃತಕ ಬುದ್ಧಿಮತ್ತೆ ಒಂದನ್ನೇ ನಾವು ನಂಬಿಕೊಂಡು ಹೋಗಬಾರದು. ಮಾನವ ಬುದ್ಧಿವಂತಿಕೆಯೂ ಬಹುಮುಖ್ಯ. ಹಾಗಾಗಿ ಮಾನವ ಬುದ್ಧಿವಂತಿಕೆಗೂ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಮೂಢ ನಂಬಿಕೆ ಬಗ್ಗೆ ಜಾಗೃತಿ ಮೂಡಿಸಿದ ನಾಯಕ

Feb 21 2025, 12:46 AM IST
ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಮೂಢ ನಂಬಿಕೆ ಮತ್ತು ಗೊಡ್ಡು ಸಂಪ್ರದಾಯಗಳ ಬಗ್ಗೆ ಜಾಗೃತಿ ಮೂಡಿಸಲು ತ್ರಿಪದಿಕವಿ ಸರ್ವಜ್ಞ ತನ್ನ ವಚನಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ. ಸರ್ವಜ್ಞರ ವಚನಗಳಲ್ಲಿ ಸಂಪ್ರದಾಯ ಬದುಕಿನ ನೈಜ ಚಿತ್ರಣವನ್ನು ಕಾಣಬಹುದು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು

ಸರ್ವಜ್ಞ ಸಮಾಜದ ಅಂಕು-ಡೊಂಕು ತಿದ್ದಿದ ನಾಯಕ

Feb 21 2025, 12:45 AM IST
ಸರಳ ಭಾಷೆಯಲ್ಲಿ ಜನಸಾಮಾನ್ಯರಿಗೆ ಅರ್ಥೈಸುವ ಶೈಲಿಯಲ್ಲಿ ತ್ರಿಪದಿ ರಚಿಸಿದ ಸರ್ವಜ್ಞ ನೀಡಿದ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ನಮ್ಮ ಸಿನಿಮಾ ನಾಯಕ ರೀಲ್ಸ್‌ ಮಾಡೋ ಹುಡುಗ್ರಿಗೆಲ್ಲ ಪ್ರತಿನಿಧಿಯಂತೆ : ನಿರ್ದೇಶಕ ಹಯವದನ

Feb 20 2025, 12:47 AM IST
ರೀಲ್ಸ್‌ ಮಾಡೋ ಹುಡುಗ್ರಿಗೆಲ್ಲ ಪ್ರತಿನಿಧಿಯಂತೆ ನಮ್ಮ ಸಿನಿಮಾದ ನಾಯಕ ಇರುತ್ತಾನೆ’ ಎಂದು ನಿರ್ದೇಶಕ ಹಯವದನ ಹೇಳಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved