• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುನೇಶ್ವರನಗರಕ್ಕೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಭೇಟಿ

Dec 03 2024, 12:33 AM IST
ಬಸವ ಮಂದಿರದ ದಾಖಲೆಯಲ್ಲಿಯೂ ವಕ್ಫ್‌ ಎಂದು ನಮೂದಿಸಿರುವ ಕುರಿತು ದಾಖಲೆಗಳನ್ನು ಪಡೆದು ಪರಿಶೀಲಿಸಿದರು. ಬಳಿಕ ಸಮೀಪದ ಮನೆ ಮನೆಗಳಿಗೆ ತೆರಳಿ ಅವರಿಂದಲೂ ಅವರ ಆಸ್ತಿ ಮತ್ತು ಎಷ್ಟು ವರ್ಷದಿಂದ ವಾಸವಿದ್ದಾರೆ ಎಂಬೆಲ್ಲಾ ಮಾಹಿತಿ ಕಲೆ ಹಾಕಿದರು.

ಮಾನವೀಯ ಸ್ಪಂದನ ಸಂಘಕ್ಕೆ ಭೂಷಣ: ಬಾಲಚಂದ್ರ ನಾಯಕ

Dec 03 2024, 12:32 AM IST
ಶಿರೂರು ಗುಡ್ಡ ಕುಸಿತದಲ್ಲಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾದ ಐದು ಕುಟುಂಬಗಳಿಗೆ ರಾಜ್ಯ ಸರಕಾರಿ ನೌಕರರ ಸಂಘ ಅಂಕೋಲಾ ಘಟಕದಿಂದ ತಲಾ ಐದು ಸಾವಿರದಂತೆ ಚೆಕ್‌ಗಳನ್ನು ನೀಡಿ ಸಾಂತ್ವನ ಹೇಳಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಅಲ್ಪ ಸಂಖ್ಯಾತರ ನಾಯಕ : ವಿರೋಧ ಪಕ್ಷದ ನಾಯಕ ಆರ್.ಅಶೋಕ್

Dec 03 2024, 12:32 AM IST

ವಾಲ್ಮೀಕಿ ಹಗರಣ, ದಲಿತರ ಹಣ ದುರ್ಬಳಕೆಯಿಂದ ಹಿಂದುಳಿದ ವರ್ಗದವರು, ದಲಿತರ ಶಕ್ತಿಯನ್ನು ಕಳೆದುಕೊಂಡಿರುವ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ನಿಂತಿದ್ದಾರೆ. ಮೈಸೂರಿನಲ್ಲಿ 101  ಕುರುಬರ ಮನೆಗಳಿಗೆ ವಕ್ಫ್ ಆಸ್ತಿ ಎಂದು ನೋಟೀಸ್ ಜಾರಿ ಮಾಡಿದ್ದರೂ ರಕ್ಷಣೆಗೆ ನಿಂತಿಲ್ಲ.

ಸ್ವಾನುಭವದಿಂದ ಹುಟ್ಟಿದ ಸಾಹಿತ್ಯ ಬಹುಕಾಲ ಬಾಳುತ್ತದೆ: ಸಾಹಿತಿ ಶಾಂತಾರಾಮ ನಾಯಕ

Dec 03 2024, 12:31 AM IST
ಸಾಹಿತ್ಯ ಸೃಷ್ಟಿಯಲ್ಲಿ ಕಲ್ಪನೆಗೆ ಅವಕಾಶವಿದ್ದರೂ ಅನುಭವದ ಮೂಸೆಯಲ್ಲಿ ರೂಪುಗೊಂಡ ಸಾಹಿತ್ಯ ಜನಮಾನಸವನ್ನು ಬೇಗನೆ ತಲುಪುತ್ತದೆ ಎಂದು ಸಾಹಿತಿ ಶಾಂತಾರಾಮ ನಾಯಕ ಹಿಚಕಡ ಹೇಳಿದರು.

ಬಾಣಂತಿಯರ ಸಾವು ಪ್ರಕರಣ : ಲೋಕಾಯುಕ್ತ ತನಿಖೆಗೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಆಗ್ರಹ

Dec 02 2024, 01:20 AM IST

ಕಳಪೆ ಗುಣಮಟ್ಟದ ಔಷಧ ಬಳಕೆಯಿಂದಾಗಿಯೇ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಆಗ್ರಹಿಸಿದ್ದಾರೆ.

ಪ್ರಾಮಾಣಿಕ ವ್ಯವಹಾರದಿಂದ ಜನರ ವಿಶ್ವಾಸ ಗಳಿಸಲು ಸಾಧ್ಯ: ಶಾಸಕ ಭೀಮಣ್ಣ ನಾಯ್ಕ

Dec 02 2024, 01:15 AM IST
ಕೋಟ್ಯಂತರ ರು. ಲಾಭ ಮಾಡುವ ಸಹಕಾರಿ ಸಂಘಗಳು ಸದಸ್ಯರಿಗೆ ಡಿವಿಡೆಂಡ್ ನೀಡದ ಈ ಸಂದರ್ಭದಲ್ಲಿ ಈ ಸಂಘ ಶೇ. ೫ರಷ್ಟು ಡಿವಿಡೆಂಡ್ ಸದಸ್ಯರಿಗೆ ನೀಡಿದ್ದು ಶ್ಲಾಘನೀಯ.

ಶರಣರ ವಿಚಾರ ಬಿತ್ತೋಣ: ಹೇಮಲತಾ ನಾಯಕ

Dec 02 2024, 01:15 AM IST
ಶರಣರ ವಿಚಾರಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವ ಹೊಣೆ ನಮ್ಮೆಲ್ಲರ ಮೇಲಿದೆ.

ರೈತರ ಹಿತ ಕಾಪಾಡುವ ಸಂಶೋಧನೆ ಅಗತ್ಯ: ಶಾಸಕ ಭೀಮಣ್ಣ ನಾಯ್ಕ

Nov 30 2024, 12:49 AM IST
ಶಿರಸಿ ತಾಲೂಕಿಗೆ ₹೯ ಲಕ್ಷ ಸಸ್ಯ ಸಂರಕ್ಷಣೆ ಔಷಧಿಗಾಗಿ ಅನುದಾನ ಬಿಡುಗಡೆಯಾಗಿದೆ. ಹೆಚ್ಚಿನ ಮೊತ್ತ ಸರ್ಕಾರದಿಂದ ಹಂತ- ಹಂತವಾಗಿ ಬಿಡುಗಡೆ ಆಗುತ್ತದೆ.

ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ 4ನೇ ಭಾರಿ ಹೇಮಂತ್‌ ಸೊರೇನ್‌ ಪ್ರಮಾಣ

Nov 29 2024, 01:00 AM IST
ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ಗುರುವಾರ ಪ್ರಮಾಣ ಸ್ವೀಕರಿಸಿದರು. ಇಲ್ಲಿನ ಮೊರಹಾಬಾದಿ ಮೈಧಾನದಲ್ಲಿ ಅವರಿಗೆ ರಾಜ್ಯಪಾಲ ಸಂತೋಷ್‌ ಕುಮಾರ್‌ ಗಂಗ್ವಾರ್‌ ಗೋಪ್ಯತೆಯ ಪ್ರಮಾಣವಚನ ಬೋಧಿಸಿದ್ದಾರೆ. ಇದರೊಂದಿಗೆ ಸೊರೇನ್‌ 4ನೇ ಭಾರಿ ಸಿಎಂ ಪಟ್ಟವನ್ನಲಂಕರಿಸಿದ್ದಾರೆ.

ಸಂವಿಧಾನವನ್ನು ಗೌರವದಿಂದ ಕಾಣಿ: ರಾಮಮೂರ್ತಿ ನಾಯಕ

Nov 27 2024, 01:06 AM IST
ದೇಶದ ಸಂವಿಧಾನವು ಲಿಖಿತವಾಗಿದ್ದು, ಉಳಿದೆಲ್ಲ ರಾಷ್ಟ್ರಗಳ ಸಂವಿಧಾನಕ್ಕಿಂತ ಮಹತ್ತರವಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 90
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved